ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ: ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

Shwetha by Shwetha
August 1, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದರ ಜೊತೆಗೆ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ.

Related posts

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

August 1, 2026
ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 1, 2026

ಅದೇ ವೇಳೆ ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದು, ವಿಶೇಷವಾಗಿ ನದಿ ತೀರ, ಗುಡ್ಡಗಾಡು ಪ್ರದೇಶಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.

ShareTweetSendShare
Join us on:

Related Posts

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

by Shwetha
August 1, 2026
0

ನವದೆಹಲಿ: ನೀಟ್ ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶದ ಅಲೆ ಎದ್ದಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಮಾಫಿಯಾ ವಿರುದ್ಧ ಕಠಿಣ...

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
August 1, 2026
0

ಬೆಂಗಳೂರು: ಪೊಲೀಸರ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಪಾಲನೆ ಮಾಡುವ...

ಆ. 13ಕ್ಕೆ ಕರ್ನಾಟಕ ಬಂದ್ ಕರೆ; ವಾಟಾಳ್ ನಾಗರಾಜ್ ಘೋಷಣೆ

ಆ. 13ಕ್ಕೆ ಕರ್ನಾಟಕ ಬಂದ್ ಕರೆ; ವಾಟಾಳ್ ನಾಗರಾಜ್ ಘೋಷಣೆ

by Shwetha
August 1, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯದಲ್ಲಿ ಆಕ್ರೋಶ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿವೆ. ಇಂದು ನಡೆದ ವಿವಿಧ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 1, 2026
0

ದಿನ ಭವಿಷ್ಯ: 01-08-2026 ಮೇಷ ರಾಶಿ ವೃತ್ತಿ ಮತ್ತು ವ್ಯವಹಾರ: ಮೇಷ ರಾಶಿಯವರಿಗೆ ಇಂದು ಅತ್ಯಂತ ಕ್ರಿಯಾಶೀಲ ದಿನ. ನಿಮ್ಮಲ್ಲಿರುವ ನಾಯಕತ್ವದ ಗುಣವು ಕೆಲಸದ ಸ್ಥಳದಲ್ಲಿ ನಿಮ್ಮನ್ನು...

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram