ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಮನೆಯಲ್ಲಿ ಸದಾಕಾಲ ಅಷ್ಟೈಶ್ವರ್ಯ ವೃದ್ಧಿಯಾಗಬೇಕಾದರೆ ಶನಿವಾರ ದಿನದಂದು ಹೀಗೆ ಮಾಡಿರಿ

admin by admin
May 22, 2021
in Astrology, Newsbeat, ಜ್ಯೋತಿಷ್ಯ
lord lakshmi
Share on FacebookShare on TwitterShare on WhatsappShare on Telegram

ನಿಮ್ಮ ಮನೆಯಲ್ಲಿ ಸದಾಕಾಲ ಅಷ್ಟೈಶ್ವರ್ಯ ವೃದ್ಧಿಯಾಗಬೇಕಾದರೆ ಶನಿವಾರ ದಿನದಂದು ಹೀಗೆ ಮಾಡಿರಿ

ಬಂಧುಗಳೇ ಸಾಮಾನ್ಯವಾಗಿ ಪ್ರತಿಯೊಬ್ಬ ಮನುಷರು ತಮ್ಮ ಜೀವನವು ಸುಖಮಯವಾಗಿ ಸಾಗಲಿ ಎಂದ ಎಲ್ಲಾ ಸಮಸ್ಯೆಗಳು ದೂರ ಹೋಗಬೇಕೆಂದು ಹಲವಾರು ಯೋಜನೆಗಳನ್ನು ರೂಡಿಸಿಕೊಂಡಿರುತ್ತಾರೆ ಅನೇಕ ದೊಡ್ಡ ದೊಡ್ಡ ಕೆಲಸಗಳನ್ನು ಹಮ್ಮಿಕೊಳ್ಳುತ್ತಾರೆ ಮತ್ತು ಅದರಿಂದ ಅತಿಯಾದ ಲಾಭವನ್ನು ಬಯಸುತ್ತಾರೆ

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ಹಣ ಎಂದರೆ ಎಲ್ಲರಿಗೂ ತುಂಬಾನೇ ಪ್ರಿಯವಾದದ್ದು ಹಣವನ್ನು ಎಂದಿಗೂ ಯಾರು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ ಎಷ್ಟು ಲಾಭವಾದರೂ ಅದು ಮನುಷ್ಯನಿಗೆ ಕಡಿಮೆಯೆನಿಸುತ್ತದೆ ನಿಮ್ಮ ಮನೆಯಲ್ಲಿ ಐಶ್ವರ್ಯ ಸಿರಿ ಸಂಪತ್ತು ಆರೋಗ್ಯ ನೆಮ್ಮದಿ ನೆಲೆಸಬೇಕಾದರೆ ಮೊದಲು ನಾವು ಲಕ್ಷ್ಮೀದೇವಿಯ ಭಕ್ತರಾಗಬೇಕು ಮತ್ತು ಲಕ್ಷ್ಮಿದೇವಿಯನ್ನು ಒಲಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು

ಆ ವಿಧಾನಗಳಲ್ಲಿ ನಾವು ತಿಳಿಸುತ್ತಿರುವ ವಿಧಾನವು ಒಂದಾಗಿದೆ ಆ ವಿಧಾನ ಯಾವುದು ಎಂದು ಈ ಸುಂದರ ಬರವಣಿಗೆಯ ಮುಖಾಂತರ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ

ಮತ್ತು ಆ ವಿಧಾನದಿಂದ ನಿಮಗೆ ಯಾವ ರೀತಿಯ ಲಾಭಗಳು ದೊರೆಯುತ್ತವೆ ಎಂದು ಸಹ ತಿಳಿದುಕೊಳ್ಳೋಣ.

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಬಂಧುಗಳೇ ಸಾಮಾನ್ಯವಾಗಿ ಎಲ್ಲ ಕಡೆಯಲ್ಲೂ ನೋಡಿರುತ್ತೇವೆ ಮನುಷ್ಯನ ಜೀವನದಲ್ಲಿ ಹಣವು ಎಷ್ಟೊಂದು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ಹಣ ಇಲ್ಲದಿದ್ದರೆ ಯಾವ ಪರಿಸ್ಥಿತಿಗೆ

ಬರುತ್ತೇವೆ ಎಂದು ಸಹ ನಮಗೆ ತಿಳಿದಿದೆ ಆದರೆ ಯಾವ ರೀತಿಯಾಗಿ ನಾವು ಲಾಭವನ್ನು ಪಡೆದುಕೊಳ್ಳಬೇಕು ಏನು ಮಾಡಿದರೆ ನಾವು ಎಲ್ಲರಂತೆ ಶ್ರೀಮಂತರಾಗುತ್ತೇವೆ ಎನ್ನುವ ಪ್ರಶ್ನೆ ನಿಮ್ಮನ್ನು ಸದಾ ಕಾಡುತ್ತವೆ

ಈ ಒಂದು ವಿಧಾನವನ್ನು ನೀವು ಆಂಜನೇಯಸ್ವಾಮಿಯ ವಾರವಾದಂತಹ ಶನಿವಾರ ದಿನದಂದು ಮಾಡಿಕೊಳ್ಳಬೇಕು ಈ ವಿಧಾನವನ್ನು ಅನುಸರಿಸಿದರೆ ನಿಮ್ಮ ಎಲ್ಲಾ ಕಷ್ಟಗಳು ಮಾಯವಾಗಿ ಎಲ್ಲರಿಗಿಂತ ಉನ್ನತ ಸ್ಥಾನವನ್ನು ತಲುಪುತ್ತೀರಿ ಆ ವಿಧಾನವನ್ನು ಶನಿವಾರ ದಿನದಂದು ಮಾಡಿದರೆ ಶನಿದೇವರ ಅನುಗ್ರಹವು ನಿಮಗೆ ದೊರೆಯುತ್ತದೆ ಜೊತೆಗೆ ಆಂಜನೇಯ ಸ್ವಾಮಿಯ ಕೃಪೆಯು ನಿಮಗೆ ದೊರೆಯುತ್ತದೆ ಮತ್ತು ಲಕ್ಷ್ಮೀದೇವಿಯ ಪರಮ ಭಕ್ತರಾಗುವಿರಿ

ಆ ವಿಧಾನ ಯಾವುದು ಎಂದರೆ ಶನಿವಾರ ಬೆಳಿಗ್ಗೆ ಬೇಗನೆ ಎದ್ದು ಆಹಾರವನ್ನು ಸೇವಿಸದೆ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಮನೆಗೆ ಬರಬೇಕು ನಂತರ ನಿಮ್ಮ ಮನೆಯಲ್ಲಿ ಲಕ್ಷ್ಮೀ ನಾರಾಯಣರ ಫೋಟೋವನ್ನು ಪೂರ್ವ ದಿಕ್ಕಿಗೆ ಮುಖ ಮಾಡಿ ಇಡಬೇಕು ಅದನ್ನು ನೀವು ಒಂದು ಹಲಗೆಯ ಮೇಲೆ ಇಡಬಹುದು ಮತ್ತು ಫೋಟೋದ ಮುಂದೆ ಒಂದು ವಿಶೇಷವಾದ ದೀಪವನ್ನು ಬೆಳಗಿಸಬೇಕು ಆ ದೀಪವು ಮಣ್ಣಿನ ಹಣತೆಯಾಗಿರಬೇಕು ಮತ್ತು ಆ ದೀಪದಲ್ಲಿ 8 ಬತ್ತಿಗಳನ್ನು ಹಾಕಬೇಕು ಮತ್ತು ಫೋಟೋಗೆ

ವಿಧವಿಧವಾದ ಪುಷ್ಪಗಳಿಂದ ಅಲಂಕಾರವನ್ನು ಮಾಡಬೇಕು ಮನೆಯಲ್ಲಿ ಎಲ್ಲ ದೇವರ ಪೂಜೆಯನ್ನು ಮುಗಿಸಿ ನಂತರ ಶಾಂತತೆಯಿಂದ ಕುಳಿತು ಲಕ್ಷ್ಮೀನಾರಾಯಣರ ಪೂಜೆಯನ್ನು ಮಾಡಬೇಕು ಗಂಧ ಕುಂಕುಮ ಅರಿಶಿನವನ್ನು ಲೇಪಿಸಬೇಕು

ನಂತರ ಕೆಂಪು ಪುಷ್ಪಗಳನ್ನು ದೇವರ ತಲೆಯ ಮೇಲೆ ಇಡಬೇಕು ಅಂದರೆ ಫೋಟೋದ ಮೇಲ್ಭಾಗದಲ್ಲಿ ಇಡಬೇಕು ಪಚ್ಚಕರ್ಪೂರವನ್ನು ತೆಗೆದುಕೊಂಡು ಆರತಿಯನ್ನು ಮಾಡಬೇಕು ಪೂಜೆ ಮುಗಿದ ನಂತರ ಬೆಲ್ಲದ ಅನ್ನವನ್ನು ನೈವೇದ್ಯವನ್ನು ಆಗಿ ಮಾಡಬೇಕು ಅದನ್ನು ನಿಮ್ಮ ಮನೆಯಲ್ಲಿ ಇರುವವರೆಗೂ ಮತ್ತು ಮನೆಯ ಸುತ್ತಮುತ್ತ ಇರುವವರಿಗೂ ಕೊಡಬೇಕು ಇದರಿಂದಾಗಿ ನಿಮ್ಮ ಐಶ್ವರ್ಯ ವೃದ್ಧಿಯಾಗುತ್ತದೆ.

ನಿಮ್ಮ ಮನೆಯಲ್ಲಿ ಲಕ್ಷ್ಮಿ ನಿಲ್ಲುತ್ತಿಲ್ಲವೆಂದರೆ ಅದಕ್ಕೆ ಶನಿದೇವರ ಕಾಟವು ಸಹ ಒಂದಾಗಿರುತ್ತದೆ ಶನಿಯ ವಕ್ರದೃಷ್ಟಿಯು ನಿಮ್ಮ ಮೇಲೆ ಬಿದ್ದಾಗ ನಿಮ್ಮ ಮನೆಯಲ್ಲಿ ಹಣದ ಅಭಾವ ಉಂಟಾಗುತ್ತದೆ ನೀವು ಮಾಡುವಂತಹ ಎಲ್ಲಾ ಕೆಲಸಗಳು ಅಪರಿಪೂರ್ಣವಾಗುತ್ತದೆ ಒಂದರ ಮೇಲೊಂದು ಸಾಲಾಗಿ ಕಷ್ಟಗಳು ನಿಮ್ಮನ್ನು ಹಿಂಬಾಲಿಸುತ್ತಲೆ ಇರುತ್ತವೆ ಆದ್ದರಿಂದ ಸ್ನೇಹಿತರೆ ಶನಿವಾರ ದಿನದಂದು ಶನಿದೇವರ ಪೂಜೆಯನ್ನು ಮಾಡಿ ಅದರ

ಜೊತೆಗೆ ಲಕ್ಷ್ಮೀನಾರಾಯಣರ ಪೂಜೆಯನ್ನು ಮಾಡುವುದರಿಂದ ನಿಮ್ಮ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಒಳ್ಳೆಯ ಮನೋಭಾವಗಳು ಮನೆಯವರೆಲ್ಲರಲ್ಲಿಯೂ ಮಾಡುತ್ತವೆ ಈ ವಿಧಾನವನ್ನು ನೀವು ಪ್ರತಿ ಶನಿವಾರದಂದು ಮಾಡಿಕೊಳ್ಳಬೇಕು ಈ ರೀತಿಯಾಗಿ ನೀವು ಮಾಡಿದರೆ ನಿಮಗೆ ಒಳ್ಳೆಯದಾಗುತ್ತದೆ ಅಷ್ಟೈಶ್ವರ್ಯ ನಿಮ್ಮದಾಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: # Vedic astrology#astrology#saakshatvanjaneya divya mantrabengalurugod anjaneyaswamikarnataka
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram