ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಸ್ತೆಬದಿಯಲ್ಲಿ ಭಿಕ್ಷೆ ಬೇಡುತ್ತಿರುವ ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿ

Shwetha by Shwetha
December 9, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
IIT Kanpur engineer found begging on Gwalior streets
Share on FacebookShare on TwitterShare on WhatsappShare on Telegram

ರಸ್ತೆಬದಿಯಲ್ಲಿ ಭಿಕ್ಷೆ ಬೇಡುತ್ತಿರುವ ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿ

ಗ್ವಾಲಿಯರ್, ಡಿಸೆಂಬರ್09: ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳುತ್ತಿರುವ ಹಿರಿಯ ನಾಗರಿಕರೊಬ್ಬರು ಮಧ್ಯಪ್ರದೇಶದ ಬೀದಿಗಳಲ್ಲಿ ಭಿಕ್ಷೆ ಬೇಡುವುದು ಕಂಡುಬಂದಿದೆ.
ಗ್ವಾಲಿಯರ್ ಜಿಲ್ಲೆಯ ರಸ್ತೆಬದಿಯಲ್ಲಿ ಸುರೇಂದ್ರ ವಶಿಷ್ಠ ಎಂದು ಗುರುತಿಸಲ್ಪಟ್ಟ 90 ವರ್ಷದ ವ್ಯಕ್ತಿ ರಸ್ತೆ ಬದಿ ಭಿಕ್ಷೆ ಬೇಡುವ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.
IIT Kanpur engineer found begging on Gwalior streets

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ವರದಿಯ ಪ್ರಕಾರ, ವೃದ್ಧನನ್ನು ಆಶ್ರಮ ಸ್ವರ್ಗ್ ಸದಾನ್ (ಎಎಸ್ಎಸ್) ಎಂಬ ಸ್ವಯಂ ಸೇವಕ ಸಂಸ್ಥೆಯವರು ರಕ್ಷಿಸಿದ್ದಾರೆ. ಹಿಂದೆ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದಾಗ ಇದೇ ಸಂಸ್ಥೆಯವರು ರಕ್ಷಿಸಿದ್ದರು.

ನಾವು ಅವರನ್ನು ಬಸ್ ನಿಲ್ದಾಣದ ಬಳಿ ಬಹಳ ಕರುಣಾಜನಕ ಸ್ಥಿತಿಯಲ್ಲಿ ಕಂಡುಕೊಂಡೆವು. ನಾವು ಅವರೊಂದಿಗೆ ಮಾತಾಡಿದಾಗ ಅವರು ಫಾರಿನ್​ ಶೈಲಿಯ
ಇಂಗ್ಲಿಷ್‌ನಲ್ಲಿ ಮಾತನಾಡಿದರು. ಇದರಿಂದ ಅನುಮಾನಗೊಂಡ ನಾವು ಅವರ ಮೂಲ ಪತ್ತೆಗೆ ಮುಂದಾದೆವು.

ನಾವು ಅವರನ್ನು ನಮ್ಮ ಆಶ್ರಮಕ್ಕೆ ಕರೆತಂದೆವು ಮತ್ತು ಅವರ ಸಂಬಂಧಿಕರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಎಎಸ್‌ಎಸ್‌ನ ವಿಕಾಶ್ ಗೋಸ್ವಾನಿ ತಿಳಿಸಿದ್ದಾರೆ..
ವಿಕಾಸ್ ಪ್ರಕಾರ, ಸುರೇಂದ್ರ ಅವರು 1969 ರಲ್ಲಿ ಐಐಟಿ-ಕಾನ್ಪುರದಿಂದ ಮೆಕಾನಿಕಲ್​ ಇಂಜಿನಿಯರಿಂಗ್​ ಪದವಿ ಮತ್ತು 1972 ರಲ್ಲಿ ಲಕ್ನೋದಿಂದ ಎಲ್ಎಲ್ಎಂ ಪದವಿ ಪಡೆದಿದ್ದಾರೆ. ಅವರ ತಂದೆ ಜೆಸಿ ಗಿರಣಿಗಳಲ್ಲಿ ಸರಬರಾಜುದಾರರಾಗಿದ್ದರು ಮತ್ತು ಅದು 1990 ರ ದಶಕದಲ್ಲಿ ಮುಚ್ಚಲ್ಪಟ್ಟಿತು.
IIT Kanpur engineer found begging on Gwalior streets

ಈ ಹಿಂದೆ ರಕ್ಷಿಸಲ್ಪಟ್ಟ ಮಾಜಿ‌ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ವಿಕಾಸ್ ಹೇಳಿದರು. ಮನೀಶ್ ಒಂದು ಕಾಲದಲ್ಲಿ ರಾಜ್ಯ ಪೊಲೀಸರಲ್ಲಿ ಶಾರ್ಪ್‌ಶೂಟರ್ ಆಗಿದ್ದರು.

ಅವರು ಮಾನಸಿಕ ಸಮತೋಲನವನ್ನು ಕಳೆದುಕೊಂಡು ಬೀದಿಗಳಲ್ಲಿ ಭಿಕ್ಷೆ ಬೇಡಲು ಪ್ರಾರಂಭಿಸಿದರು. ಮನೀಶ್ ಅವರನ್ನು ಅವರ ಬ್ಯಾಚ್‌ಮೇಟ್‌ಗಳಾದ ಈಗ ಅಪರಾಧ ವಿಭಾಗದ ಡಿಎಸ್‌ಪಿಗಳಾಗಿರುವ ರತ್ನೇಶ್ ಸಿಂಗ್ ತೋಮರ್ ಮತ್ತು ವಿಜಯ್ ಸಿಂಗ್ ಭಡೋರಿಯಾ ಅವರು ರಕ್ಷಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್‌ನಲ್ಲಿ ಪಿಪಿಇ ಕಿಟ್‌ ಧರಿಸಿ ನಡೆದ ದೇಶದ ಮೊದಲ ಮದುವೆ

ನವೆಂಬರ್ 11 ರಂದು ಕರ್ತವ್ಯದಿಂದ ಮನೆಗೆ ಮರಳುತ್ತಿದ್ದ ಇವರಿಬ್ಬರು ಫುಟ್‌ಪಾತ್‌ನಲ್ಲಿದ್ದ ಭಿಕ್ಷುಕನನ್ನು ಗಮನಿಸಿದರು. ಆ ವ್ಯಕ್ತಿಯೊಂದಿಗೆ ಮಾತನಾಡಿದ ನಂತರ ಡಿಎಸ್ಪಿ ರತ್ನೇಶ್ ಸಿಂಗ್ ತೋಮರ್ ಅವರಿಗೆ ಬೂಟುಗಳನ್ನು ನೀಡಿದರು ಮತ್ತು ವಿಜಯ್ ಭಡೋರಿಯಾ ಅವರಿಗೆ ಜಾಕೆಟ್ ನೀಡಿದರು. ಭಿಕ್ಷುಕನು ಭಡೋರಿಯಾ ಅವರನ್ನು ಹೆಸರಿನಿಂದ ಕರೆದಾಗ ಇಬ್ಬರು ಪೊಲೀಸರು ಆಶ್ಚರ್ಯಚಕಿತರಾದರು. ಪೊಲೀಸರು ಆ ವ್ಯಕ್ತಿಯ ಬಗ್ಗೆ ಕೇಳಿದಾಗ, ಭಿಕ್ಷುಕ ತನ್ನನ್ನು ಮನೀಶ್ ಮಿಶ್ರಾ ಎಂದು ಪರಿಚಯಿಸಿಕೊಂಡರು.‌ ಇದರಿಂದ ಆಘಾತಕ್ಕೊಳಗಾದ ಪೊಲೀಸ್ ಅಧಿಕಾರಿಗಳು ಅವರನ್ನು 1999 ರ ಬ್ಯಾಚ್‌ನ ತಮ್ಮ ಬ್ಯಾಚ್‌ಮೇಟ್ ಮಿಶ್ರಾ ಎಂದು ಗುರುತಿಸಿದರು.

ತನ್ನ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಮನೀಶ್ ಮಿಶ್ರಾ ಎರಡು ವರ್ಷಗಳ ಕಾಲ ಕರ್ತವ್ಯಕ್ಕೆ ಗೈರುಹಾಜರಾಗಿದ್ದರಿಂದ ಅವರನ್ನು 2006 ರಲ್ಲಿ ಸೇವೆಯಿಂದ ವಜಾಗೊಳಿಸಲಾಯಿತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1336360172843749377?s=19

https://twitter.com/SaakshaTv/status/1336360541544058880?s=19

Tags: beggingGwalior streetsIIT Kanpur engineer
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram