ನಮ್ಮ ರಾಜ್ಯದಲ್ಲಿ ಲಕ್ಷಾಂತರ ದೇವಾಲಯಗಳಿಗೆ ಮತ್ತು ಪುರಾಣ ಪ್ರಸಿದ್ಧ ಸಾವಿರಾರು ಪುಣ್ಯಕ್ಷೇತ್ರಗಳು ಇವೆ. ಹಾಗೆಯೇ ಕೆಲವೊಂದು ಸ್ಥಳಗಳಲ್ಲಿ ಪವಾಡ ಸದೃಶವಾಗಿ ಭಗವಂತನ ಚಮತ್ಕಾರ ನಡೆಯುತ್ತಿರುವಂತಹ ವಿಶೇಷ ದೇವಾಲಯಗಳು ಕೂಡ ಇವೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564
ಈ ಪೈಕಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಳೂರು ಹೋಬಳಿಯ ಗೌಡಗೆರೆ ಎನ್ನುವ ಗ್ರಾಮದಲ್ಲಿ ಇರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮತ್ತು ಇಲ್ಲಿ ನೆಲೆಗೊಂಡಿರುವ ಪವಾಡ ಬಸವಪ್ಪನವರ ಪ್ರಭಾವದ ಬಗ್ಗೆ ನಾಡಿನ ಜನತೆಗೆ ಕೆಲ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಲು ಇಚಿಸುತ್ತಿದ್ದೇವೆ.
ಈ ದೇವಾಲಯಕ್ಕೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಮತ್ತು ಪವಾಡ ಬಸವಪ್ಪನವರಿಗೆ ಕಾಯಿ ಹರಕೆ ಮಾಡಿಕೊಳ್ಳುವುದಕ್ಕಾಗಿ ಸ್ಥಳೀಯರು ಮಾತ್ರವಲ್ಲದೆ ನಾಡಿನ ಮತ್ತು ದೇಶದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಬರುತ್ತಾರೆ.
ನಾಡಿನ ಅಧಿದೇವತೆಯಾದ ಚಾಮುಂಡೇಶ್ವರಿ ತಾಯಿಯು ತನ್ನ ಭಕ್ತರ ಮೇಲೆ ಕರುಣೆ ತೋರಿ ಇಲ್ಲಿ ಎಲ್ಲರನ್ನು ಕಾಪಾಡುತ್ತಿದ್ದಾರೆ ಹಾಗೆ ಪವಾಡ ಬಸವಪ್ಪನವರು ಕಾಯಿ ಹರಕೆ ಮಾಡಿಕೊಂಡ ಭಕ್ತಾದಿಗಳ ಕೋರಿಕೆಗಳನ್ನು ಏಳು ವಾರಗಳಲ್ಲಿ ನೆರವೇರಿಸುತ್ತಿದ್ದಾರೆ.
ಈ ಸ್ಥಳ ಹಿನ್ನೆಲೆ ಬಗ್ಗೆ ಸ್ಥಳೀಯರು ಹೇಳಿದ ಮಾಹಿತಿ ಪ್ರಕಾರ ಕಸಾಯಿಖಾನೆಗೆ ಹೋಗುತ್ತಿದ್ದ ಬಸವ ತನ್ನ ದೈವೀ ಶಕ್ತಿಯಿಂದ ತಪ್ಪಿಸಿಕೊಂಡು ಈ ಸ್ಥಳದಲ್ಲಿ ನೆಲೆ ನಿಂತು ತನ್ನ ಶಕ್ತಿಯನ್ನು ತೋರುತ್ತಿದ್ದಾರೆ.
ಈ ಮೂಲಕ ಈ ಭಾಗದ ಸಾವಿರಾರು ಕುಟುಂಬಗಳ ಆರಾಧ್ಯ ದೈವವಾಗಿ ಪ್ರಖ್ಯಾತಿ ಹೊಂದಿದ್ದಾರೆ. ಬಸಪ್ಪ ಐಕ್ಯರಾದ ಮೇಲೆ ಆ ಸ್ಥಳದಲ್ಲಿಯೇ ಬಸವನ ವಿಗ್ರಹವನ್ನು ಮಾಡಲಾಗಿದೆ. ಇಂದು ಅಲ್ಲಿಗೆ ಭೇಟಿ ಕೊಟ್ಟವರು ಇದೇ ಗುಡಿಯ ಸುತ್ತಲು ರಾಶಿ ರಾಶಿ ತೆಂಗಿನಕಾಯಿ ಕಟ್ಟಿರುವುದನ್ನು ನೋಡಬಹುದು.
ಈ ರೀತಿ ಹರಕೆಗೆ ಕಾರಣವೆನೇವೆಂದರೆ ಇಲ್ಲಿನ ಜನರ ನಂಬಿಕೊಂಡು ಬಂದಿರುವ ನಂಬಿಕೆ ಪ್ರಕಾರ ಮತ್ತು ಅದೇ ರೀತಿ ಇಂದಿಗೂ ಕೂಡ ನಡೆಯುತ್ತಿರುವ ಚಮತ್ಕಾರದ ಪ್ರಕಾರ ಏಳು ಭಾನುವಾರದಂದು ಈ ಕ್ಷೇತ್ರಕ್ಕೆ ಬಂದು ಪ್ರತಿ ಭಾನುವಾರವೂ ಒಂದೊಂದು ತೆಂಗಿನ ಕಾಯಿಯನ್ನು ತಂದು ಬಸವನಗುಡಿಗೆ ಏಳು ಪ್ರದಕ್ಷಿಣೆ ಹಾಕಿ ಹರಕೆ ಮಾಡಿಕೊಂಡು.
ನಂತರ ಭಾನುವಾರದಂದು ಈ ಕ್ಷೇತ್ರದಲ್ಲಿ ಹಣೆ ಮೇಲಿಂದ ನೀರನ್ನು ಹಾಕಲಾಗುತ್ತದೆಯಂತೆ ಇದನ್ನು ಹಾಕಿಸಿಕೊಂಡುಹೋಗುವುದರಿಂದ ಏಳು ವಾರದ ಒಳಗೆ ಅವರ ಕಷ್ಟಗಳಿಗೆ ಪರಿಹಾರ ಸಿಗುತ್ತದೆಯಂತೆ. ಇಷ್ಟು ಪ್ರಭಾವವಿರುವ ಈ ಕ್ಷೇತ್ರದ ಖ್ಯಾತಿಯು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಬರುವ ಭಕ್ತಾದಿಗಳ ಸಂಖ್ಯೆಯು ಹೆಚ್ಚಾಗುತ್ತಿದೆ ಹಾಗಾಗಿ ಹರಕೆ ಕಾಯಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಹರಕೆ ಫಲಿಸಿದ ನಂತರ ಭಕ್ತಾದಿಗಳು ಬಂದು ಸೇವೆ ಕೂಡ ಸಲ್ಲಿಸುತ್ತಾರೆ ವಿವಾಹ ವಿಳಂಬ, ಸಂತಾನ ವಿಳಂಬ, ಹಣಕಾಸಿನ ಸಮಸ್ಯೆ, ಉದ್ಯೋಗ ಸಮಸ್ಯೆ, ವಿದ್ಯಾಭ್ಯಾಸದ ಸಮಸ್ಯೆ, ಕೌಟುಂಬಿಕ ಸಮಸ್ಯೆಗಳು, ಅದರಲ್ಲೂ ಅತಿ ಮುಖ್ಯವಾಗಿ ತಮ್ಮ ಗಂಡಂದಿರ ಕುಡಿತದ ಚಟ ಬಿಡಿಸುವುದಕ್ಕಾಗಿಯೇ ಹರಕೆ ಮಾಡಿಕೊಳ್ಳುವವರ ಸಂಖ್ಯೆಯು ಹೆಚ್ಚಾಗಿ ಇದೆಯಂತೆ.
ಸುತ್ತ ಮುತ್ತಲಿನಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳಲ್ಲಿ ಬಸವಣ್ಣನ ಕೃಪೆಯಿಂದಾಗಿ ನೆಮ್ಮದಿ ನೆಲೆಸಿದೆಯಂತೆ ಆ ಕುಟುಂಬದ ಹೆಣ್ಣು ಮಕ್ಕಳು ತಮ್ಮ ಪತಿ ಅಥವಾ ತಂದೆ ಅಥವಾ ಮಕ್ಕಳ ಕುಡಿತದ ಚಟಕ್ಕೆ ಮುಕ್ತಿ ಕೊಡಿಸುವಂತೆ ಬಂದು ಇಲ್ಲಿ ಹರಕೆ ಸಲ್ಲಿಸಿ ಕುಡಿತದ ಚಟವನ್ನು ಬಿಡಿಸಿದ್ದಾರಂತೆ. ಇಷ್ಟು ಪ್ರಭಾವ ಬೀರುವ ಈ ಕ್ಷೇತ್ರಕ್ಕೆ ನೀವು ಸಹ ನಿಮ್ಮ ಕುಟುಂಬದೊಡನೆ ಒಮ್ಮೆ ಭೇಟಿ ಕೊಡಿ.



