ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾರು ಈ ಮಂತ್ರವನ್ನು ಕೇಳಿದರೆ ಸಾಕು ಯುಗಾದಿ ಹಬ್ಬದ ನಂತರ ಅವರ ಎಲ್ಲಾ ನಿಂತುಹೋದ ಕಾರ್ಯಗಳು ನಡೆಯುವುದು ನಿಶ್ಚಿತ..

Naveen Kumar B C by Naveen Kumar B C
March 28, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಯಾರು ಈ ಮಂತ್ರವನ್ನು ಕೇಳಿದರೆ ಸಾಕು ಯುಗಾದಿ ಹಬ್ಬದ ನಂತರ ಅವರ ಎಲ್ಲಾ ನಿಂತುಹೋದ ಕಾರ್ಯಗಳು ನಡೆಯುವುದು ನಿಶ್ಚಿತ..

 

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಸಾಮಾನ್ಯವಾಗಿ ದೋಷ ಇದ್ದರೆ ಅದನ್ನ ಪರಿಹಾರ ಮಾಡಿಕೊಳ್ಳುವುದಕ್ಕಾಗಿ ನಾವು ಜ್ಯೋತಿಷಿಗಳ ಬಳಿ ಹೋಗಿ ಅಥವಾ ದೇವಸ್ಥಾನಗಳಿಗೆ ಹೋಗಿ ಅದನ್ನು ಪರಿಹಾರ ಮಾಡಿಕೊಳ್ಳಲು ಮುಂದಾಗುತ್ತೇವೆ. ಹೌದು ದೋಷಗಳೆಂದು ಪ್ರಮುಖವಾದದ್ದು ಶನಿ ದೋಷ ರಾಹು ದೋಷ ಕೇತು ದೋಷ ಇವುಗಳು ಆಗಿರುತ್ತದೆ ಅದರಲ್ಲಿಯೂ ಶನಿದೋಷ ಬಂದಾಗ ಮನುಷ್ಯ ಜೀವನದಲ್ಲಿ ಪಡುವಷ್ಟು ಕಷ್ಟ ಕಾರ್ಪಣ್ಯಗಳು ಹೇಳತೀರದು ಆ ಕಷ್ಟ ಅನುಭವಿಸಿದವರಿಗೇ ಗೊತ್ತಿರುತ್ತದೆ ಯಾವ ಕೆಲಸ ಮಾಡುವುದಾಗಿಯೂ ಬರೀ ನಷ್ಟಗಳು ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಕೆಲಸ ಮಾಡುತ್ತಿರುವ ಜಾಗದಲ್ಲಿ ನೆಮ್ಮದಿ ಇರುವುದಿಲ್ಲ ನಾವು ಒಳ್ಳೆಯ ಕೆಲಸಗಳನ್ನು ಮಾಡಿದರೂ ನಮಗೆ ಪ್ರಶಂಸೆ ಸಿಗುವುದಿಲ್ಲ ಹಾಗೆ ಈ ಶನಿ ದೋಷ ಬಂದಾಗ ಕೆಲವೊಂದು ಬಾರಿ ಕೆಲಸ ಕಳೆದುಕೊಳ್ಳುವಂತಹ ಪರಿಸ್ಥಿತಿ ಕೂಡ ಬರುತ್ತದೆ ಹೀಗೆ ದಿನದಿಂದ ದಿನಕ್ಕೆ ಶನಿದೋಷದಿಂದ ಬಹಳ ಕಷ್ಟ ಕಾರ್ಪಣ್ಯಗಳನ್ನು ಎದುರಿಸಬೇಕಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶನಿ ದೋಷ ಸಾಡೇಸಾತಿ ಅಂತ ಹೇಳ್ತಾರೆ ಅಂದರೆ ಶನಿ ದೋಷವನ್ನು ಸತತವಾಗಿ 7 ವರುಷಗಳ ಕಾಲ ಎದುರಿಸಬೇಕಾಗುತ್ತದೆ ಕರ್ಮಫಲದ ಅನುಗುಣವಾಗಿ ಶನಿ ದೋಷ ನಡೆಯುವಾಗ ನೀವು ಜೀವನದಲ್ಲಿ ಕಷ್ಟವನ್ನು ಎದುರಿಸುತ್ತೀರಾ. ಆದರೆ ಶನಿ ದೋಷ ಬಂದಾಗ ಪರಿಹಾರವಾಗಿ ಅರಳಿ ಮರವನ್ನು ಪ್ರದಕ್ಷಿಣೆ ಹಾಕಲು ಹೇಳ್ತಾರೆ ಇದರಿಂದ ನಿಮ್ಮ ಜೀವನದಲ್ಲಿ ನಡೆಯುತ್ತಿರುವ ಶನಿದೋಷವನ್ನು ಕ್ರಮೇಣವಾಗಿ ಕಡಿಮೆ ಮಾಡಿಕೊಂಡು ಜೀವನದಲ್ಲಿ ನೆಮ್ಮದಿ ಪಡೆಯಬಹುದು ಜೀವನದಲ್ಲಿ ಯಶಸ್ಸು ಕಾಣಬಹುದು ಹಾಗಾದರೆ ಸಾಡೇಸಾತಿ ಶನಿ ದೋಷ ನಡೆಯುವಾಗ ನಿಮಗೆ ಸಮಾನ್ಯವಾಗಿ ತಿಳಿಸುವ ಪರಿಹಾರ ಅರಳಿಮರ ಪ್ರದಕ್ಷಿಣೆ ಹಾಕುವುದು ಇದನ್ನು ಶನಿವಾರದ ದಿನದಂದು ಮಾಡಿದರೆ ಇನ್ನಷ್ಟು ಉತ್ತಮ.

ಯಾರು ಈ ಮಂತ್ರವನ್ನು ಕೇಳುತ್ತಾರೋ ಅವರಿಗೆ ಒಂದು ವೇಳೆ ಶನಿಕಾಟ, ಸಾಡೇಸಾತಿ ದಿನಗಳು ಇದ್ದರೂ ಕೂಡ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ. ಇದರ ಜೊತೆಗೆ ಶನಿ ದೇವರ ಆಶೀರ್ವಾದ ಕೂಡ ದೊರೆಯುತ್ತದೆ. ಯಾರಿಗೆ ಅಕಾಲ ಮೃತ್ಯುವಿನ ಭಯವಿರುತ್ತದೆಯೋ, ಯಾರಿಗೆ ಶನಿದೇವರ ಭಯವಿರುತ್ತದೆಯೋ, ಯಾರಿಗೆ ಶನಿದೇವರ ಸಾಡೇಸಾತಿ ದಿನಗಳು ನಡೆಯುತ್ತಿರುತ್ತದೆಯೋ, ಯಾರಿಗಿಲ್ಲ ವ್ಯಾಪಾರದಲ್ಲಿ ನಿರಂತರವಾಗಿ ನಷ್ಟಗಳು ಆಗುತ್ತಿರುತ್ತದೆಯೋ ಅಂತ ವ್ಯಕ್ತಿಗಳು ಈ ಮಂತ್ರವನ್ನು ಪಠಣೆ ಮಾಡಲೇಬೇಕು.

ಒಂದು ವೇಳೆ ಈ ಮಂತ್ರವನ್ನು 11 ಬಾರಿ ಕೇಳಿದರೆ ಶನಿದೇವರ ಸಾಡೇಸಾತಿ ದಿನಗಳು ದೂರವಾಗುತ್ತದೆ.
ಓಂ ಶಂ ಶನೈಶ್ಚರಾಯ ನಮಃ
ಈ ಮೇಲಿನ ಬೀಜ ಮಂತ್ರವನ್ನು 11 ಬಾರಿ ಜಪ ಮಾಡಿದರೆ ಶನಿದೇವರ ಸಾಡೇಸಾತಿ ದಿನಗಳು ದೂರವಾಗುತ್ತದೆ.
ಓಂ ಪ್ರಾo ಪ್ರಿಂ ಪ್ರೌo ಸ: ಶನೈಶ್ಚರಾಯ ನಮಃ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶನಿದೇವರ ಈ ಮಂತ್ರವನ್ನು ಜಪ ಮಾಡಿದರೆ ಸಾಕ್ಷಾತ್ ಶನಿದೇವರು ತನ್ನ ಸಾಧಕರನ್ನು ರಕ್ಷಣೆ ಮಾಡುತ್ತಾರೆ. ಇಷ್ಟೇ ಅಲ್ಲದೆ ಈ ಮಂತ್ರವನ್ನು ಜಪಿಸುವುದರಿಂದ ನಿಂತುಹೋದ ಎಲ್ಲಾ ಕೆಲಸ ಕಾರ್ಯಗಳು ಯಶಸ್ವಿಯಾಗಿ ಸಂಪೂರ್ಣವಾಗುತ್ತದೆ.
ಓಂ ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ

Tags: #MANTRAUgadi
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram