ಆದರೆ ಆ ಕಷ್ಟಗಳೆಲ್ಲ ಸದಾ ಕಾಲ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.
ಯಾವುದೇ ಕಷ್ಟ ಬಂದರೂ ಕೂಡ ಅದಕ್ಕೆ ಪರಿಹಾರ ಮಾರ್ಗ ಎನ್ನುವುದು ಇದ್ದೇ ಇರುತ್ತದೆ ಆದರೆ ಹೆಚ್ಚಿನ ಜನ ಇದರ ಬಗ್ಗೆ ಆಲೋಚನೆಯನ್ನು ಕೂಡ ಮಾಡುವುದಿಲ್ಲ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಕಷ್ಟ ಬಂದಿದೆ ಎಂದ ತಕ್ಷಣ ಕೆಲವೊಂದಷ್ಟು ಜನ ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ ಆದರೆ ಯಾರು ಕೂಡ ಈ ರೀತಿಯ ತಪ್ಪು ನಿರ್ಧಾರಗಳನ್ನು ಮಾಡಬಾರದು.
ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ಕೂಡ ಒಂದಲ್ಲ ಒಂದು ರೀತಿಯ ಕಷ್ಟ ಇದ್ದೇ ಇರುತ್ತದೆ.
ಅದೇ ರೀತಿಯಾಗಿ ಮನುಷ್ಯನಿಗೂ ಕೂಡ ಕೆಲವೊಂದಷ್ಟು ಕಷ್ಟದ ಪರಿಸ್ಥಿತಿಗಳು ಕಷ್ಟದ ಸಂದರ್ಭಗಳು ಇದ್ದೇ ಇರುತ್ತದೆ.
ಅದು ವ್ಯಾಪಾರ ವ್ಯವಹಾರದಲ್ಲಿ ನಷ್ಟವಾಗಿರಬಹುದು ಮನೆಯಲ್ಲಿ ಯಾವುದೇ ರೀತಿಯ ನೆಮ್ಮದಿಯ ವಾತಾವರಣ ಇಲ್ಲದೆ ಇರುವುದು, ಮನೆಯ ಸದಸ್ಯರ ನಡುವೆ ಭಿನ್ನಾಭಿ ಪ್ರಾಯ, ಗಂಡ ಹೆಂಡತಿ ನಡುವೆ ಮನಸ್ತಾಪ, ಹೀಗೆ ಪ್ರತಿಯೊಂದು ಕಷ್ಟದ ಪರಿಸ್ಥಿತಿಗಳು ಇದ್ದೇ ಇರುತ್ತದೆ.
ಆದರೆ ಇವೆಲ್ಲದಕ್ಕೂ ಕೂಡ ಬಹಳ ಪ್ರಮುಖವಾದಂತಹ ಕಾರಣ ಏನು ಎಂದರೆ ನಾವು ನೆಲೆಸಿರುವಂತಹ ನಮ್ಮ ಮನೆಯ ವಾಸ್ತು.
ಅದರಲ್ಲಿಯೂ ನಮ್ಮ ಮನೆಯ ಮುಖ್ಯ ದ್ವಾರ ಇದೆಲ್ಲದಕ್ಕೂ ಕೂಡ ಬಹಳ ಪ್ರಮುಖವಾದ ಪಾತ್ರ ವಹಿಸುತ್ತದೆ.
ಆದರೆ ಕೆಲವೊಂದಷ್ಟು ಜನ ಇದರ ಬಗ್ಗೆ ಯಾವುದೇ ರೀತಿಯ ನಂಬಿಕೆ ಯನ್ನು ಇಟ್ಟುಕೊಳ್ಳುವುದಿಲ್ಲ ಇದೆಲ್ಲಾ ಸುಳ್ಳು ಬೂಟಾಟಿಕೆ ಎಂದು ಹೇಳುತ್ತಿರುತ್ತಾರೆ.
ಆದರೆ ನಮ್ಮ ಪ್ರತಿಯೊಂದು ಏಳಿಗೆ, ಇಳಿಕೆ ಎಲ್ಲವೂ ಕೂಡ ನಮ್ಮ ವಾಸ್ತುವಿನ ಮೇಲೆ ನಿಂತಿರುತ್ತದೆ ಎಂದು ವಾಸ್ತು ಶಾಸ್ತ್ರ ತಿಳಿಸುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಆದ್ದರಿಂದ ನಾವು ವಾಸಿಸುವಂತಹ ನಮ್ಮ ಮನೆಯ ವಾಸ್ತು ಸರಿಯಾದ ರೀತಿಯಲ್ಲಿ ಇದ್ದರೆ ಅದು ನಮಗೆ ಅನುಕೂಲವಾಗಿರುತ್ತದೆ ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ನಮ್ಮ ಮನೆಯಲ್ಲಿ ಯಾವುದೇ ರೀತಿಯ ಏಳಿಗೆಯಾಗುತ್ತಿಲ್ಲ, ನಾವು ಅಂದುಕೊಂಡ ಕೆಲಸಗಳು ಸರಿಯಾದ ಸಮಯಕ್ಕೆ ನಡೆಯುತ್ತಿಲ್ಲ ಎಂದರೆ ಈ ಒಂದು ಸಂಖ್ಯೆಯನ್ನು ನಿಮ್ಮ ಮನೆಯ ಮುಖ್ಯ ದ್ವಾರದ ಮೇಲೆ ಬರೆಯಬೇಕು ಹಾಗೂ ಅದನ್ನು ನೀವು ಪ್ರತಿನಿತ್ಯ ನೋಡುತ್ತಲೇ ಇರಬೇಕು ಇದರಿಂದ ನಿಮ್ಮ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತದೆ.
ಹಾಗಾದರೆ ಆ ಸಂಖ್ಯೆ ಯಾವುದು ಎಂದು ಈ ಕೆಳಗೆ ತಿಳಿಯೋಣ.
ಆ ಒಂದು ಮನೆಯ ಒಡೆಯ ಅಥವಾ ಒಡತಿಯ ಜನ್ಮ ದಿನಾಂಕ ತಿಂಗಳು ವರ್ಷ ಇಷ್ಟನ್ನು ಕೂಡಿದರೆ ಯಾವ ಒಂದು ಸಂಖ್ಯೆ ಬರುತ್ತದೆಯೋ ಅದನ್ನು ನಿಮ್ಮ ಮನೆಯ ಮುಖ್ಯ ದ್ವಾರದ ಮೇಲೆ ಬರೆಯಬೇಕು.ಈ ರೀತಿ ಬರೆಯುವುದರಿಂದ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ ಎಲ್ಲದಕ್ಕೂ ಪರಿಹಾರ ಸಿಗುತ್ತದೆ ಇದರ ಜೊತೆಗೆ ನೀವು ಮನೆಯಲ್ಲಿ ಹಿರಿಯರಿಗೆ ಗೌರವವನ್ನು ಕೊಡಬೇಕು, ಮನೆಯಲ್ಲಿ ಸದಾ ನಗು ಮುಖದಿಂದ ಇರಬೇಕು, ಮನೆಯಲ್ಲಿ ಯಾವುದೇ ರೀತಿಯ ಕೆಟ್ಟ ಪದಗಳ ಉಚ್ಚಾರಣೆ ಮಾಡಬಾರದು.
ಹಾಗೂ ಬಹಳ ಮುಖ್ಯವಾಗಿ ಮನೆಯಲ್ಲಿರುವಂತಹ ಹಿರಿಯರಿಗೆ ಗೌರವವನ್ನು ಕೊಡುವುದರ ಮೂಲಕ ನೀವು ಒಳ್ಳೆಯ ರೀತಿಯಲ್ಲಿ ನಡೆದುಕೊಂಡರೆ ನಿಮ್ಮ ಮನೆಗೆ ಯಾವುದೇ ರೀತಿಯ ಕಷ್ಟದ ಪರಿಸ್ಥಿತಿಗಳು ಕೂಡ ಬರುವುದಿಲ್ಲ.ಹಾಗೂ ಮನೆಯ ಮುಖ್ಯ ದ್ವಾರದ ಮುಂದೆ ಒಂದು ಮಣ್ಣಿನ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರ ಒಳಗೆ ಹೂ ವನ್ನು ಹಾಕಿ ಇಡುವುದರಿಂದ ಮನೆಗೆ ಒಂದು ಪಾಸಿಟಿವ್ ಎನರ್ಜಿಯನ್ನು ಬರಮಾಡಿಕೊಳ್ಳಬಹುದು. ಹೀಗೆ ಈ ಎಲ್ಲಾ ನಿಯಮಗಳನ್ನು ಅನುಸರಿಸುವುದರಿಂದ ನೀವು ಅಂದುಕೊಂಡಂತಹ ಎಲ್ಲಾ ಕೆಲಸಗಳಲ್ಲಿಯೂ ಕೂಡ ಯಶಸ್ಸನ್ನು ಸಾಧಿಸಬಹುದು.
ಲೇಖನ:
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍