ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಗಿಡದ ಬೇರನ್ನು ಮನೆಯಲ್ಲಿ ತಂದು ಇಟ್ಟರೆ ಸಾಕು ನಕಾರಾತ್ಮಕ ಶಕ್ತಿ ದೂರವಾಗಿ ಧನಸಂಪತ್ತು ವೃದ್ಧಿಯಾಗುತ್ತದೆ

ಧನ ಸಂಪಾದನೆಗೆ ಈ ರೀತಿ ಮಾಡಿ

Author2 by Author2
November 16, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ ಜಗತ್ತಿನಲ್ಲಿರುವ ಕೆಲವೊಂದು ಮರ-ಗಿಡಗಳು ಯಾವ ರೀತಿ ಇರುತ್ತವೆ ಎಂದರೆ ತುಂಬಾನೇ ಶಕ್ತಿಶಾಲಿ ಹಾಗೂ ಚಮತ್ಕಾರಿ ಗುಣದಿಂದ ಕೂಡಿರುತ್ತದೆ. ಇವುಗಳಲ್ಲಿ ತಂತ್ರೋಪ ಶಕ್ತಿಯು ಕೂಡ ಅಡಗಿರುತ್ತದೆ. ಈ ರೀತಿಯ ಮರಗಿಡಗಳಲ್ಲಿ ಒಂದು ಎಂದರೆ ಆಲದಮರ. ಆಲದ ಮರದಲ್ಲಿ ಶಿವನ ವಾಸವಿರುತ್ತದೆ. ಆದ್ದರಿಂದ ಇದರ ವಿನ್ಯಾಸಗಳು ಹಾಗೂ ಬೇರುಗಳು ಜಡೆಯ ರೀತಿ ಇರುತ್ತದೆ. ಹಾಗಾದರೆ ಈ ಮರದ ಲಾಭವನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಜ್ಞಾನೇಶ್ವರ್ ರಾವ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564.

Related posts

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 10, 2026
ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 9, 2026

ಆಲದ ಮರವನ್ನು ವೃಕ್ಷರಾಜ ಎಂದು ಕೂಡ ಕರೆಯಲಾಗುತ್ತದೆ. ಈ ಮರವು ಹಣವನ್ನು ತನ್ನತ್ತ ಆಕರ್ಷಣೆ ಮಾಡುವ ಶಕ್ತಿಯನ್ನು ಹೊಂದಿದೆ. ಯಾರು ಈ ಮರದ ಬೇರನ್ನು ತಮ್ಮ ಬಳಿ ಇಟ್ಟುಕೊಳ್ಳುತ್ತಾರೋ ಅವರ ಧನಸಂಪತ್ತು ವಿಸ್ತಾರವಾಗುತ್ತ ಹೋಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಇದ್ದರೆ ಆಲದ ಮರದ 8 ಚಿಕ್ಕ ಚಿಕ್ಕ ಬೇರುಗಳನ್ನು ತೆಗೆದುಕೊಂಡು ಮನೆಗೆ ಬರಬೇಕು. ತದನಂತರ ಈ ಬೇರುಗಳಿಗೆ ಅರಿಶಿನ, ಕುಂಕುಮ ಹಚ್ಚಿ ಧೂಪದಿಂದ ಬೆಳಗಬೇಕು. ಇಷ್ಟಾದ ಬಳಿಕ ಈ ಬೇರುಗಳನ್ನು ಶಿವನಿಗೆ ಸಮರ್ಪಿಸಬೇಕು. ತದನಂತರ ಈ ಬೇರುಗಳನ್ನು ಕೆಂಪು ವಸ್ತ್ರದಲ್ಲಿ ಕಟ್ಟಿ ಯಾವ ಸ್ಥಳದಲ್ಲಿ ಹಣ ಒಡವೆ ಇಡುತ್ತಿರೋ ಆ ಜಾಗದಲ್ಲಿ ಈ ಬೇರುಗಳನ್ನು ಇಡಬೇಕು. ಇದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಸಮಸ್ಯೆ, ಸಾಲದ ಸಮಸ್ಯೆ ಎಲ್ಲವೂ ಮುಗಿದು ಹೋಗುತ್ತದೆ.

ಮನೆಯಲ್ಲಿರುವ ಸದಸ್ಯರಿಗೆ ಕೆಲವೊಂದು ಬಾರಿ ಭಯವಾಗುತ್ತಿದ್ದರೆ ಅಥವಾ ಚಿಂತೆಯಾಗುತ್ತಿದ್ದರೆ ಇದಕ್ಕೆ ನಕಾರಾತ್ಮಕ ಶಕ್ತಿಯು ಕಾರಣವಾಗುತ್ತದೆ. ಒಂದು ವೇಳೆ ಈ ಸಮಸ್ಯೆಯಿಂದ ಹೊರ ಬರಬೇಕೆಂದರೆ ಎರಡು ಆಲದ ಮರದ ಎಲೆಗಳನ್ನು ತೆಗೆದುಕೊಂಡು ಮನೆಗೆ ತಂದು ಶುಚಿಗೊಳಿಸಬೇಕು. ತದನಂತರ ಎಲೆಯ ಮೇಲೆ 8 ಕರ್ಪೂರ, 8 ಲವಂಗ, 8 ಏಲಕ್ಕಿ ಯನ್ನು ಇಡಬೇಕು. ತದನಂತರ ಕರ್ಪೂರವನ್ನು ಹಚ್ಚಿ ಇಡಿ ಮನೆಗೆ ಧೂಪದ ರೀತಿ ಹೋಗೆ ಆಡುವಂತೆ ಮಾಡಬೇಕು. ಈ ರೀತಿಯಾಗಿ ಮಾಡುವುದರಿಂದ ನಕಾರಾತ್ಮಕ ಶಕ್ತಿಯು ಮನೆಯಿಂದ ಹೊರ ಹೋಗುತ್ತದೆ.

ಒಂದು ವೇಳೆ ಕೆಲವರು ತುಂಬಾ ಕಷ್ಟಪಡುತ್ತಿರುತ್ತಾರೆ, ಆದರೆ ಅವರಿಗೆ ದೌರ್ಭಾಗ್ಯವೇ ಹೆಚ್ಚಾಗಿರುತ್ತದೆ, ಆಗ ಮೊದಲಿಗೆ ಆಲದ ಮರದ ಕೆಳಗೆ ಇರುವ ಮಣ್ಣನ್ನು ತೆಗೆದುಕೊಂಡು ಬರಬೇಕು. ತದನಂತರ ಮನೆಯಲ್ಲಿರುವ ಯಾವುದಾದರೂ ಒಂದು ಸಣ್ಣ ಡಬ್ಬಿಯಲ್ಲಿ ಮಣ್ಣನ್ನು ಹಾಕಿ ಇಡಬೇಕು. ತದನಂತರ ರಾತ್ರಿ ವೇಳೆ ಮಲಗುವ ಮುನ್ನ ಮೂರು ಬೆರಳಿನಿಂದ ವಿಭೂತಿಯನ್ನು ಯಾವ ರೀತಿ ಹಚ್ಚಿಕೊಳ್ಳುತ್ತೇವೋ ಆ ರೀತಿ ಮಣ್ಣಿನಿಂದ ಹಚ್ಚಿಕೊಳ್ಳಬೇಕು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಜ್ಞಾನೇಶ್ವರ್ ರಾವ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564.

ಈ ರೀತಿಯಾಗಿ ಪ್ರತಿನಿತ್ಯ 21 ದಿನದವರೆಗೆ ಮಾಡಿದರೆ ನಿಮ್ಮ ದೌರ್ಭಾಗ್ಯ ಸೌಭಾಗ್ಯ ವಾಗಿ ಬದಲಾಗುತ್ತದೆ. ಇದರಿಂದ ಆರ್ಥಿಕ ಸಮಸ್ಯೆ ದೂರವಾಗಿ ಧನಾಕರ್ಷಣೆ ಆಗುತ್ತದೆ.

Tags: If you bring the root of this plant at homenegative energy will be removed and wealth will increase
ShareTweetSendShare
Join us on:

Related Posts

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 10, 2026
0

ದಿನ ಭವಿಷ್ಯ : 10-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ ಮನ್ನಣೆ ಸಿಗುತ್ತದೆ. ಕಚೇರಿಯಲ್ಲಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 9, 2026
0

ದಿನ ಭವಿಷ್ಯ : 09-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ನಿರಂತರ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ. ಮೇಲಧಿಕಾರಿಗಳು ನಿಮ್ಮ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 8, 2026
0

ದಿನ ಭವಿಷ್ಯ : 08-06-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ನಿಮ್ಮ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುವಾಗ ಸಂಯಮದಿಂದ ಇರುವುದು ಒಳ್ಳೆಯದು....

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 7, 2026
0

ದಿನ ಭವಿಷ್ಯ : 07-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನ. ನಿಮ್ಮ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ. ಮೇಲಧಿಕಾರಿಗಳು...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 6, 2026
0

ದಿನ ಭವಿಷ್ಯ : 06-06-2026 ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಕೆಲಸದ ಸ್ಥಳದಲ್ಲಿ ನಿಮ್ಮ ನಾಯಕತ್ವದ ಗುಣಗಳು ಪ್ರಶಂಸೆಗೆ ಒಳಗಾಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram