ಹಣವನ್ನು ಇಡುವ ಜಾಗದಲ್ಲಿ ಈ ಬೇರನ್ನು ಇಟ್ಟರೆ ನಾನು ಸಂಪತ್ತು ವೃದ್ದಿಸುವುದು ಖಚಿತ…
ಆಲದ ಮರವು ಬೇರೆ ಮರಗಳಿಗಿಂತ ಭಿನ್ನವಾಗಿರುತ್ತದೆ. ಆಲದ ಮರದಲ್ಲಿ ಪರಮೇಶ್ವರನು ನೆಲೆಸಿದ್ದಾನೆ ಎಂಬುದು ಬಹುತೇಕ ಮಂದಿಗೆ ತಿಳಿದಿಲ್ಲ. ಈ ಮರವನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಮರದ ಬೇರುಗಳು ತುಂಬಾನೇ ಉದ್ದವಿರುತ್ತದೆ,
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಈ ಮರದ ಬೇರುಗಳು ಭಗವಂತನಾದ ಶಿವನ ಕೂದಲನ್ನು ಸೂಚಿಸುತ್ತದೆ. ಆಲದ ಮರದ ಬೇರಿನಿಂದ ಯಾವ ಉಪಾಯವನ್ನು ಮಾಡಿದರೆ ಏನೆಲ್ಲ ಲಾಭಗಳು ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶಾಸ್ತ್ರಗಳಲ್ಲಿ ಹೇಳಿರುವ ಪ್ರಕಾರ ಆಲದ ಮರದ ಬೇರು ಹಣವನ್ನು ಆಕರ್ಷಿಸುವ ಬೇರಾಗಿದೆ, ಆದ್ದರಿಂದ ಈ ಮರದ ಬೇರನ್ನು ಯಾವ ಮನುಷ್ಯ ಬಳಸಿಕೊಂಡು ಉಪಾಯ ಮಾಡುತ್ತಾನೋ ಅವನ ಸಂಪತ್ತು ಕೂಡ ಹೆಚ್ಚಾಗುತ್ತ ಹೋಗುತ್ತದೆ. ಆದ್ದರಿಂದ ಯಾರಿಗಾದರೂ ಆರ್ಥಿಕ ಸಮಸ್ಯೆ ಇದ್ದರೆ, ಸಾಲಬಾದೆ,ಹಣಕಾಸಿನ ತೊಂದರೆ ಇದ್ದರೆ ನೀವು ಆಲದ ಮರದ ಬಳಿ ಹೋಗಿ ಯಾವುದಾದರೂ ಒಂದು ಬೇರೆನ್ನು ತೆಗೆದುಕೊಂಡು ಅದನ್ನು 8 ಚಿಕ್ಕದಾದ ಪೀಸ್ಗಳಾಗಿ ಮಾಡಿಕೊಳ್ಳಬೇಕು
ತದನಂತರ ಅದನ್ನು ಮನೆಗೆ ತೆಗೆದುಕೊಂಡು ಹೋಗಿ ಅರಿಶಿನ-ಕುಂಕುಮ ಹಾಗೂ ಸ್ವಲ್ಪ ಅಕ್ಷತೆ ಬೆರಸಿ ತದನಂತರ ಇದರ ಮಿಶ್ರಣವನ್ನು ದೇವರಕೋಣೆಗೆ ತೆಗೆದುಕೊಂಡು ಹೋಗಿ ಮಹಾದೇವನ ಮುಂದೆ ಇಟ್ಟು ನಿಮಗಿರುವ ಎಲ್ಲಾ ಕಷ್ಟಗಳು ದೂರವಾಗಲಿ ಎಂದು ಬೇಡಿಕೊಳ್ಳಬೇಕು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ದೇವರ ಬಳಿ ಪ್ರಾರ್ಥನೆ ಮಾಡಿಕೊಂಡ ನಂತರ ಮಹಾದೇವನ ಮುಂದೆ ಇಟ್ಟಿದ್ದ ಮಿಶ್ರಣವನ್ನು ಒಂದು ಕೆಂಪು ಬಟ್ಟೆಯಲ್ಲಿ ಹಾಕಿ ಮನೆಯ ಯಾವ ಜಾಗದಲ್ಲಿ ಹಣವನ್ನು ಇಡುತ್ತಿರೋ ಆ ಜಾಗದಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಬಳಿ ಇರುವ ಹಣ ವೃದ್ಧಿಯಾಗುತ್ತ ಹೋಗುವುದರಲ್ಲಿ ಸಂಶಯವಿಲ್ಲ.