ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab Controversy :ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ: ಪ್ರತಾಪ್ ಸಿಂಹ

Vivek Biradar by Vivek Biradar
February 5, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ: ಪ್ರತಾಪ್ ಸಿಂಹ Saaksha Tv

ಮೈಸೂರು: ಅಧಿಕಾರಕ್ಕಾಗಿ ಸಿದ್ದರಾಮಯ್ಯ ಅವರು ಸಿದ್ದರಹೀಮ್ ಅಯ್ಯ ಎಂದು ಬೇಕಾದರೂ ಹೆಸರು ಬದಲಾಯಿಸಿಕೊಳ್ಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

Related posts

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

December 4, 2025
ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

December 4, 2025

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜ ಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಅವರು ಹೆಸರನ್ನು ಬದಲಾಯಿಸಿಕೊಳ್ಳಲು ಸಿದ್ಧರಿದ್ದಾರೆ ಎಂದು ಕಿಡಿಕಾರಿದರು.

siddaramahai Saaksha Tv

ಟೀಕಾಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರೋದು ಒಳ್ಳೆಯ ಸಂದೇಶ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪಾಗಿದೆ. ಆದರೆ ಹಿಜಬ್‍ಗಾಗಿ ಇಷ್ಟು ಹಠ ಹಿಡಿದು ಯಾಕೆ ವಿದ್ಯಾರ್ಥಿಗಳು ಕೂತಿದ್ದಾರೆ ಎಂದು ಪ್ರಶ್ನಿಸಿದರು. ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ ಎಂದು ಟೀಕಿಸಿದರು.

Hijab Controversy Saaksha Tv

ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ. ಇದು ಭರತ ಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಸ್ಲಾಂ, ಕ್ರಿಶ್ಚಿಯನ್ನರು ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿದ್ದಾರೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು ಎಂದರು.

Tags: #Saaksha TVHijab controversyPratap Simhasiddaramayya
ShareTweetSendShare
Join us on:

Related Posts

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

by Shwetha
December 4, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯಾದ ರಾಜಕೀಯ ಶಾಶ್ವತವಲ್ಲ, ಯಾರಪ್ಪನ ಆಸ್ತಿನೂ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ - ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ....

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

by Shwetha
December 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ ತಗುಲಿದೆ. ಪ್ರಕರಣದ ತನಿಖೆ ಸಂದರ್ಭದಲ್ಲಿ ಪೊಲೀಸರು ದರ್ಶನ್ ಹಾಗೂ ಇತರೆ...

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

by Shwetha
December 4, 2025
0

ಮಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತೋರಿಸಲು ಹೈಕಮಾಂಡ್ ನಡೆಸಿದ ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್...

ರಾಜ್ಯದ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ : ಇ ಸ್ವತ್ತು ಪಡೆಯಲು ಈ 12 ದಾಖಲೆಗಳು ಕಡ್ಡಾಯ 15 ದಿನಗಳಲ್ಲೇ ಸಿಗಲಿದೆ ಖಾತಾ

ರಾಜ್ಯದ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ : ಇ ಸ್ವತ್ತು ಪಡೆಯಲು ಈ 12 ದಾಖಲೆಗಳು ಕಡ್ಡಾಯ 15 ದಿನಗಳಲ್ಲೇ ಸಿಗಲಿದೆ ಖಾತಾ

by Shwetha
December 4, 2025
0

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿರುವವರು ತಮ್ಮ ಆಸ್ತಿಯ ಇ-ಖಾತಾ ಅಥವಾ...

ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವ ವರ ಸಾವು – ಶಿವಮೊಗ್ಗದಲ್ಲಿ ದಾರುಣ ಘಟನೆ

ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವ ವರ ಸಾವು – ಶಿವಮೊಗ್ಗದಲ್ಲಿ ದಾರುಣ ಘಟನೆ

by Shwetha
December 4, 2025
0

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹನುಮಂತಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾದ ಮರುದಿನವೇ ನವ ವರ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ದುರ್ದೈವಿ ರಮೇಶ್ (30)...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram