Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಪ್ಪಾದ ವ್ಯಕ್ತಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾದರೆ ಹಿಂಪಡೆಯುವುದು ಹೇಗೆ?

Shwetha by Shwetha
June 12, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
bank account
Share on FacebookShare on TwitterShare on WhatsappShare on Telegram

ತಪ್ಪಾದ ವ್ಯಕ್ತಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾದರೆ ಹಿಂಪಡೆಯುವುದು ಹೇಗೆ?

ಪ್ರಸ್ತುತ ಆನ್‌ಲೈನ್ ಯುಗದಲ್ಲಿ ಎಲ್ಲವೂ ಆನ್‌ಲೈನ್ ಆಗಿದೆ. ಕೊರೋನಾದ ಕಾರಣದಿಂದಾಗಿ ಆನ್‌ಲೈನ್ ಬ್ಯಾಂಕಿಂಗ್ ವ್ಯವಸ್ಥೆಯ ಬಳಕೆ ಬಹಳಷ್ಟು ಹೆಚ್ಚಾಗಿದೆ.
ಇದರಿಂದಾಗಿ ಇಂದು ಮನೆಯಲ್ಲಿ ಕುಳಿತು, ನಾವು ಬಯಸಿದವರಿಗೆ ಹಣವನ್ನು ವರ್ಗಾಯಿಸಲು ಸಾಧ್ಯವಾಗುತ್ತದೆ. ಆದರೆ ಈ ವೈಶಿಷ್ಟ್ಯವು ಎಷ್ಟು ಸುಲಭವೋ ಅಷ್ಟೇ ಅಪಾಯಕಾರಿ. ಕೆಲವೊಮ್ಮೆ ಹಣವನ್ನು ತಪ್ಪಾದ ವ್ಯಕ್ತಿಯ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತಹ ಅನೇಕ ಪ್ರಕರಣಗಳು ಕೂಡ ನಡೆದಿವೆ.

Related posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023
Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

March 31, 2023

ವಾಸ್ತವವಾಗಿ, ಖಾತೆಯ ಸಂಖ್ಯೆಯನ್ನು ಅವಸರದಲ್ಲಿ ನಮೂದಿಸುವಾಗ ಹಲವು ಬಾರಿ ತಪ್ಪು ಸಂಭವಿಸುತ್ತದೆ. ಇದರಿಂದಾಗಿ ನಾವು ಕಷ್ಟಪಟ್ಟು ಸಂಪಾದಿಸಿದ ಹಣವು ಅಪರಿಚಿತ ವ್ಯಕ್ತಿಯ ಖಾತೆಯನ್ನು ತಲುಪುತ್ತದೆ. ಆದರೆ ನಾವು ತಪ್ಪು ಖಾತೆಗೆ ಹಣವನ್ನು ಕಳುಹಿಸಿದರೂ ಸಹ ಹಣವನ್ನು ಮರಳಿ ಪಡೆಯಲು ಸಾಧ್ಯವಿದೆ. ಇಂದು ಈ ವಿಧಾನ ಯಾವುದು ಎಂದು ತಿಳಿಯೋಣ:
Mistake bank account Saakshatv

ಹಣವನ್ನು ಈ ರೀತಿ ಹಿಂದಿರುಗಿಸಬಹುದು
ನೀವು ಆಕಸ್ಮಿಕವಾಗಿ ಇನ್ನೊಬ್ಬರ ಖಾತೆಗೆ ಹಣವನ್ನು ಕಳುಹಿಸಿದರೆ, ತಕ್ಷಣ ನಿಮ್ಮ ಬ್ಯಾಂಕ್ ಗೆ ಫೋನ್ ಅಥವಾ ಇಮೇಲ್ ಮೂಲಕ ತಿಳಿಸಬೇಕು. ನಿಮ್ಮ ಮಾಹಿತಿಯ ಆಧಾರದ ಮೇಲೆ, ಯಾರ ಬ್ಯಾಂಕ್ ಖಾತೆಗೆ ಹಣವನ್ನು ತಪ್ಪಾಗಿ ವರ್ಗಾಯಿಸಲಾಗಿದೆ ಎಂದು ಬ್ಯಾಂಕ್ ಗೆ ತಿಳಿಯುತ್ತದೆ. ಇದರಿಂದ ತಪ್ಪಾಗಿ ವರ್ಗಾವಣೆಗೊಂಡ ಹಣವನ್ನು ಹಿಂದಿರುಗಿಸಲು ಬ್ಯಾಂಕ್ ಆ ವ್ಯಕ್ತಿಯ ಅನುಮತಿ ಕೇಳಬಹುದು.

ಅದೇ ಸಮಯದಲ್ಲಿ ಆರ್‌ಬಿಐನ ಮಾರ್ಗಸೂಚಿಗಳ ಪ್ರಕಾರ ಹಣವನ್ನು ಬೇರೊಬ್ಬರ ಖಾತೆಗೆ ತಪ್ಪಾಗಿ ಜಮಾ ಮಾಡಿದರೆ, ನಿಮ್ಮ ಬ್ಯಾಂಕ್ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ತಪ್ಪಾದ ಖಾತೆಯಿಂದ ಹಣವನ್ನು ಸರಿಯಾದ ಖಾತೆಗೆ ಹಿಂದಿರುಗಿಸಲು ಬ್ಯಾಂಕ್ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಹಣವನ್ನು ಸ್ವೀಕರಿಸಿದ ವ್ಯಕ್ತಿಯು ಒಪ್ಪಿದರೆ, ಹಣವನ್ನು 7 ಕೆಲಸದ ದಿನಗಳಲ್ಲಿ ನಿಮ್ಮ ಖಾತೆಗೆ ಹಿಂತಿರುಗಿಸಲಾಗುತ್ತದೆ.

ನಿಮ್ಮ ಹಣವನ್ನು ಮರಳಿ ಪಡೆಯಲು ಮತ್ತೊಂದು ಕಾನೂನು ಮಾರ್ಗವಿದೆ. ಯಾರ ಖಾತೆಯಲ್ಲಿ ಹಣವನ್ನು ತಪ್ಪಾಗಿ ವರ್ಗಾಯಿಸಲಾಗಿದೆಯೋ, ಅವರು ಅದನ್ನು ಹಿಂದಿರುಗಿಸಲು ನಿರಾಕರಿಸಿದರೆ, ಅವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬಹುದು. ಹಣವನ್ನು ಮರುಪಾವತಿಸದಿದ್ದಲ್ಲಿ, ಈ ಹಕ್ಕು ಆರ್‌ಬಿಐ ನಿಯಮಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಬರುತ್ತದೆ.

ಆನ್‌ಲೈನ್‌ನಲ್ಲಿ ಹಣವನ್ನು ವರ್ಗಾಯಿಸುವಾಗ ಈ ವಿಷಯಗಳನ್ನು ನೆನಪಿಡಿ

ಖಾತೆಯ ಸಂಖ್ಯೆಯನ್ನು ತಪ್ಪಾಗಿ ನಮೂದಿಸುವುದರಿಂದ ಅನಾವಶ್ಯಕವಾಗಿ ಸಮಸ್ಯೆಗೆ ಸಿಲುಕಬೇಕಾಗುತ್ತದೆ. ಆದ್ದರಿಂದ, ಹಣವನ್ನು ವರ್ಗಾವಣೆ ಮಾಡುವಾಗ, ವಿವರಗಳನ್ನು ನಮೂದಿಸಿದ ಬಳಿಕ ಅದನ್ನು ಮತ್ತೆ ಪರಿಶೀಲಿಸಿ. ದೊಡ್ಡ ಮೊತ್ತವನ್ನು ವರ್ಗಾಯಿಸುವ ಮೊದಲು ಸಣ್ಣ ಮೊತ್ತವನ್ನು ವರ್ಗಾಯಿಸಿ ಮತ್ತು ಅದು ಸರಿಯಾದ ಖಾತೆಗೆ ಹೋಗುತ್ತಿದೆಯೇ ಎಂದು ಪರಿಶೀಲಿಸುವುದು ಉತ್ತಮ.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಸಮಯದಲ್ಲಿ ‌ಅಮೃತ ಬಳ್ಳಿ ಕಷಾಯದ ಆರೋಗ್ಯ ಪ್ರಯೋಜನಗಳು#Saakshatv #healthtips #Giloy https://t.co/z4DsWOV94S

— Saaksha TV (@SaakshaTv) June 11, 2021

ಸೋಯಾ ಚಂಕ್ಸ್ ಮಂಚೂರಿ#soyaChuck #Manchurian https://t.co/Hhd2pyUlPt

— Saaksha TV (@SaakshaTv) June 11, 2021

ಇಂದಿನ ಸಮಯದಲ್ಲಿ ಮನೆಯಲ್ಲಿರಬೇಕಾದ 5 ವೈದ್ಯಕೀಯ ಸಾಧನಗಳು#medicaldevices https://t.co/t31elkxMq4

— Saaksha TV (@SaakshaTv) June 11, 2021

ರೈಲ್ವೆ ಪ್ರಯಾಣಿಕರ ಗಮನಕ್ಕೆ – ರೈಲ್ವೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಳೆ ನಿಯಮ ಬದಲಾವಣೆ ಸಾಧ್ಯತೆ#Trainpassenger https://t.co/8l8UsNRUJ7

— Saaksha TV (@SaakshaTv) June 11, 2021

#bankaccount

Tags: Bank account
ShareTweetSendShare
Join us on:

Related Posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Lakhmi Narasimha

Astrology : ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ….

by Naveen Kumar B C
March 31, 2023
0

ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ.... ಬಡತನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

suicide

suicide – ಎರಡು ಹೊತ್ತು ಊಟ ಹಾಕದ ಮಗ , ಮನನೊಂದು ಪಾಲಕರ ಆತ್ಮಹತ್ಯೆ

April 1, 2023
Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram