ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹುಣ್ಣಿಮೆಯ ದಿನ ಶನಿದೇವನನ್ನು ಈ ರೀತಿಯಾಗಿ ನೀವು ಪೂಜಿಸಿದರೆ ನಿಮಗೆ ಶನಿಯ ಕಾಟ ಇರುವುದಿಲ್ಲ.

ಕಪ್ಪು ಎಳ್ಳನ್ನು ಒಂದು ಕಪ್ಪು ಬಟ್ಟೆಯಲ್ಲಿ ಕಪ್ಪು ದಾರದ ಮೂಲಕ ಕಟ್ಟಿ ಶನಿವಾರದ ದಿನ ಪೂರ್ತಿ ನಿಮ್ಮ ಬಳಿಯೇ ಇಟ್ಟುಕೊಂಡಿರ ಬೇಕು. ಸಂಜೆ ದೇವಸ್ಥಾನಕ್ಕೆ ಹೋಗಿ ಕಪ್ಪು ಎಳ್ಳಿನ ಬಟ್ಟೆಯಲ್ಲಿ ಎಳ್ಳೆಣ್ಣೆ ಅಥವಾ ತುಪ್ಪದ ಸಹಾಯದಿಂದ ದೀಪ ಬೆಳಗಿಸ ಬೇಕು.

Naveen Kumar B C by Naveen Kumar B C
September 10, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಹುಣ್ಣಿಮೆಯ ದಿನ ಶನಿದೇವನನ್ನು ಈ ರೀತಿಯಾಗಿ ನೀವು ಪೂಜಿಸಿದರೆ ಅಥವಾ ಈ ರೀತಿಯ ಮಾರ್ಗಗಳನ್ನು ಅನುಸರಿಸಿದರೆ ನಿಮಗೆ ಶನಿಯ ಕಾಟ ಇರುವುದಿಲ್ಲ.

ಓ೦ ಶಂ ಶನೀಶ್ವರಾಯ ನಮಃ

Related posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026
ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

August 2, 2026

ಎಲ್ಲಾ ರಾಶಿಗಳ ಕರ್ಮಾಧಿಪತಿ
ಶನಿ ದೇವರೇ ಆಗಿರುವುದರಿಂದ ಅವರನ್ನೇ ಧ್ಯಾನಿಸುವುದು ಒಳ್ಳೆಯದು.

ಶನಿ ದೋಷ ಪರಿಹಾರಕ್ಕಾಗಿ ಶಿವ/ ಆಂಜನೇಯ/ ಕಾಲ ಭೈರವೇಶ್ವರ ಅಥವಾ ಶನಿ ಪರಮಾತ್ಮನ ದೇವಸ್ಥಾನಗಳು ಸೂಕ್ತ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವಿಧಾನಗಳು:

೧) ಕಪ್ಪು ಎಳ್ಳನ್ನು ಒಂದು ಕಪ್ಪು ಬಟ್ಟೆಯಲ್ಲಿ ಕಪ್ಪು ದಾರದ ಮೂಲಕ ಕಟ್ಟಿ ಶನಿವಾರದ ದಿನ ಪೂರ್ತಿ ನಿಮ್ಮ ಬಳಿಯೇ ಇಟ್ಟುಕೊಂಡಿರ ಬೇಕು.

೨) ಸಂಜೆ ದೇವಸ್ಥಾನಕ್ಕೆ ಹೋಗಿ ಕಪ್ಪು ಎಳ್ಳಿನ ಬಟ್ಟೆಯಲ್ಲಿ ಎಳ್ಳೆಣ್ಣೆ ಅಥವಾ ತುಪ್ಪದ ಸಹಾಯದಿಂದ ದೀಪ ಬೆಳಗಿಸ ಬೇಕು.

೩) ಕಪ್ಪು ಅಥವಾ ನೀಲಿ ಬಣ್ಣದ ಬಟ್ಟೆಯನ್ನು ಶನಿ ದೇವರಿಗೆ ಅರ್ಪಿಸಿ ನಿಮ್ಮ ಹೆಸರಿನಲ್ಲಿ ಅರ್ಚನೆ ಪೂಜೆ ಮಾಡಿಸ ಬೇಕು.

೩)ಎಳ್ಳಿನಿಂದ ಮಾಡಿದ ಪ್ರಸಾದವನ್ನು ಇತರರಿಗೂ ಕೊಟ್ಟು ತಾವು ಸೇವಿಸಬೇಕು.

೫)ಶನಿ ಗಾಯತ್ರಿ ಅಥವಾ ಮೂಲ ಮಂತ್ರವನ್ನು 9/27/81/108 ಬಾರಿ ಹೇಳಿ ಕೊಂಡು ಪ್ರಾರ್ಥಿಸಬೇಕು.

೬) ಸೋಮವಾರ ಶಿವನಿಗೆ ಅಥವಾ ಶನಿವಾರ ಶನಿ ದೇವರಿಗೆ ಅಭಿಷೇಕ ಮಾಡಿಸ ಬಹುದು.

೭) ಈ ಸಮಯದಲ್ಲಿ ಮಧ್ಯಪಾನ, ಧೂಮಪಾನ, ಮಾಂಸ ಭಕ್ಷಣೆ, ಲೈಂಗಿಕ ಸಂಪರ್ಕದಿಂದ ದೂರವಿರ ಬೇಕು.

೮) ಶನಿವಾರ ಬೆಳಿಗ್ಗೆ ಇಂದ ಭಾನುವಾರ ಬೆಳಗಿನ ಜಾವದ ವರೆಗೂ ಉಪವಾಸವಿರ ಬಹುದು..

೯) ಸಾಧ್ಯವಾದಷ್ಟು ಶನಿವಾರದ ದಿನ ಕಪ್ಪು ಅಥವಾ ನೀಲಿ ಬಣ್ಣದ ಬಟ್ಟೆಯನ್ನೇ ಧರಿಸ ಬಹುದು..

೧೦) ಮನೆಯಲ್ಲಿ ದೇವರಿಗೆ ಎಳ್ಳೆಣ್ಣೆ ದೀಪ ಹಚ್ಚಿ ನೀಲಿ ಪುಷ್ಪಗಳನ್ನು ಅರ್ಪಿಸಿ ಜಪವನ್ನು ಮಾಡಿ ಪ್ರಸಾದವನ್ನು ಹಸುವಿಗೆ ನೀಡಿ ನಂತರ ಸೇವಿಸಬೇಕು.

ಹೀಗೆ ಮಾಡಿದ್ದಲ್ಲಿ ಶನಿದೋಷ ನಿವಾರಣೆಯಾಗಿ ಉತ್ತರೋತ್ತರ ಅಭಿವೃದ್ಧಿಯು ನಿಮ್ಮದಾಗುತ್ತದೆ.

ಶನಿ ಕಾಟ ತಪ್ಪಿಸಿ ಕೊಳ್ಳಲು ಈ ಏಳು ಮಾರ್ಗೋಪಾಯಗಳನ್ನು ಅನುಸರಿಸಿ..!

ಶನೈಶ್ವರ ಅಂದರೆ ತೊಂದರೆ ಕೊಡುವವನು ಎಂದು ಭಾವಿಸುತ್ತಾರೆ. ಆದರೆ
ಶನೈಶ್ವರನು ಹಲವು ರೀತಿಯಲ್ಲಿ ಮಾನವ ಕುಲಕ್ಕೆ ಒಳಿತು ಮಾಡುತ್ತಾನೆ.

ನೀವು ಶನೇಶ್ವರನ ಕೃಪೆ ನಿಮ್ಮ ಮೇಲೆ ಇರಬೇಕು ಅಂದ್ರೆ ಈ ರೀತಿಯಾಗಿ ನೀವು ಪೂಜಿಸಿದರೆ ಅಥವಾ ಈ ರೀತಿಯ ಮಾರ್ಗಗಳನ್ನು ಅನುಸರಿಸಿದರೆ ನಿಮಗೆ ಶನಿಯ ಕಾಟ ಇರುವುದಿಲ್ಲ.

೧.ನವಗ್ರಹಗಳಿಗೆ ಪ್ರದಕ್ಷಿಣೆ ಹಾಕುವಾಗ ಶನೈಶ್ಚರ ಸ್ವಾಮಿಗೆ ಭಕ್ತಿಯಿಂದ ತಪ್ಪದೇ ನಮಸ್ಕಾರ ಮಾಡಬೇಕು.

ಮತ್ತು ನೀವು ಶನಿವಾರದ ದಿನದಂದು ನೀಲಿ ಬಣ್ಣ ಅಥವಾ ಕಪ್ಪನೆಯ ಬಟ್ಟೆಯನ್ನು ಧರಿಸುವುದರಿಂದ ಶನೈಶ್ಚರನ ಅನುಗ್ರಹ ನಿಮಗೆ ಸಿಗಲಿದೆ.

೨. ಶನಿವಾರದಂದು ನೀವು ಎಳ್ಳಿನ ಉಂಡೆ ಮಾಡಿ ನೈವೇದ್ಯವಾಗಿ ಸಮರ್ಪಿಸಿ ಶಿವನ ಆರಾಧನೆಯನ್ನು ಮಾಡುವುದರಿಂದ ಶನೈಶ್ಚರನು ನಿಮ್ಮನು ಕಾಪಾಡುತ್ತಾನೆ.

೩.ಉದ್ದಿನವಡೆ ಹಾರ ಮಾಡಿ ನಿಮ್ಮ ಮನೆಯಲ್ಲಿ ಇರುವ ಆಂಜನೇಯ ವಿಗ್ರಹಕ್ಕೆ ಹಾಕಿ ಅಥವಾ ನಿಮ್ಮ ಊರಿನಲ್ಲಿರುವ ದೇವಸ್ಥಾನದಲ್ಲಿ ಆಂಜನೇಯನ ಮೂರ್ತಿಗೆ
ಈ ಹಾರ ಹಾಕಿ ಅಭಿಷೇಕ ಮಾಡಿಸಿ.

೪.ಶನೈಶ್ಚರ ವ್ರತ ಕತೆ ಮಾಡಿಸಿ. ಶನೈಶ್ವರನ ವ್ರತ ಮಾಡಿ ಪೂಜೆ ಮಾಡಿದರೆ ನಿಮಗೆ ಶನಿ ಮಹಾತ್ಮನ ಪುಣ್ಯ ಸಿಗುತ್ತೆ.

ಈ ವ್ರತವನ್ನು ಶನಿವಾರದಂದು ಮಾಡಿಸಿದರೆ ಶನಿ ಕಾಟದಿಂದ ಪರಿಹಾರ ಪಡೆಯ ಬಹುದು.

೫.ಹತ್ತಿಯ ಬತ್ತಿಯಲ್ಲಿ ದೀಪ ಹಚ್ಚಿ. ನವಗ್ರಹ ದೇವಸ್ಥಾನಕ್ಕೆ ಹೋಗಿ ಶ್ರದ್ದೆಯಿಂದ ಮತ್ತು ಭಕ್ತಿಯಿಂದ ಬೇಡಿ ಕೊಂಡು ಹತ್ತಿ ಬತ್ತಿಯ ದೀಪ ಹಚ್ಚಿ ಪೂಜೆ ಮಾಡಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮತ್ತು ಆ ದೇವಾಲಯದ ಹತ್ತಿರಾನೆ ಒಂದು ಬಾಣಲಿಯಲ್ಲಿ ಎಳ್ಳು ಎಣ್ಣೆ ಹಾಕಿ ಅದರಲ್ಲಿ ನಿಮ್ಮ ಮುಖ ನೋಡಿ, ಹತ್ತಿಯ ಬತ್ತಿ ಹಾಕಿ ದೀಪ ಹಚ್ಚಿ ಇನ್ನು ಒಳಿತು.

೬.ಶನಿಗೆ ತೈಲಾಭಿಷೇಕ ಮಾಡಿಸಿ. ಹೌದು ನಿಮ್ಮ ಹತ್ತಿರದ ಶನೈಶ್ವರ ದೇವಸ್ಥಾನಕ್ಕೆ ಹೋಗಿ ಎಳ್ಳು ಎಣ್ಣೆಯಿಂದ ಶನೈಶ್ವರನಿಗೆ ಅಭಿಷೇಕ ಮಾಡಿಸಿ ಮತ್ತು ನಿಮ್ಮ ಕುಟುಂಬದ ಎಲ್ಲ ಸದಸ್ಯರು ಇದ್ದರೆ ಒಳಿತು.

೭. ನಿಮ್ಮ ಸ್ನಾನ ನಂತರ ಮನೆಯಲ್ಲಿಯೋ ಅಥವಾ ಪ್ರಶಾಂತ ಎನಿಸುವಂಥ ಸ್ಥಳದಲ್ಲಿ ಕೂತು ಪ್ರತಿ ದಿನ ಶನೈಶ್ಚರ ಅಷ್ಟೋತ್ತರ ಪಠಿಸಿ.

ಇದರಿಂದ ನಿಮಗೆ ನೆಮ್ಮದಿ ಸಿಗಲಿದೆ ಮತ್ತು ಶನಿ ಕಾಟದಿಂದ ದೂರವಿರ ಬಹುದು.

ಓ೦ ಶಂ ಶನೀಶ್ವರಾಯ ನಮಃ

ಓ೦ ಪ್ರಾಂ ಪ್ರೀಂ ಪ್ರೌಂ ಸಹ ಶನೈಶ್ಚರಾಯ ನಮಃ

ಓ೦ ಕಾಗ ಧ್ವಜಾಯ ವಿದ್ಮಹೇ ಖಡ್ಗ ಹಸ್ತಾಯ ಧೀಮಹಿ ತನ್ನೋ ಮಂದಃ ಪ್ರಚೋದಯಾತ್.

ಓ೦ ನೀಲಾಂಜನ ಸಮಾಭಾಷಂ ರವೀಪುತ್ರಂ ಯಮಾಗ್ರಜಂ ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ.

ಸರ್ವೇ ಜನಾಃ ಸುಖಿನೋ ಭವಂತು. ಶುಭವಾಗಲಿ.

Tags: #astrologyfull moonlord shaniLord Shanideva
ShareTweetSendShare
Join us on:

Related Posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

by Shwetha
August 2, 2026
0

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ವಿಡಿಯೋ ವೈರಲ್ ಆದ ಬಳಿಕ, ಸಂಬಂಧಿತ ಬಾಲಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾಳೆ. ತಾನು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram