ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಂಜನೇಯ ಅಷ್ಟೋತ್ತರ ಮಂತ್ರ ಪಠಿಸಿದರೆ ನಿಮಗೆ ಆಂಜನೇಯ ಏನನ್ನು ಕರುಣಿಸುತ್ತಾನೆ ಗೊತ್ತಾ

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿ ಸಂಪರ್ಕಿಸಿ

Author2 by Author2
January 7, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆಂಜನೇಯ ಅಷ್ಟೋತ್ತರ ಮಂತ್ರ ಓದಿ: ಫಲ ತಿಳಿಯಿರಿ
ಮಂಗಳೂರು:- ಮಂಗಳವಾರದಂದು ಭಗವಾನ್ ಆಂಜನೇಯನನ್ನು ಪ್ರಾರ್ಥಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಿ ಉತ್ತುಂಗಕ್ಕೇರುತ್ತೀರಿ. ಹನುಮಾನ್ ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ. ಹನುಮಾನ್ ಅಷ್ಟೋತ್ತರ ನಾಮಾವಳಿ ಎನ್ನುವುದು 108 ಸಾಲುಗಳ ಆಂಜನೇಯನ ಕುರಿತಾದ ಸ್ತೋತ್ರವಾಗಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಈ ಸ್ತೋತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಶನಿ ದೋಷಗಳು ನಿವಾರಣೆಯಾಗುವುದು. ಶತ್ರು ಪೀಡೆ, ಭಯ, ಉದ್ಯೋಗ ಸಂಬಂಧೀ ತೊಡಕುಗಳಿದ್ದರೆ ಪ್ರತಿನಿತ್ಯ ಈ ಸ್ತೋತ್ರವನ್ನು ಪಠಿಸಿ.

Related posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 25, 2026
Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

January 24, 2026

ಓಂ ಆಂಜನೇಯಾಯ ನಮಃ
ಓಂ ಮಹಾವೀರಾಯ ನಮಃ
ಓಂ ಹನುಮತೇ ನಮಃ
ಓಂ ಮಾರುತಾತ್ಮಜಾಯ ನಮಃ
ಓಂ ತತ್ವಜ್ಞಾನಪ್ರದಾಯ ನಮಃ
ಓಂ ಸೀತಾದೇವೀ ಮುದ್ರಾ ಪ್ರದಾಯಕಾಯ ನಮಃ
ಓಂ ಅಶೋಕವನಿಕಾಚ್ಛೇತ್ತ್ರೇ ನಮಃ
ಓಂ ಸರ್ವಮಾಯಾ ವಿಭಂಜನಾಯ ನಮಃ
ಓಂ ಸರ್ವಬಂಧ ವಿಮೋಕ್ತ್ರೇ ನಮಃ
ಓಂ ರಾಕ್ಷಸ ವಿಧ್ವಂಸ ಕಾರಕಾಯ ನಮಃ ||10||
ಓಂ ಪರವಿದ್ಯಾ ಪರಿಹಾರಾಯ ನಮಃ
ಓಂ ಪರಶೌರ್ಯ ವಿನಾಶನಾಯ ನಮಃ
ಓಂ ಪರಮಂತ್ರ ನಿರಾಕರ್ತ್ರೇ ನಮಃ
ಓಂ ಪರ ಯಂತ್ರ ಪ್ರಭೇಧಕಾಯ ನಮಃ
ಓಂ ಸರ್ವಗ್ರಹ ವಿನಾಶಿನೇ ನಮಃ
ಓಂ ಭೀಮಸೇನ ಸಹಾಯಕೃತೇ ನಮಃ
ಓಂ ಸರ್ವದು:ಖ ಹರಾಯ ನಮಃ
ಓಂ ಸರ್ವಲೋಕ ಚಾರಿಣೇ ನಮಃ
ಓಂ ಮನೋಜವಾಯ ನಮಃ
ಓಂ ಪಾರಿಜಾತ ದ್ರುಮ ಮೂಲಸ್ಥಾಯ ನಮಃ ||20||
ಓಂ ಸರ್ವಮಂತ್ರ ಸ್ವರೂಪವತೇ ನಮಃ
ಓಂ ಸರ್ವತಂತ್ರ ಸ್ವರೂಪಿಣೇ ನಮಃ
ಓಂ ಸರ್ವ ಯಂತ್ರಾತ್ಮಕಾಯ ನಮಃ
ಓಂ ಕಪೀಶ್ವರಾಯ ನಮಃ
ಓಂ ಮಹಾ ಕಾಯಾಯ ನಮಃ
ಓಂ ಸರ್ವರೋಗ ಹರಾಯ ನಮಃ
ಓಂ ಪ್ರಭವೇ ನಮಃ
ಓಂ ಬಲ ಸಿದ್ಧಿಕರಾಯ ನಮಃ
ಓಂ ಸರ್ವವಿದ್ಯಾ ಸಂಪತ್ಪ್ರದಾಯಕಾಯ ನಮಃ
ಓಂ ಕಪಿಸೇನಾ ನಾಯಕಾಯ ನಮಃ ||30||
ಓಂ ಭವಿಷ್ಯಚ್ಛತು ರಾನನಾಯ ನಮಃ
ಓಂ ಕುಮಾರ ಬ್ರಹ್ಮಚಾರಿಣೇ ನಮಃ
ಓಂ ರತ್ನಕುಂಡಲ ದೀಪ್ತಿ ಮತೇ ನಮಃ
ಓಂ ಚಂಚಲದ್ವಾಲ ಸನ್ನದ್ಧಲಂಬ ಮಾನಶಿಖೋಜ್ಜ್ವಲಾಯ ನಮಃ
ಓಂ ಗಂಧರ್ವ ವಿದ್ಯಾತತ್ವಜ್ಞಾಯ ನಮಃ
ಓಂ ಮಹಾಬಲ ಪರಾಕ್ರಮಾಯ ನಮಃ
ಓಂ ಕಾರಗೃಹ ವಿಮೋಕ್ತ್ರೇ ನಮಃ
ಓಂ ಶೃಂಖಲಾ ಬಂಧಮೋಚಕಾಯ ನಮಃ
ಓಂ ಸಾಗರೋತ್ತಾರಕಾಯ ನಮಃ
ಓಂ ಪ್ರಾಜ್ಞಾಯ ನಮಃ ||40||
ಓಂ ರಾಮದೂತಾಯ ನಮಃ
ಓಂ ಪ್ರತಾಪವತೇ ನಮಃ
ಓಂ ವಾನರಾಯ ನಮಃ
ಓಂ ಕೇಸರೀ ಪುತ್ರಾಯ ನಮಃ
ಓಂ ಸೀತಾ ಶೋಕ ನಿವಾರಣಾಯ ನಮಃ
ಓಂ ಅಂಜನಾಗರ್ಭ ಸಂಭೂತಾಯ ನಮಃ
ಓಂ ಬಾಲಾರ್ಕ ಸದೃಶಾನನಾಯ ನಮಃ
ಓಂ ವಿಭೀಷಣ ಪ್ರಿಯಕರಾಯ ನಮಃ
ಓಂ ದಶಗ್ರೀವ ಕುಲಾಂತಕಾಯ ನಮಃ
ಓಂ ಲಕ್ಷ್ಮಣ ಪ್ರಾಣದಾತ್ತ್ರೇ ನಮಃ ||50||
ಓಂ ವಜ್ರಕಾಯಾಯ ನಮಃ
ಓಂ ಮಹಾದ್ಭುತೇ ನಮಃ
ಓಂ ಚಿರಂಜೀವಿನೇ ನಮಃ
ಓಂ ರಾಮಭಕ್ತಾಯ ನಮಃ
ಓಂ ದೈತ್ಯಕಾರ್ಯ ವಿಘಾತಕಾಯ ನಮಃ
ಓಂ ಅಕ್ಷಹಂತ್ರೇ ನಮಃ
ಓಂ ಕಾಂಚನಾಭಾಯ ನಮಃ
ಓಂ ಪಂಚವಕ್ತ್ರಾಯ ನಮಃ
ಓಂ ಮಾಹಾ ತಪಸೇ ನಮಃ
ಓಂ ಲಂಕಿನೀ ಭಂಜನಾಯ ನಮಃ ||60||
ಓಂ ಶ್ರೀಮತೇ ನಮಃ
ಓಂ ಸಿಂಹಿಕಾ ಪ್ರಾಣ ಭಂಜಕಾಯ ನಮಃ
ಓಂ ಗಂಧಮಾದನ ಶೈಲಸ್ಥಾಯ ನಮಃ
ಓಂ ಲಂಕಾಪುರ ವಿದಾಹಕಾಯ ನಮಃ
ಓಂ ಸುಗ್ರೀವ ಸಚಿವಾಯ ನಮಃ
ಓಂ ಧೀರಾಯ ನಮಃ
ಓಂ ಶೂರಾಯ ನಮಃ
ಓಂ ದೈತ್ಯ ಕುಲಾಂತಕಾಯ ನಮಃ
ಓಂ ಸುರಾರ್ಚಿತಾಯ ನಮಃ
ಓಂ ಮಹಾತೇಜಸೇ ನಮಃ ||70||
ಓಂ ರಾಮ ಚೂಡಾಮಣಿಪ್ರದಾಯ ನಮಃ
ಓಂ ಕಾಮರೂಪಿಣೇ ನಮಃ
ಓಂ ಪಿಂಗಲಾಕ್ಷಾಯ ನಮಃ
ಓಂ ವಾರ್ಧಿ ಮೈನಾಕ ಪೂಜಿತಾಯ ನಮಃ
ಓಂ ಕಬಲೀಕೃತಮಾರ್ತಾಂಡ ಮಂಡಲಾಯ ನಮಃ
ಓಂ ವಿಜಿತೇಂದ್ರಿಯಾಯ ನಮಃ
ಓಂ ರಾಮ ಸುಗ್ರೀವ ಸಂಧಾತ್ರೇ ನಮಃ
ಓಂ ಮಹಿರಾವಣ ಮರ್ದನಾಯ ನಮಃ
ಓಂ ಸ್ಪಟಿಕಾಭಾಯ ನಮಃ
ಓಂ ವಾಗಧೀಶಾಯ ನಮಃ ||80||
ಓಂ ನವವ್ಯಾಕೃತಿ ಪಂಡಿತಾಯ ನಮಃ
ಓಂ ಚತುರ್ಬಾಹವೇ ನಮಃ
ಓಂ ದೀನಬಂಧವೇ ನಮಃ
ಓಂ ಮಹಾತ್ಮನೇ ನಮಃ
ಓಂ ಭಕ್ತವತ್ಸಲಾಯ ನಮಃ
ಓಂ ಸಂಜೀವನಗಾಹತ್ತ್ರೇ ನಮಃ
ಓಂ ಶುಚಯೇ ನಮಃ
ಓಂ ವಾಗ್ಮಿನೇ ನಮಃ
ಓಂ ದೃಢವ್ರತಾಯ ನಮಃ
ಓಂ ಕಾಲನೇಮಿಪ್ರಮಥನಾಯ ನಮಃ ||90||
ಓಂ ಹರಿಮರ್ಕಟ ಮರ್ಕಟಾಯ ನಮಃ
ಓಂ ದಾಂತಾಯ ನಮಃ
ಓಂ ಶಾಂತಾಯ ನಮಃ
ಓಂ ಪ್ರಸನ್ನಾತ್ಮನೇ ನಮಃ
ಓಂ ಶತಕಂಠಮುದಾಪಹೃತೇ ನಮಃ
ಓಂ ಯೋಗಿನೇ ನಮಃ
ಓಂ ರಾಮಕಥಾಲೋಲಾಯ ನಮಃ
ಓಂ ಸೀತಾನ್ವೇಷಣ ಪಂಡಿತಾಯ ನಾಃ
ಓಂ ವಜ್ರ ದಂಷ್ಟ್ರಾಯ ನಮಃ
ಓಂ ವಜ್ರ ನಖಾಯ ನಮಃ ||100||
ಓಂ ರುದ್ರವೀರ್ಯ ಸಮುದ್ಭವಾಯ ನಮಃ
ಓಂ ಇಂದ್ರಜಿತ್ಪ್ರಹಿತಾಮೋಘ ಬ್ರಹ್ಮಾಸ್ತ್ರವಿ ನಿವಾರಕಾಯ ನಮಃ
ಓಂ ಪಾರ್ಥದ್ವಜಾಗ್ರ ಸಂವಾಸಿನೇ ನಮಃ
ಓಂ ಶರಪಂಜರ ಭೇದಕಾಯ ನಮಃ
ಓಂ ದಶಬಾಹವೇ ನಮಃ
ಓಂ ಲೋಕ ಪೂಜಿತಾಯ ನಮಃ
ಓಂ ಜಾಂಬವತ್ಪ್ರೀತಿ ವರ್ಧನಾಯ ನಮಃ
ಓಂ ಸೀತಾಸಮೇತ ಶ್ರೀರಾಮಪಾದ ಸೇವಾ ಧುರಂಧರಾಯ ನಮಃ ||108|

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564
–

Tags: #katilu durgaparameshwariAnjaneya Swamyproblemsolution
ShareTweetSendShare
Join us on:

Related Posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 25, 2026
0

ದಿನ ಭವಿಷ್ಯ: 25-01-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ಕಂಡುಬರಲಿವೆ. ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ. ದೂರದ ಪ್ರಯಾಣವನ್ನು ಮಾಡುವ ಆಲೋಚನೆ ಬರಬಹುದು....

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 24, 2026
0

ದಿನ ಭವಿಷ್ಯ: 24-01-2026 1 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಶನಿವಾರವಾದ್ದರಿಂದ ಕೆಲಸದಲ್ಲಿ ಸ್ವಲ್ಪ ವಿಳಂಬವಾಗಬಹುದು, ಆದರೆ ಅಂತಿಮವಾಗಿ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿರುವವರಿಗೆ...

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

by admin
January 24, 2026
0

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram