ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

‌ಮನೆಯಲ್ಲಿ ತುಳಸಿ ಗಿಡ ಇದ್ದಲ್ಲಿ ಹಾಗಿದ್ದರೆ ಈ ಕೆಲಸ ಒಮ್ಮೆ ಮಾಡಿ ನೋಡಿ…!!!!!!

Naveen Kumar B C by Naveen Kumar B C
November 15, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

‌ಮನೆಯಲ್ಲಿ ತುಳಸಿ ಗಿಡ ಇದ್ದಲ್ಲಿ ಹಾಗಿದ್ದರೆ ಈ ಕೆಲಸ ಒಮ್ಮೆ ಮಾಡಿ ನೋಡಿ…!!!!!!

‌ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರರಾವ್ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 8548998564 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ 8548998564.
‌
‌ನಿಮ್ಮ ಮನೆಯಲ್ಲಿರುವ ತುಳಸಿ ಗಿಡದಲ್ಲಿನ ಐದು ತುಳಸಿ ಎಲೆಗಳನ್ನು ರಹಸ್ಯವಾಗಿ ಈ ಒಂದು ಸ್ಥಳದಲ್ಲಿ ಇಟ್ಟರೆ ನಿಮಗೆ ಯೋಗ ಒಲಿದು ಬರುತ್ತದೆ !!!
‌
‌ತುಳಸಿ ಎಲೆಗಳಿಂದ ಈ ಒಂದು ಪರಿಹಾರವನ್ನು ಕೈಗೊಳ್ಳುವುದರಿಂದ ಮನೆಗೆ ಎದುರಾಗುವ ಕಷ್ಟ ಕಾರ್ಪಣ್ಯಗಳು ತೊಂದರೆಗಳು ನಿವಾರಣೆಯಾಗುತ್ತದೆ, ಹಾಗೆ ಕಷ್ಟ ಎಂಬುದು ಯಾರಿಗೆ ಇರುವುದಿಲ್ಲ ಹೇಳಿ, ಪ್ರತಿಯೊಬ್ಬರ ಜೀವನದಲ್ಲಿ ಒಂದಲ್ಲ ಒಂದು ಕಷ್ಟ ಇದ್ದೇ ಇರುತ್ತದೆ ಕಷ್ಟ ಇಲ್ಲದೇ ಇರುವ ಮನುಷ್ಯನ ಜೀವನವನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯ ಇಲ್ಲ, ಬಿಡಿ ಯಾವುದಾದರೂ ಒಂದು ಬಗೆಯ ಕಷ್ಟಗಳು ಮನುಷ್ಯನಿಗೆ ಎದುರಾಗುತ್ತಲೇ ಇರುತ್ತದೆ. ಹಾಗಾದರೆ ಈ ಕಷ್ಟಗಳು ಎದುರಾದಾಗ ಏನು ಮಾಡಬೇಕು ಚಿಕ್ಕಪುಟ್ಟ ಸಮಸ್ಯೆಗಳು ಎದುರಾದಾಗ ಅದಕ್ಕೆ ಬೇಗಾನೆ ಪರಿಹಾರವನ್ನು ಕಂಡುಕೊಂಡು ಬಿಡಬಹುದು
‌
‌ನಾವು ಈಗಾಗಲೇ ತುಳಸಿ ಗಿಡದಿಂದ ಏನೆಲ್ಲಾ ಪ್ರಯೋಜನಗಳು ಆಗುತ್ತದೆ ಎಂಬುದನ್ನು ತಿಳಿದುಕೊಂಡಿದ್ದೇವೆ ಆದರೆ ತುಳಸಿ ಎಲೆಯಿಂದ ಆಗುವಂತಹ ಪ್ರಯೋಜನಗಳು ತಿಳಿದರೆ ನಿಜಕ್ಕೂ ನೀವು ಕೂಡ ಆಶ್ಚರ್ಯಪಡುತ್ತೀರಿ ಹೌದು ಸ್ನೇಹಿತರ ತುಳಸಿ ಗಿಡದಲ್ಲಿ ವಿಷ್ಣು ನೆಲೆಸಿರುತ್ತಾರೆ. ಎಂಬುದು ಹಿಂದೂ ಸಂಪ್ರದಾಯದ ಒಂದು ಮಾಹಿತಿ ಹಾಗೆಯೇ ವೈಜ್ಞಾನಿಕವಾಗಿ ಹೇಳಬೇಕೆಂದರೆ ತುಳಸಿ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಮನೆಗೆ ಸಾಕಷ್ಟು ಆಮ್ಲಜನಕದ ಪೂರೈಕೆಯಾಗುತ್ತದೆ ಎಂದು ಹೇಳಲಾಗುತ್ತದೆ . ಈ ತುಳಸಿ ಗಿಡವನ್ನು ಮನೆಯಲ್ಲಿ ಇಡುವುದರಿಂದ ಇಷ್ಟೆಲ್ಲಾ ಪ್ರಯೋಜನ ಇದೆ ಇನ್ನು ತುಳಸಿ ಎಲೆಯಿಂದ
‌
‌ಸಸ್ಯ ವರ್ಗದಲ್ಲಿಯೇ ವಿಭಿನ್ನವಾದ ವಿಶೇಷವಾದ ಅಂಶವನ್ನು ಹೊಂದಿರುವ ಈ ತುಳಸಿ ಗಿಡವನ್ನು ಮನೆ ಮುಂದೆ ಬೆಳೆಸುವುದರಿಂದ ಎಷ್ಟೆಲ್ಲ ಪ್ರಯೋಜನವಿದೆ ಎಂಬುದನ್ನು ನಾವು ಈಗಾಗಲೇ ಸಾಕಷ್ಟು ಮಾಹಿತಿಯಲ್ಲಿ ನಿಮಗೆ ತಿಳಿಸಿಕೊಟ್ಟಿದ್ದೇವೆ, ಇದರ ಜೊತೆಗೆ ಆಧ್ಯಾತ್ಮಿಕವಾಗಿ ವೈಜ್ಞಾನಿಕವಾಗಿಯು ಮಹತ್ವವನ್ನು ಪಡೆದುಕೊಂಡಿರುವ ಈ ತುಳಸಿ ಗಿಡವನ್ನು ಹೇಗೆ ಬೆಳೆಸಬೇಕು ಹಾಗೆ ಈ ತುಳಸಿ ಗಿಡವು ಹೇಗೆ ದಟ್ಟವಾಗಿ ಬೆಳೆಸುವುದು ಎಂಬುದನ್ನು ನಾನು ನಿಮಗೆ ಇಂದಿನ ಮಾಹಿತಿಯಲ್ಲಿ ತಿಳಿಸಿಕೊಡುತ್ತೇನೆ. ಹೌದು ತುಳಸಿ ಗಿಡದಲ್ಲಿ ಲಕ್ಷ್ಮಿ ವಿಷ್ಣು ನೆಲೆಸಿರುತ್ತಾರೆ ಎಂದು ನಂಬಲಾಗಿದೆ ಇದರ ಜೊತೆಗೆ
‌
‌ಪ್ರತಿಯೊಬ್ಬರ ಮನೆಯ ಅಂಗಳದಲ್ಲಿ ತುಳಸಿ ಗಿಡ ಇರಲೇಬೇಕು ಯಾಕೆ ಅಂದರೆ ಇದು ವೈಜ್ಞಾನಿಕವಾಗಿಯೂ ಆಧ್ಯಾತ್ಮಿಕವಾಗಿಯೂ ಮನುಷ್ಯನ ಜೀವನಕ್ಕೆ ಬಹಳಾನೇ ಪ್ರಯೋಜನಕಾರಿ ಆರೋಗ್ಯಕರವಾದ ಪ್ರಯೋಜನಗಳನ್ನು ನೀಡುವ ಕಾರಣದಿಂದಾಗಿ ಆದ ಕಾರಣವೇ ಈ ತುಳಸಿ ಗಿಡವನ್ನು ಪ್ರತಿಯೊಬ್ಬರು ಮನೆಯ ಮುಂದೆ ಬೆಳೆಸಬೇಕು ಅಂತ ಹೇಳಲಾಗುತ್ತದೆ. ಇನ್ನು ಆಧ್ಯಾತ್ಮಿಕವಾಗಿ ಹೇಳಬೇಕಾದರೆ ತುಳಸಿ ಗಿಡ ಮನೆಯ ಅಂಗಳದಲ್ಲಿ ಇಡುವುದರಿಂದ ಮನೆಗೆ ನಕಾರಾತ್ಮಕ ಶಕ್ತಿಗಳ ಪ್ರವೇಶ ಆಗುವುದಿಲ್ಲ ಅಂತ ಹೇಳಲಾಗುತ್ತದೆ. ಹಾಗಾದರೆ ಶಾಸ್ತ್ರವೂ ಹೇಳುವ ಹಾಗೆ ಮನೆಯ ಯಾವ ದಿಕ್ಕಿನಲ್ಲಿ ತುಳಸಿ ಗಿಡವನ್ನು ಇಡಬೇಕು […]
‌
‌ಆಧ್ಯಾತ್ಮಿಕವಾಗಿ ವೈಜ್ಞಾನಿಕವಾಗಿಯೂ ವಿಶೇಷವಾದ ಸ್ಥಾನವನ್ನು ಹೊಂದಿರುವ ತುಳಸಿ ಗಿಡದ ಬಗ್ಗೆ ಈಗಾಗಲೇ ಅನೇಕ ಮಾಹಿತಿಗಳನ್ನು ನಾನು ನಿಮಗೆ ತಿಳಿಸಿಕೊಟ್ಟಿದ್ದೇನೆ . ಇದರ ಜೊತೆಗೆ ಈ ಒಂದು ಮಾಹಿತಿಯಲ್ಲಿ ನಾನು ನಿಮಗೆ ತುಳಸಿ ಗಿಡವನ್ನು ಪೂಜಿಸುವಾಗ ಪಠಿಸ ಬೇಕಾಗಿರುವ ಒಂದು ಮಂತ್ರವನ್ನು ತಿಳಿಸಿಕೊಡುತ್ತೇನೆ ಇದನ್ನು ನೀವು ತುಳಸಿ ಮಾತೆಯನ್ನು ಪೂಜಿಸುವಾಗ ಪ್ರತಿದಿನ ಪಠಿಸಿ ಇದರಿಂದ ಲಕ್ಷ್ಮೀ ದೇವಿಯ ಆಶೀರ್ವಾದ ನಿಮ್ಮ ಮೇಲೆ ಇರುತ್ತದೆ . ಹಾಗೆ ಈ ಒಂದು ಮಂತ್ರ ಯಾವುದು ಇದನ್ನು ಹೇಗೆ ಯಾವಾಗ ಪಠಿಸಬೇಕು ಎಂಬುದನ್ನು
‌
‌ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
‌
‌
‌ತುಳಸಿ ಮಹಿಮೆ ಮತ್ತು ತುಳಸಿ ತೆಗೆಯುವಾಗ ಹೇ
‌ಳುವ ಮಂತ್ರ ಯಾವ ಯಾವ ದಿನ ತುಳಸಿ ತೆಗೆಯ
‌ಬಾರದು.
‌ಒಮ್ಮೆ ದ್ವಿಜೋತ್ತಮರು ಶ್ರೀವೇದವ್ಯಾಸರನ್ನು ತುಳಸಿ
‌ಮಹಿಮೆಯ ಬಗ್ಗೆ ಕೇಳಿದರು. ಆಗ ವ್ಯಾಸರು ಹಿಂದೆ
‌ಶತಾನಂದರು ತಮ್ಮ ಶಿಷ್ಯರಿಗೆ ಹೇಳಿದ ತುಳಸಿ
‌ಮಹಿಮೆಯನ್ನು ಹೇಳುತ್ತಾರೆ. ಶಿಷ್ಯರೇ ! ತುಳಸಿ
‌ನಾಮೋಚ್ಚಾರಣೆಯಿಂದಲೇ ಶ್ರೀ ವಿಷ್ಣು
‌ಸುಪ್ರೀತನಾಗುತ್ತಾನೆ . ಮನುಷ್ಯನ ಪಾಪಗಳು
‌ನಾಶವಾಗುತ್ತವೆ. ಆಕೆಯ ದರ್ಶನ ಮಾತ್ರ ದಿಂದಲೇ
‌ನೂರಾರು ಗೋದಾನ ಫಲ ಪ್ರಾಪ್ತಿಯಾಗುತ್ತದೆ.
‌ಕಲಿಯುಗದಲ್ಲಿ ಯಾರಮನೆಯಲ್ಲಿ ಸಾಲಿಗ್ರಾಮವನ್ನು
‌ಪ್ರತಿದಿನವೂ ತುಳಸಿದಳದಿಂದ ಪೂಜಿಸುವವರೋ ಆ
‌ಮನೆಯಲ್ಲಿ ಸಕಲ ಸೌಭಾಗ್ಯ ಗಳೂ ಲಭಿಸುವವು. ತುಳಸಿ
‌ಅಮೃತದಿಂದ ಉತ್ಪನ್ನಗಳಾದವಳು. ಕೇಶವನಿಗೆ ಸದಾ
‌ಪ್ರೀಯಳು ,ಶ್ರೀಕೇಶವನನ್ನು ತುಳಸಿದಳಗಳಿಂದ ಮಂತ್ರ
‌ಸಹಿತ ಪೂಜಿಸಿದಲ್ಲಿ ಸಕಲ ಪಾಪ ನಾಶವಾಗಿ ಮೋಕ್ಷ
‌ಪ್ರಾಪ್ತಿಯಾಗುವದು..
‌ಕ್ಷೀರ ಸಾಗರ ಮಂಥನ ಸಮಯದಲ್ಲಿ ತುಳಸಿ
‌ಉದ್ಭವವಾಯಿತು. ಶ್ರೀಹರಿ ಆಕೆಯನ್ನು ತನ್ನ ಶಿರದಮೇಲೆ
‌ಧರಿಸಿದನಾದ್ದರಿಂದ ಆಕೆಯು ಪರಮ ಪವಿತ್ರಳು. ಸಾಕ್ಷಾತ್
‌ಶ್ರೀಕೃಷ್ಣನೂ ಸಹ ತುಳಸಿಯನ್ನು ಗೋಮತಿ ದಡದಲ್ಲಿ
‌ನೆಟ್ಟು ಬೆಳೆಸಿದನು. ಶ್ರೀ ರಾಮನೂ ಸಹ ಸರಯೂ ನದಿ
‌ದಡದಲ್ಲಿ ನೆಟ್ಟು ಪೋಷಿಸಿದ್ದನು. ಸಿತೆಯೂ ಸಹ ತುಳಸಿ
‌ಪೂಜಿಸಿದ್ದಳು. ಶಿವನನ್ನು ಪಡೆಯಲು ಪಾರ್ವತಿಯೂ ಸಹ
‌ಶಿವನ ಪೂಜೆ ಮಾಡಿದ್ದಳು.. ತುಳಸಿ ದಳ ಸೇವನೆಯಿಂದ
‌ಸಕಲ ಪಾಪಗಳು ನಾಶವಾಗುತ್ತವೆ..
‌
‌ಯಾವಾಗಯಾವಾಗತುಳಸಿ_ಕೀಳಬಾರದು
‌
‌ತುಳಸಿ ಗಿಡವನ್ನು ದ್ವಾದಶೀ, ಭಾನುವಾರ, ಶುಕ್ರವಾರ,
‌ಅಮಾವಾಸ್ಯೆ, ಹುಣ್ಣಿಮೆ, ವೈಧ್ರತಿ, ವ್ಯತೀಪಾತ, ವ್ಯಾಘಾತ
‌ಯೋಗ ಗಳನ್ನು ಹೊರತು ಪಡಿಸಿ ಇತರ ದಿನಗಳಂದು
‌ಮಧ್ಯಾಹ್ನ 12 ಗಂಟೆಯ ಒಳಗೆ ನೆಡಬೇಕು.
‌
‌ ತುಲಸೀಯನ್ನು ಕೀಳುವಾಗ
‌ತುಲಸ್ಯ ಮೃತಜನ್ಮಾಸಿ ಸದಾ ತ್ವಾಂ ಕೇಶವಪ್ರಿಯೇ |
‌ಕೇಶವಾರ್ಥಂ ಚಿನೋಮಿ ತ್ವಾಂ ಕ್ಷಮಸ್ವ ಹರಿವಲ್ಲಭೇ
‌
‌ತುಲಸಿ ನಮಸ್ಕಾರ
‌ತುಲಸಿ ಶ್ರೀಸಖಿ ಶುಭೇ ಪಾಪಹಾರಿಣಿ ಪುಣ್ಯದೇ|
‌ನಮಸ್ತೇ ನಾರದನುತೇ ನಾರಾಯಣ ಮನಃಪ್ರಿಯೇ||
‌
‌#ಪ್ರತಿದಿನತುಲಸಿಅರ್ಘ್ಯಮಂತ್ರ –
‌ಶ್ರಿಯಃ ಪ್ರಿಯೇ ಶ್ರಿಯಾವಾಸೇ ನಿತ್ಯಂ ಶ್ರೀಧರವಲ್ಲಭೇ |
‌ಭಕ್ತ್ಯಾದತ್ತಂ ಮಯಾರ್ಘ್ಯಂ ಹಿ ತುಲಸಿ ಪ್ರತಿಗೃಹ್ಯತಾಂ ||
‌
‌ತುಲಸೀ ಪ್ರಾರ್ಥನ –
‌ಮನಪ್ರಸಾದ ಜನನೀ ಸುಖಸೌಭಾಗ್ಯವರ್ಧಿನೀ |
‌ಆಧಿಂ ವ್ಯಾಧಿಂ ಚ ಹರಂ ಮೇ ತುಲಸೀ ತ್ವಾಂ
‌ನಮಾಮ್ಯಹಂ |
‌
‌ಯನ್ಮೂಲೇ ಸರ್ವತೀರ್ಥಾನಿ ಯನ್ಮಧ್ಯೇ ಸರ್ವದೇವತಾಃ |
‌ಯದಗ್ರೇ ಸರ್ವ ವೇದಾಶ್ಚ ತುಲಸಿತ್ವಾಂ ನಮಾಮ್ಯಹಂ ||
‌
‌#ಪ್ರದಕ್ಷಿಣೆ_ಮಂತ್ರ
‌ತುಅಲಸೀಕಾನನಂ ಯತ್ರ ಯತ್ರ ಪದ್ಮವನಾನಿ ಚ |
‌ವಸಂತಿ ವೈಷ್ಣವಾ ಯತ್ರ ತತ್ರ ಸನ್ನಿಹಿತೋ ಹರಿಃ ||
‌
‌ಪುಷ್ಕರಾದ್ಯಾನಿ ತೀರ್ಥಾನಿ ಗಂಗಾದ್ಯಾಃ ಸಂತಸ್ತಥಾ |
‌ವಾಸುದೇವೋ ದಯೋದೇವಾಃ ವಸಂತಿ ತುಲ್ಳಸೀವನೇ ||
‌
‌#ತುಲಸಿಪ್ರದಕ್ಷಿಣನಂತರನಮಸ್ಕಾರ_ಮಂತ್ರ –
‌ತುಲಸಿ ಲಾನನಂ ಯತ್ರ ಯತ್ರ ಪದ್ಮ ವನಾನಿ ಚ |
‌ವಸಂತಿ ವೈಷ್ಣವ ಯತ್ರ ತತ್ರ ಸನ್ನಿಹಿತೋ ಹರಿಃ ||
‌
‌ಪುಷ್ಕರಾಧ್ಯಾನಿ ತೀರ್ಥಾನಿ ಗಂಗಾದ್ಯಾಃ ಸರಿತಸ್ತಥಾ |
‌ವಾಸುದೇವಾದಯೋ ದೇವಾ ವಸಂತಿ ತುಲಸಿವನೇ ||
‌
‌ಪ್ರಸೀದ ತುಲಸಿದೇವಿ ಪ್ರಸೀದ ಹರಿವಲ್ಲಭೇ |
‌ಕ್ಷೀರೋದ ಮಥನೋದ್ಭೂತೇ ತುಲಸಿ ತ್ವಾಂ
‌ನಮಾಮ್ಯಹಂ ||
‌
‌#ತುಲಸಮೃತ್ತಿಕಾಧಾರಣಮಂತ್ರ-
‌ಲಲಾಟೇ ಯಸ್ಯ ದೃಶ್ಯತೇ ತುಲಸಿಮೂಲಮೃತ್ತಿಕಾ |
‌ಯಮಸ್ತಮ್ ನೇಕ್ಷಿತುಂ ಶಕ್ತಃ ಧೂತಾ ಭಯಂಕರಾಃ ||
‌
‌ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
‌ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.
‌
‌ತುಲಸೀಮಾಲಾಧಾರಣಮಂತ್ರ –
‌ತುಲಸೀಕಾಷ್ಠಸಂಭೂತೇ ಮಾಲೇ ಕೃಷ್ಣಜನಪ್ರಿಯೇ |
‌ಭಿಭರ್ಮಿ ತಾಮಹಂ ಕಂಠೇ ಕುರು ಮಾಂ ಕೃಷ್ಣವಲ್ಲಭಮ್ |
‌ತುಲಸೀದಳ ಮಾಲಾಹೀಂ ಕೃಷ್ಣೋಚ್ಚಿಷ್ಠಾ ತು ಯೋ
‌ವಹೇತ್ |
‌ಪದೇಪದೇಶ್ವಮೇಧಾನಾಂ ದಶನಾಂ ಲಭತೇ ಫಲಂ |
‌
‌ಮನೆಯಲ್ಲಿ ತುಳಸಿ ಗಿಡವಿದ್ದರೆ ಅದಕ್ಕೆ ಈ ರೀತಿಯ ಪೂಜೆಯನ್ನು ಮಾಡಿ ಈ ಪರಿಹಾರದಿಂದ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷವಿದ್ದರೆ ಆ ವಾಸ್ತು ದೋಷವೂ ನಿವಾರಣೆಯಾಗಿ ನಿಮ್ಮ ಮನೆಯಲ್ಲಿ ನೆಮ್ಮದಿಯ ದಿನಗಳು ಶುರುವಾಗುತ್ತದೆ. ಹಾಗಾದರೆ ಬನ್ನಿ ಆ ಪರಿಹಾರ ಏನು ಎಂಬುದನ್ನು ತಿಳಿಯೋಣ ನಾವು ಇಂದಿನ ಮಾಹಿತಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ತುಳಸಿ ಗಿಡ ಇದ್ದೇ ಇರುತ್ತದೆ, ಈ ತುಳಸಿ ಗಿಡದ ಮುಂದೆ ಈ ರೀತಿ ಪರಿಹಾರವನ್ನು ಮಾಡಿದರೆ ಸಾಕು ಮನೆಯಲ್ಲಿ ಸಕಲ ಐಶ್ವರ್ಯವು ಉಂಟಾಗುತ್ತದೆ ಮನೆಯ
‌
‌ಸಾಧಾರಣವಾಗಿ ಬಹಳಷ್ಟು ಭಾರತೀಯರ ಮನೆ ಅಂಗಳದಲ್ಲಿ ಕೊನೆ ಪಕ್ಷ ಸಣ್ಣ ಕುಂಡಗಳಲ್ಲಿ ಇಡುವುದನ್ನು ಕಾಣುತ್ತೇವೆ, ಸೆಕ್ಸ್ ಗೃಹಿಣಿಯು ಇದಕ್ಕೆ ನೀರುಣಿಸಿ, ನಿತ್ಯ ಪೂಜೆಗೈದು ಪ್ರದಕ್ಷಿಣೆ ಮಾಡುವಳು, ಇದರ ಬೇರು, ಎಲೆ ಎಲ್ಲವೂ ಪವಿತ್ರವೇ, ದೇವರಿಗೆ ನೈವೇದ್ಯ ಅರ್ಪಿಸುವಾಗ ಸಹ ಅದರಲ್ಲಿ ತುಳಸಿ ಎಲೆ ಇರುತ್ತದೆ, ಅದರಲ್ಲಿಯೂ ವಿಶೇಷವಾಗಿ ಭಗವಾನ್ ವಿಷ್ಣು, ಆಂಜನೇಯ ಮತ್ತು ಶನಿ ಪರಮಾತ್ಮನಿಗೆ ವಿಶೇಷವಾಗಿ ಅರ್ಪಿಸುತ್ತಾರೆ, ಸಂಸ್ಕೃತದಲ್ಲಿ ತುಲನಾ ನಾಸ್ತಿ ಅಥವಾ ತುಳಸಿ ಎನ್ನುವರು, ಅಂದರೆ ಭಾರತೀಯರಿಗೆ ಇದೊಂದು ಪವಿತ್ರ ಸಸ್ಯ. ಕರಿ ಮೆಣಸು
‌
‌ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 3 ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
‌
‌ನಮಸ್ಕಾರ ಸ್ನೇಹಿತರೆ ,ನಾನು ಇಂದು ನಿಮಗೆ ಹೇಳುವ ಮಾಹಿತಿಯಲ್ಲಿ ನಿಮಗೆ ಇಷ್ಟವಾದ ದೇವರಿಗೆ ಯಾವ ರೀತಿಯಾದ ಹೂವುಗಳನ್ನು ಪೂಜೆ ಮಾಡುವಾಗ ಇಡಬಾರದು. ಹಾಗೆಯೇ ಯಾವ ರೀತಿಯ ಹೂವುಗಳನ್ನು ಪೂಜೆ ಮಾಡುವಾಗ ದೇವರಿಗೆ ಇಟ್ಟರೆ ನಿಮ್ಮ ಕೋರಿಕೆಗಳು ಈಡೇರುತ್ತವೆ ಎನ್ನುವ ಮಾಹಿತಿಯನ್ನು ಇಂದಿನ ಮಾಹಿತಿಯಲ್ಲಿ ನಿಮಗೆ ಸಂಪೂರ್ಣವಾಗಿ ನಾನು ತಿಳಿಸಿಕೊಡುತ್ತೇನೆ. ಸಾಮಾನ್ಯವಾಗಿ ಎಲ್ಲರೂ ಕೂಡ ಅವರವರ ಇಷ್ಟ ದೇವರನ್ನು ಎಲ್ಲ ರೀತಿಯ ಹೂಗಳಿಂದ ಪೂಜೆಯನ್ನು ಮಾಡುತ್ತಾರೆ ಆದರೆ ಕೆಲವೊಂದು ಹೂಗಳಿಂದ ನಿಮ್ಮಷ್ಟು ದೇವರಿಗೆ ಪೂಜೆಗಳನ್ನು ಮಾಡಿದರೆ ನಿಮ್ಮ ದೇವರಿಗ
ವಿಪರೀತ ಜ್ವರ ನಿಮ್ಮನ್ನು ಕಾಡುತ್ತಾ ಇದ್ದರೆ, ಜ್ವರ ಬಿಟ್ಟು ಬಿಟ್ಟು ಬರುತ್ತಾ ಇದ್ದರೆ ಅದಕ್ಕೆ ಮಾಡಿ ಇಂತಹ ಪರಿಹಾರವನ್ನು. ಹೌದು ಈ ದಿನ ನಾನು ನಿಮಗೆ ತಿಳಿಸುವ ಪರಿಹಾರ ಆಯುರ್ವೇದದ ಉಲ್ಲೇಖವಿರುವ ಒಂದು ಪರಿಹಾರವಾಗಿದ್ದು ಇದರಿಂದ ನಿಮ್ಮ ದೇಹಕ್ಕೆ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗುವುದಿಲ್ಲ. ವೀಕ್ಷಕರೇ ನಮ್ಮ ಪೂರ್ವಜರು ಪಾಲಿಸುತ್ತಿದ್ದ ಆಯುರ್ವೇದ ಪದ್ಧತಿಯೂ ಅದೆಷ್ಟು ಮಹತ್ತರವಾದದ್ದು ಅಂದರೆ ಇದನ್ನು ನಾವು ನಮ್ಮ ದಿನನಿತ್ಯದ ಎದುರಾಗುವ ಆರೋಗ್ಯ ಸಮಸ್ಯೆಗಳಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೇಹದ ರೋಗ ನಿರೋಧಕ ಶಕ್ತಿ
‌
‌ಮನೆಯ ಮುಂದೆ ಇಂತಹ ಗಿಡಗಳನ್ನು ಬೆಳೆಸುವುದರಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಹೌದು ಆ ಗಿಡಗಳು ಯಾವುವು ಅದನ್ನು ಬೆಳೆಸುವುದರಿಂದ ಯಾವೆಲ್ಲ ಪ್ರಯೋಜನವಾಗುತ್ತದೆ ಎಂಬುದನ್ನು ನಾನು ನಿಮಗೆ ಇಂದಿನ ಮಾಹಿತಿಯಲ್ಲಿ ತಿಳಿಸಿಕೊಡುತ್ತೇನೆತಿಳಿಸ . ಈ ಒಂದು ಉಪಯುಕ್ತ ಮಾಹಿತಿಯನ್ನು ಫ್ರೆಂಡ್ಸ್ ತಪ್ಪದೇ ತಿಳಿಯಿರಿ ಹಾಗೂ ನೀವು ಕೂಡ ಈ ಮಾಹಿತಿಯನ್ನು ತಿಳಿದ ನಂತರ ಬೇರೆಯವರಿಗೂ ಕೂಡ ಈ ಮಾಹಿತಿಯನ್ನು ಹಂಚಿಕೊಳ್ಳಿ. ಮಾಹಿತಿ ತಿಳಿದ ನಂತರ ಈ ಒಂದು ಮಾಹಿತಿ ನಿಮಗೆ ಉಪಯುಕ್ತವಾಗಿದೆ ಅಂದಲ್ಲಿ ನಿಮ್ಮ ಅನಿಸಿಕೆಯನ್ನು ನಮಗೆ ಕಾಮೆಂಟ್ಸ್ನೇಹಿತರೆ ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 3 ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram