ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂಗಳವಾರ ದಿನದಿಂದ ಈ ಮಂತ್ರವನ್ನು ಹೇಳುವುದಕ್ಕೆ ಆರಂಭಿಸಿ ಪ್ರತಿ ದಿನ ಪಾರಾಯಣ ಮಾಡಿ ಹೇಳಿದರೆ ಸಾಕು ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ…!!

Naveen Kumar B C by Naveen Kumar B C
December 28, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮಂಗಳವಾರ ದಿನದಿಂದ ಈ ಮಂತ್ರವನ್ನು ಹೇಳುವುದಕ್ಕೆ ಆರಂಭಿಸಿ ಪ್ರತಿ ದಿನ ಪಾರಾಯಣ ಮಾಡಿ ಹೇಳಿದರೆ ಸಾಕು ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ…!!

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಾದಂತಹ ಹಣಕಾಸಿನ ತೊಂದರೆಗಳು ಇದ್ದೇ ಇರುತ್ತದೆ ಹಣಕಾಸಿನ ತೊಂದರೆಗಳನ್ನು ಹೋಗಲಾಡಿಸಿಕೊಳ್ಳಲು ಪ್ರತಿಯೊಬ್ಬರು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಾರೆ, ಅದೇ ರೀತಿಯಾಗಿ ಈ ಒಂದು ಶಕ್ತಿಶಾಲಿಯಾದ ಮಂತ್ರ ವನ್ನು ಒಂದು ಕಾಗದದ ಮೇಲೆ ಬರೆದು ಈ ಸ್ಥಳದಲ್ಲಿ ಇಟ್ಟರೆ ಸಕಲ ಹಣಕಾಸಿನ ತೊಂದರೆಗಳು ನಿವಾರಣೆಯಾಗುತ್ತದೆ

Related posts

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

July 13, 2026
Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

July 13, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

, ಮನೆಯಲ್ಲಿ ಇರುವಂತಹ ಬಡತನ ಕಷ್ಟಗಳು ದೂರವಾಗುತ್ತವೆ, ಜೀವನದಲ್ಲಿ ವಿಪರೀತ ವಾದಂತಹ ಹಣಕಾಸಿನ ಸಮಸ್ಯೆಗಳಿಂದ ಬಳಲುತ್ತಿದ್ದರೆ ಸಾಲದ ಸಮಸ್ಯೆಗಳು ಅತಿಹೆಚ್ಚಾಗಿ ಇದ್ದರೆ ಮನೆಯಲ್ಲಿ ಹಣವೂ ಉಳಿತಾಯವಾಗಬೇಕು ಎಂದರೆ ಮನೆಯಲ್ಲಿ ಈ ಒಂದು ವಿಶೇಷವಾದ ಮಂತ್ರವನ್ನು ಯಾವ ರೀತಿಯಾಗಿ ಯಾವ ದಿನ ಬರೆದು ಯಾವ ಒಂದು ಜಾಗದಲ್ಲಿ ಇಡಬೇಕು ಎಂಬುದನ್ನು ನಾವು ನಿಮಗೆ ಇಂದು ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ. ಮಂತ್ರ ಶಾಸ್ತ್ರದಲ್ಲಿ ಬಹಳ ರಹಸ್ಯವಾದ ಮಂತ್ರಗಳಿವೆ ಆ ಮಂತ್ರಗಳಲ್ಲಿ ಇಲಾದೇವಿ ಮಂತ್ರ ಎಂಬುವುದು ಇದೆ,

ಈ ಒಂದು ಮಂತ್ರಕ್ಕೆ ಇರುವ ಶಕ್ತಿ ಏನು ಎಂದರೆ ಯಾರಾದರೂ ಸರಿ ಒಂದು ಮಂತ್ರವನ್ನು ಕಾಗದದ ಮೇಲೆ ಬರೆದು ಈ ಒಂದು ವಿಧಾನದಲ್ಲಿ ಪೂಜೆಯನ್ನು ಮಾಡಿ ದುಡ್ಡು ಇಡುವಂತಹ ಜಾಗದಲ್ಲಿ ಇಟ್ಟರೆ ಅಥವಾ ಬೀರುವಿನಲ್ಲಿ ಆಗಿರಬಹುದು, ವ್ಯಾಪಾರ ವ್ಯವಹಾರ ಮಾಡುವಂಥವರು ತಮ್ಮ ಗಲ್ಲಾಪೆಟ್ಟಿಗೆಯಲ್ಲಿ ಇಟ್ಟುಕೊಂಡರೆ ಅವರಿಗೆ ಜೀವನದಲ್ಲಿ ಇರುವಂತಹ ಹಣಕಾಸಿನ ಭಾದೆಗಳು ನಿವಾರಣೆಯಾಗುತ್ತೆ ಹೋಗುತ್ತದೆ, ಸಾಲದ ಬಾದೆಗಳು ದೂರವಾಗುತ್ತವೆ, ಬಡತನದ ತೀವ್ರತೆಯು ಕಡಿಮೆಯಾಗುತ್ತದೆ ಎಂದು ಅಗ್ನಿ ಪುರಾಣದಲ್ಲಿ ಬಹಳ ವಿಶೇಷವಾಗಿ ಹೇಳಲಾಗಿದೆ. ಹಾಗಾದರೆ ಈ ಒಂದು ಶಕ್ತಿಶಾಲಿಯಾದ ಮಂತ್ರವು ಯಾವುದು ಎಂದರೆ ಓಂ ನವವರ್ಷೆ ಇಲಾದೇವಿ ಲೋಕ ಸಂವರ್ಧಿನಿ ಕಾಮರೂಪಿಣಿ ಧೇಹಿಮೆ ಧನಂ ಸ್ವಾಹ ಈ ಒಂದು ಶಕ್ತಿಶಾಲಿಯಾದಂತಹ ಅಗ್ನಿ ಪುರಾಣದಲ್ಲಿ ತಿಳಿಸಿ ಕೊಟ್ಟಿರುವಂತಹ ರಹಸ್ಯವಾದ ಮಂತ್ರವನ್ನು ಒಂದು ಕಾಗದದ ಮೇಲೆ ಕೆಂಪು ಲೇಖನಿಯಿಂದ ಬರೆದುಕೊಳ್ಳಬೇಕು, ನಂತರ ಈ ಕಾಗದವನ್ನು ದೇವರಕೋಣೆಯಲ್ಲಿ ದೇವರ ಫೋಟೋದ ಮುಂದೆ ಇಟ್ಟು ಈ ಕಾಗದಕ್ಕೆ ಕೆಂಪು ಬಣ್ಣದ ಹೂವುಗಳನ್ನು ಅರ್ಪಿಸಿ ಪೂಜೆಯನ್ನು ಮಾಡಬೇಕು,

ಪೂಜೆಯನ್ನು ಮಾಡಿದ ನಂತರ ನೀವು ಈ ಒಂದು ಮಂತ್ರವನ್ನು 21 ಬಾರಿ ಪಠಿಸಬೇಕು, ಈ ಒಂದು ಕೆಲಸವನ್ನು ಶುಕ್ರವಾರದ ದಿನವೇ ಮಾಡಬೇಕು, ಶುಕ್ರವಾರದ ದಿನ ಸೂರ್ಯ ಹುಟ್ಟುವ ಮುಂಚೆಯೇ ಎದ್ದು ಈ ಒಂದು ಕೆಲಸವನ್ನು ಮಾಡಬೇಕು, ನಂತರ ನೀವು ಮಂತ್ರವನ್ನು ಬರೆದ ಕಾಗದವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಸಂಕಲ್ಪವನ್ನು ಮಾಡಿಕೊಳ್ಳಬೇಕು. ರೀತಿ ಮಾಡಿದರೆ ನಿಮಗೆ ಇರುವಂತಹ ಯಾವುದೇ ರೀತಿಯ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ ನಿಮಗೆ ಎಂದಿಗೂ ಸಹ ಹಣಕಾಸಿನ ಸಮಸ್ಯೆಗಳು ಉಂಟಾಗುವುದಿಲ್ಲ ಇಂತಹ ವಿಶೇಷವಾದ ಶಕ್ತಿ ಈ ಇಲಾದೇವಿಯ ಮಂತ್ರಕ್ಕೆ ಇದೆ, ನಂತರ ನೀವು ಸಂಕಲ್ಪವನ್ನು ಮಾಡಿಕೊಂಡ ನಂತರ ನೀವು ಯಾವ ಜಾಗದಲ್ಲಿ ಹಣವನ್ನು ಇಡುತ್ತಿರೋ ಆ ಜಾಗದಲ್ಲಿ ಅಂದರೆ ಬೀರು ವಾಗಿರಬಹುದು ಅಥವಾ ನೀವು ಅಡುಗೆಮನೆಯಲ್ಲಿ ಹಣವನ್ನು ಇಟ್ಟರೆ ಆ ಜಾಗದಲ್ಲಿ ಆಗಿರಬಹುದು ಇಡಬಹುದು,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇನ್ನು ವ್ಯಾಪಾರ ವ್ಯವಹಾರ ಮಾಡುವವರು ತಮ್ಮ ವ್ಯಾಪಾರ ಸ್ಥಳಗಳ ಗಲ್ಲ ಪೆಟ್ಟಿಗೆಗಳಲ್ಲಿ ಇಟ್ಟುಕೊಳ್ಳಬಹುದು, ಈ ಒಂದು ಕೆಲಸವನ್ನು ಶುಕ್ರವಾರದ ದಿನ ಸೂರ್ಯ ಹುಟ್ಟುವ ಮುಂಚೆ ಮಾಡಬೇಕು. ಈ ರೀತಿ ಮಾಡಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ, ಈ ಒಂದು ಮಂತ್ರದ ಪರಿಹಾರ ಯಾರಿಗೆ ಹೆಚ್ಚು ಫಲವನ್ನು ನೀಡುತ್ತದೆ ಎಂದರೆ

ಯಾರು ಮನೆಯಲ್ಲಿ ನಿತ್ಯ ಪೂಜೆಯನ್ನು ಮಾಡುತ್ತಾರೋ ಮನೆಯಲ್ಲಿ ನಿತ್ಯ ದೀಪದ ಆರಾಧನೆಯನ್ನು ಮಾಡುತ್ತಾರೋ ದೇವರಿಗೆ ಹೆಚ್ಚು ನಂಬಿಕೆ ಭಕ್ತಿಯನ್ನು ಯಾರು ಹೊಂದಿರುತ್ತಾರೋ ಅಂತವರಿಗೆ ಇದು ಅತಿ ಹೆಚ್ಚು ಫಲವನ್ನು ನೀಡುತ್ತದೆ. ಈ ರೀತಿ ಮಾಡುತ್ತಾ ಬಂದರೆ ಸಾಕ್ಷಾತ್ ಇಲಾದೇವಿಯ ಅನುಗ್ರಹದಿಂದ ಕುಟುಂಬದಲ್ಲಿ ಇರುವಂತಹ ಹಣಕಾಸಿನ ಸಮಸ್ಯೆಗಳು ದೂರವಾಗಿ ಕುಟುಂಬದಲ್ಲಿ ಹಣಕಾಸಿನ ವೃದ್ಧಿಯು ಉಂಟಾಗುತ್ತದೆ. ಈಗಾಗಲೇ ಹಲವಾರು ಜನರು ಹಣಕಾಸಿನ ಸಮಸ್ಯೆ ಹೆಚ್ಚಾಗಿ ಇರುವವರು ಸಾಲದ ಬಾಧೆಯಿಂದ ಹೆಚ್ಚು ಸಮಸ್ಯೆಗಳನ್ನು ಎದುರಿಸುತ್ತಿರುವವರು ಈ ಒಂದು ಉಪಯೋಗವನ್ನು ಮಾಡಿಕೊಂಡು ಸಾಕು ಸಮಸ್ಯೆಗಳಿಂದ ಬಿಡುಗಡೆ ಹೊಂದಿದ್ದಾರೆ, ಆದ್ದರಿಂದ ಯಾರಿಗೆ ಹಣಕಾಸಿನ ಸಮಸ್ಯೆ ಹೆಚ್ಚಾಗಿ ಇದೆಯೋ ಸಾಲದ ಭಾದೆಯು ಹೆಚ್ಚಾಗಿ ಇದೆಯೋ ಅಂಥವರು ತಪ್ಪದೇ ಈ ಒಂದು ಶಕ್ತಿಶಾಲಿಯಾದ ಇಲಾದೇವಿಯ ಮಂತ್ರವನ್ನು ನಾವು ಹೇಳಿದ ರೀತಿಯಲ್ಲಿ ಶುಕ್ರವಾರದ ದಿನ ಒಂದು ಕಾಗದದ ಮೇಲೆ ಬರೆದು ಕೊಂಡು ಅದಕ್ಕೆ ಪೂಜೆಯನ್ನು ಸಲ್ಲಿಸಿ ನೀವು ದುಡ್ಡು ಇಡುವಂತಹ ಜಾಗದಲ್ಲಿ ಇಟ್ಟು ನೋಡಿ ನಿಮಗೆ ಇರುವಂತಹ ಸಕಲ ಹಣಕಾಸಿನ ಸಮಸ್ಯೆಗಳು ದೂರವಾಗಿ ನಿಮ್ಮ ಜೀವನದಲ್ಲಿ ಹಣಕಾಸಿನ ವೃದ್ಧಿಯು ಉಂಟಾಗಿ ಜೀವನವು ಅಭಿವೃದ್ಧಿಗೊಳ್ಳುತ್ತದೆ.

Tags: #MANTRAMiracleTuesday
ShareTweetSendShare
Join us on:

Related Posts

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

by admin
July 13, 2026
0

• ಕಾರ್ನೆಗೀ-ಪರಮ್ ಫೌಂಡೇಶನ್ ಜಂಟಿ ಯಶಸ್ಸು • ವರ್ಷಪೂರ್ತಿ ನಡೆದ ಭವಿಷ್ಯದ ಶಿಕ್ಷಣ ತರಬೇತಿ • ತರಬೇತಿ ಪೂರೈಸಿದ 49 ನವೋದ್ಯಮಿ ಶಿಕ್ಷಕರು ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ...

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

by admin
July 13, 2026
0

ಬೆಂಗಳೂರು: ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಜೀವನಶೈಲಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಸಿರೋತ್ಸವ ಫೋರಂ, ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಹಾಗೂ ಕರ್ನಾಟಕ...

fifa world cup trophy

fifa world cup 2026- ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥

by admin
July 13, 2026
0

ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥 ಫುಟ್‍ಬಾಲ್ ಅಂದ್ರೆ ಬಡವರ ಮಕ್ಕಳ ಆಟ...

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram