ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶತ್ರುಗಳ ಕಾಟದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಹಾಗಿದ್ದರೆ ನಿಮ್ಮ ಮುಷ್ಟಿಯಷ್ಟು ಕಲ್ಲುಪ್ಪುನಿಂದ ಈ ಸರಳ ಉಪಾಯ ಮಾಡಿ

Naveen Kumar B C by Naveen Kumar B C
May 20, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶತ್ರುಗಳ ಕಾಟದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಹಾಗಿದ್ದರೆ ನಿಮ್ಮ ಮುಷ್ಟಿಯಷ್ಟು ಕಲ್ಲುಪ್ಪುನಿಂದ ಈ ಸರಳ ಉಪಾಯ ಮಾಡಿ

..
ಮಾಟ ಮಂತ್ರ ಎಂಬ ಪದ ಕೇಳಿದರೆ ಸಾಕು ತಕ್ಷಣ ಮನುಷ್ಯ ಜನ ನಕಾರಾತ್ಮಕವಾಗಿ ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಯೋಗದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ನತದೃಷ್ಟದ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.

Related posts

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್  ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

July 8, 2025
ಪ್ರದೋಷದ ಸಮಯದಲ್ಲಿ ಶಿವನ ಈ ಪವಿತ್ರ ನಾಮಗಳನ್ನು ಜಪಿಸುವವರು ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತರಾಗುತ್ತಾರೆ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ.

ಪ್ರದೋಷದ ಸಮಯದಲ್ಲಿ ಶಿವನ ಈ ಪವಿತ್ರ ನಾಮಗಳನ್ನು ಜಪಿಸುವವರು ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತರಾಗುತ್ತಾರೆ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ.

July 8, 2025

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ.

ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ.

ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಅತಿಯಾದ ಸಿಟ್ಟು, ಕೋಪದಿಂದ ಅವರದ್ದೇ ಆದ ಪ್ರಪಂಚದಲ್ಲಿ ಇರಲು ಬಯಸುತ್ತಾರೆ. ಮಾಟ-ಮಂತ್ರಕ್ಕೆ ಪ್ರಯೋಗವಾದ ವ್ಯಕ್ತಿಯು ಏಕಾಂಗಿಯಾಗಿ ಮನೆಯ ಕುಟುಂಬದ ಸದಸ್ಯರಿಂದ ದೂರವಿರಲು ಇಚ್ಚಿಸುತ್ತಾನೆ ಮತ್ತು ಅನಾರೋಗ್ಯದ ಸಮಸ್ಯೆಗೆ ತುತ್ತಾಗುತ್ತಾನೆ.

ಮಾಟ ಮಂತ್ರದ ಪ್ರಯೋಗ ಕೊನೆ ಹಂತಕ್ಕೆ ಹೋದಾಗ ಆ ವ್ಯಕ್ತಿಯು ಎಲ್ಲರಿಂದ ದೂರ ಹೋಗಿ ಅರೆ ಹುಚ್ಚನಾಗಿ ಪ್ರಜ್ಞಾಹೀನನಾಗಿ ಜೀವನವನ್ನು ನಡೆಸುವಂತ ಸ್ಥಿತಿಗೆ ತಲುಪುತ್ತಾನೆ.

ಮಾಟ ಮಂತ್ರ ಆಗಿದ್ರೆ ಹಿಡಿ ಉಪ್ಪಿನಿಂದ ತೆಗೆದುಹಾಕಬಹುದು.ನಮಸ್ತೆ ಸ್ನೇಹಿತರೆ, ನಕಾರಾತ್ಮಕ ಶಕ್ತಿ ಗಳನ್ನು ಯಾವ ರೀತಿ ತೆಗೆದುಹಾಕಬೇಕು ಎಂಬುದನ್ನು ಒಂದು ಲೇಖನದಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಅದರಲ್ಲೂ ಈ ಮಾಟ ಮಂತ್ರಗಳ ಬಗ್ಗೆ ಕೆಲವರಿಗೆ ಅನುಮಾನ ಇದ್ದೇ ಇರುತ್ತದೆ ಅಂತಹ ಅನುಮಾನಗಳನ್ನು ಪರಿಹಾರ ಮಾಡಿಕೊಳ್ಳಲು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಆದರೆ

ಈ ಒಂದು ಲೇಖನದಲ್ಲಿ ಹಣ ಖರ್ಚು ಮಾಡದೆ ನಾವು ನಕಾರಾತ್ಮಕ ಶಕ್ತಿಗಳನ್ನು ಹೇಗೆ ತೋಲಗಿಸಬೇಕು ಎಂಬುದನ್ನು ನೋಡೋಣ. ಈ ಪರಿಹಾರಕ್ಕೆ ಬೇಕಾಗಿರುವ ಸಾಮಗ್ರಿ ಕಲ್ಲು ಉಪ್ಪು ಈ ಒಂದು ಕಲ್ಲು ಉಪ್ಪಿನಿಂದ ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಪರಿಹಾರ ಮಾಡಬಹುದು ಮನೆಯಲ್ಲಿ ವಾರಕ್ಕೆ ಒಂದು ದಿನ ಅಥವಾ ಅಮಾವಾಸ್ಯೆ ಮತ್ತು ಹುಣ್ಣಿಮೆಗೆ ಮನೆಯ ಮೂಲೆಗಳಲ್ಲಿ ಒಂದು ಗಾಜಿನ ಲೋಟಕ್ಕೆ ಕಲ್ಲು ಉಪ್ಪನ್ನು ಇಡುವುದು ಉತ್ತಮ. ಯಾವುದೇ ರೀತಿಯ ಪ್ಲಾಸ್ಟಿಕ್ ಗ್ಲಾಸ್ ಗಳನ್ನು ಬಳಕೆ ಮಾಡಬಾರದು, ಗಾಜಿನ ಲೋಟದಲ್ಲಿ ಮನೆಯ ಎಲ್ಲಾ ಮೂಲೆಯಲ್ಲಿ ಇರಿಸುವುದು ಒಳ್ಳೆಯದು. ಯಾವುದೇ ಕಾರಣಕ್ಕೂ ಮನೆಯಲ್ಲಿ ಉಪಯೋಗಿಸುವಂತಹ ಕಲ್ಲುಪ್ಪನ್ನು ಪ್ಲಾಸ್ಟಿಕ್ ಬಾಕ್ಸ್ಗಳಲ್ಲಿ ಇಡಬಾರದು ಪಿಂಗಾಣಿ ಅಥವಾ ಗಾಜಿನ ಬಾಟಲಿಗಳಲ್ಲಿ ಇಡುವುದು ಉತ್ತಮ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನೀವು ಮನೆಯ ಮೂಲೆಯಲ್ಲಿ ಇರಿಸಿದ ಉಪ್ಪನ್ನು ವಾರಕ್ಕೆ ಒಂದು ಬಾರಿಯಾದರೂ ಅದನ್ನು ಬದಲಾಯಿಸಬೇಕು ಅದನ್ನು ನೀರಿನಲ್ಲಿ ಹಾಕಿ ಮೋರಿಗೆ ಅಥವಾ ಟಾಯ್ಲೆಟ್ ರೂಮ್ ಗಳಿಗೆ ಹಾಕಿ ನೀರನ್ನು ಹಾಕಬೇಕು, ಯಾವುದೇ ಕಾರಣಕ್ಕೂ ಬರಿ ಉಪ್ಪನ್ನು ಚೆಲ್ಲಬಾರದು. ಹೀಗೆ ಮಾಡಿದರೆ ಮಾತ್ರ ನಿಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ನೀವು ತೊಲಗಿಸಬಹುದು,

ನೀವು ಬರಿ ಉಪ್ಪನ್ನು ತೆಗೆದು ಹಾಕಿದರೆ ಯಾವುದೇ ಕಾರಣಕ್ಕೂ ಅದು ಕಾರ್ಯಕಾರಿ ಫಲಕಾರಿಯಾಗುವುದಿಲ್ಲ. ಒಂದು ಬಕೆಟ್ ಅಥವಾ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಆ ಮೂಲೆಯಲ್ಲಿ ಇರಿಸಿದ ಉಪ್ಪನ್ನು ಹಾಕಿ ಅದು ಕರಗಿದ ನಂತರ ನೀವು ಅದನ್ನು ಮೋರಿಗೆ ಹಾಕುವುದು ಉತ್ತಮ, ಹೀಗೆ ಮಾಡಿದರೆ ಮಾತ್ರ ನಿಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಬಹುದು.

ನೀವು ಹೊರಗಡೆಯಿಂದ ಬಂದಾಗ ನಿಮಗೆ ಏನಾದರೂ ಆಯಾಸವೇ ಇದ್ದರೆ ತಕ್ಷಣವೇ ಒಂದು ಬಕೆಟ್ ನೀರಿಗೆ ಕಲ್ಲು ಉಪ್ಪನ್ನು ಹಾಕಿ ಸ್ನಾನ ಮಾಡುವುದರಿಂದ ನಿಮ್ಮಲ್ಲಿರುವ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಬಹುದು. ಹೀಗೆ ಮಾಡುವುದರಿಂದ ನೀವು ತುಂಬಾ ಶಕ್ತಿಶಾಲಿಯಾಗುತ್ತಿರ ಹಾಗೂ ಚುರುಕುತನದಿಂದ ಇರಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಉಪ್ಪನ್ನು ಒಬ್ಬರ ಕೈಯಿಂದ ಮತ್ತೊಬ್ಬರ ಕೈಗೆ ವರ್ಗಾವಣೆಯನ್ನು ಮಾಡಬಾರದು ಇದರಿಂದಲೂ ಸಹ ನಕಾರಾತ್ಮಕ ಶಕ್ತಿ ಗಳು ಬರುವ ಸಾಧ್ಯತೆ ಇದೆ.

ShareTweetSendShare
Join us on:

Related Posts

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್  ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by Shwetha
July 8, 2025
0

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಹನುಮಂತನ ನೆಚ್ಚಿನ 3 ರಾಶಿಚಕ್ರ...

ಪ್ರದೋಷದ ಸಮಯದಲ್ಲಿ ಶಿವನ ಈ ಪವಿತ್ರ ನಾಮಗಳನ್ನು ಜಪಿಸುವವರು ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತರಾಗುತ್ತಾರೆ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ.

ಪ್ರದೋಷದ ಸಮಯದಲ್ಲಿ ಶಿವನ ಈ ಪವಿತ್ರ ನಾಮಗಳನ್ನು ಜಪಿಸುವವರು ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತರಾಗುತ್ತಾರೆ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ.

by Shwetha
July 8, 2025
0

ಪ್ರದೋಷದ ಸಮಯದಲ್ಲಿ ಶಿವನ ಈ ಪವಿತ್ರ ನಾಮಗಳನ್ನು ಜಪಿಸುವವರು ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತರಾಗುತ್ತಾರೆ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ. ಎಲ್ಲಾ ಕಷ್ಟಗಳು ದೂರವಾಗಿ ಎಲ್ಲಾ ಪ್ರಯೋಜನಗಳು ಸಿಗಲಿ....

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

by Shwetha
July 8, 2025
0

UAS Dharwad Engineer Recruitment 2025: ಕೃಷಿ ವಿಶ್ವವಿದ್ಯಾಲಯ, ಧಾರವಾಡವು ತನ್ನ ಮುಖ್ಯ ಆವರಣ ಮತ್ತು ಶಿರಸಿ, ಹನುಮನಮಟ್ಟಿ ಹಾಗೂ ಬಿಜಾಪುರದ ಇತರ ಆವರಣಗಳಲ್ಲಿ ಸಿವಿಲ್ ಹಾಗೂ...

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram