ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಡ್-19 ಲಸಿಕೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು

Shwetha by Shwetha
January 15, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
covishield-and-covaxin-are-safe-assures-icmr-scientist-dr-samiran-panda
Share on FacebookShare on TwitterShare on WhatsappShare on Telegram

ಕೋವಿಡ್-19 ಲಸಿಕೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು

ಹೊಸದಿಲ್ಲಿ, ಜನವರಿ15: ನಾಳೆಯಿಂದ ಕೊರೋನಾ ಲಸಿಕೆ ಅಭಿಯಾನವು ದೇಶದಾದ್ಯಂತ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತದಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.
Covid vaccination voluntary
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈಗಾಗಲೇ ಲಸಿಕೆಗಳ ಪಟ್ಟಿ, ದೈಹಿಕ ನಿರ್ದಿಷ್ಟತೆ, ಡೋಸೇಜ್, ಕೋಲ್ಡ್ ಚೈನ್ ಸ್ಟೋರೇಜ್ ಅವಶ್ಯಕತೆಗಳು, ನಿರ್ಬಂಧಗಳು ಮತ್ತು ಸಣ್ಣ ಎಇಎಫ್ ಐಗಳು ಕುರಿತು ಮಾಹಿತಿ ಹೊಂದಿರುವ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳ ಸಮಗ್ರ ಫ್ಯಾಕ್ಟ್ ಶೀಟ್ ಅನ್ನು ರಾಜ್ಯಗಳಿಗೆ ಕಳುಹಿಸಿದೆ.

Related posts

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

April 7, 2026
ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

April 7, 2026

ಕೊರೋನವೈರಸ್‌ ಲಸಿಕೆ ಬೇಕು ಅಥವಾ ಬೇಡಗಳನ್ನು ಒಳಗೊಂಡ ಕೈಪಿಡಿಯ ಮಾಹಿತಿಯನ್ನು ಎಲ್ಲಾ ಪ್ರೋಗ್ರಾಂ ಮ್ಯಾನೇಜರ್ ಗಳು, ಕೋಲ್ಡ್ ಚೈನ್ ಹ್ಯಾಂಡ್ಲರ್ ಗಳು ಮತ್ತು ಲಸಿಕೆಗಾರರಿಗೂ ಹಂಚಲಾಗಿದೆ.

ಕೈಪಿಡಿಯಲ್ಲಿ ತಿಳಿಸಿರುವಂತೆ , 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ.
ಗರ್ಭಿಣಿ ಮಹಿಳೆಯರು/ ತಮ್ಮ ಗರ್ಭಾವಸ್ಥೆಯ ಬಗ್ಗೆ ಖಚಿತತೆ ಇಲ್ಲದ ಮಹಿಳೆಯರು ಮತ್ತು ಹಾಲುಣಿಸುವ ತಾಯಂದಿರು ಈ ಲಸಿಕೆಯನ್ನು ಪಡೆಯಬಾರದು ಎಂದು ಕೈಪಿಡಿಯಲ್ಲಿ ತಿಳಿಸಲಾಗಿದೆ.

ಕೋವಿಡ್-19 ಲಸಿಕೆಯ ಬಗ್ಗೆ ಕೈಪಿಡಿ ಏನು ಹೇಳುತ್ತದೆ ?

1. ಕೋವಿಡ್-19 ಲಸಿಕೆಯನ್ನು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮಾತ್ರ ನೀಡಲಾಗುತ್ತದೆ

2. ಲಸಿಕೆಯ ನಿರ್ವಹಣೆಯನ್ನು 14 ದಿನಗಳ ಅಂತರದಲ್ಲಿ ಪ್ರತ್ಯೇಕಿಸಬೇಕು

3. ಎರಡನೇ ಡೋಸ್ ಮೊದಲ ಡೋಸ್ ಒಂದೇ ಲಸಿಕೆಯಾಗಿರಬೇಕು ಮತ್ತು ಪರಸ್ಪರ ಚುಚ್ಚುಮದ್ದು, ಬದಲಾಯಿಸಲು ಅನುಮತಿ ಇಲ್ಲ

ಕೋವಿಡ್-19 ಮೂಲ ಪತ್ತೆ ಹಚ್ಚಲು ಚೀನಾದ ವುಹಾನ್ ಗೆ ಆಗಮಿಸಿದ ವಿಶ್ವ ಆರೋಗ್ಯ ಸಂಸ್ಥೆ (WHO) ತಂಡ

ನಿರ್ಬಂಧನೆಗಳು

1. ಕೊವಿಡ್-19 ಸೋಂಕಿನ ಇತಿಹಾಸ ಹೊಂದಿರುವ ವ್ಯಕ್ತಿಗಳು:

-ಕೊವಿಡ್-19 ಲಸಿಕೆಯ ಮೊದಲ‌ ಡೋಸ್ ಗೆ ಅಲರ್ಜಿ ಪ್ರತಿಕ್ರಿಯೆ ತೋರಿಸಿದವರು
-ಲಸಿಕೆ/ ಚುಚ್ಚುಮದ್ದಿನ ಚಿಕಿತ್ಸೆಗಳು, ಔಷಧ ಉತ್ಪನ್ನಗಳು, ಆಹಾರ-ಪದಾರ್ಥಗಳು ಇತ್ಯಾದಿಗಳಿಗೆ ತಕ್ಷಣದ ಅಥವಾ ವಿಳಂಬಿತ ಅನಾಫಿಲಾಕ್ಸಿಸ್ ಅಥವಾ ಅಲರ್ಜಿ ಪ್ರತಿಕ್ರಿಯೆ.

2. ಗರ್ಭಧಾರಣೆ ಮತ್ತು ಹಾಲುಣಿಸುವಿಕೆ:

-ಗರ್ಭಿಣಿ ಮಹಿಳೆಯರು ಮತ್ತು ಹಾಲುಣಿಸುವ ಮಹಿಳೆಯರು ಯಾವುದೇ ಕೋವಿಡ್-19 ಲಸಿಕೆಯ ವೈದ್ಯಕೀಯ ಪ್ರಯೋಗದ ಭಾಗವಾಗಿಲ್ಲ. ಆದ್ದರಿಂದ, ಗರ್ಭಿಣಿ ಮಹಿಳೆಯರು/ ತಮ್ಮ ಗರ್ಭಧಾರಣೆಯ ಬಗ್ಗೆ ಖಚಿತತೆ ಇಲ್ಲದ ಮಹಿಳೆಯರು ಮತ್ತು ಹಾಲುಣಿಸುವ ಮಹಿಳೆಯರು ಕೋವಿಡ್-19 ಲಸಿಕೆಯನ್ನು ಪಡೆಯುವಂತಿಲ್ಲ.

ತಾತ್ಕಾಲಿಕ ನಿರ್ಬಂಧಗಳು:

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡ 4-8 ವಾರಗಳ ಕಾಲ ಲಸಿಕೆಯನ್ನು ಮುಂದೂಡಬೇಕಾಗುತ್ತದೆ
1. ಸಾರ್ಸ್-ಕೋವ್-2 ಸೋಂಕಿನ ಸಕ್ರಿಯ ಲಕ್ಷಣಗಳು ಕಾಣಿಸಿಕೊಂಡಿರುವ ವ್ಯಕ್ತಿಗಳು,
2. ಸಾರ್ಸ್-ಕೊವಿ-2 ರೋಗಿಗಳಿಗೆ ಸಾರ್ಸ್-ಕೊವಿ-2 ಮೊನೊಕ್ಲೋನಲ್ ಪ್ರತಿಕಾಯಗಳು ಅಥವಾ ಕೋವಲೆಸೆಂಟ್ ಪ್ಲಾಸ್ಮಾವನ್ನು ಪಡೆದವರು,
3. ತೀವ್ರ ಅಸ್ವಸ್ಥ ಮತ್ತು ಯಾವುದೇ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದವರು ಲಸಿಕೆಯನ್ನು ತಾತ್ಕಾಲಿಕವಾಗಿ ಮುಂದೂಡಬೇಕಾಗುತ್ತದೆ.
Harsh Vardhan big announcement Oxford Covid19 Rs 1000 Covid vaccination voluntary

ವಿಶೇಷ ಮುನ್ನೆಚ್ಚರಿಕೆಗಳು:
ರಕ್ತಸ್ರಾವ ಅಥವಾ ಹೆಪ್ಪುಗಟ್ಟುವ ಅಂಶದ ಕೊರತೆ, ಅಥವಾ ಪ್ಲೇಟ್ಲೆಟ್ ಅಸ್ವಸ್ಥತೆ ಅಥವಾ ಕೊಗ್ಯುಲೇಶನ್ ಅಸ್ವಸ್ಥತೆಯ ಇತಿಹಾಸವಿರುವ ವ್ಯಕ್ತಿಗಳಿಗೆ ಲಸಿಕೆಯನ್ನು ನೀಡುವಾಗ ಎಚ್ಚರಿಕೆ ವಹಿಸಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1349035039846141955?s=19

https://twitter.com/SaakshaTv/status/1349035431770288129?s=19

Tags: About Covid-19 VaccineImportant Information
ShareTweetSendShare
Join us on:

Related Posts

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

by Shwetha
April 7, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಳನ್ನು ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ...

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

by Shwetha
April 7, 2026
0

ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದೀಗ ಕ್ರಿಕೆಟ್ ಆಡಳಿತ ಮತ್ತು ಆರ್ಥಿಕ ಪ್ರಾಬಲ್ಯದ ವಿಚಾರದಲ್ಲೂ ಪಾಕಿಸ್ತಾನ...

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 12ನೇ ತರಗತಿ ತನಕ ಉಚಿತ ಬಸ್ ಪ್ರಯಾಣ ಯೋಜನೆ ಚಿಂತನೆ

by Shwetha
April 7, 2026
0

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯೊಂದು ಬರಲಿರುವ ಸೂಚನೆ ಸಿಕ್ಕಿದೆ. 12ನೇ ತರಗತಿ ತನಕ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಅಭಿವೃದ್ಧಿ ಮಾಡಲು CM ವಿಫಲ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಟೀಕೆ

by Shwetha
April 7, 2026
0

ಅವಕಾಶಗಳಿದ್ದರೂ ರಾಜ್ಯದ ಅಭಿವೃದ್ಧಿಗೆ ಗಮನಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರ ಟೀಕೆ ಮಾಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram