Friday, January 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Imran Khan: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಗುಂಡೇಟು – ಅಪಾಯಾದಿಂದ ಪಾರು…. 

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್  ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.  ಜಾಪರ್ ಅಲಿ ಖಾನ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ. ವಜೀರಾಬಾದ್‌ನಲ್ಲಿ ಕಿಡಿಗೇಡಿಗಳು ಇಮ್ರಾನ್ ಖಾನ್  ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.

Naveen Kumar B C by Naveen Kumar B C
November 3, 2022
in International, Newsbeat, ದೇಶ - ವಿದೇಶ
Imran khan
Share on FacebookShare on TwitterShare on WhatsappShare on Telegram

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಗುಂಡೇಟು – ಅಪಾಯಾದಿಂದ ಪಾರು….

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್  ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.  ಜಾಪರ್ ಅಲಿ ಖಾನ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ. ವಜೀರಾಬಾದ್‌ನಲ್ಲಿ ಕಿಡಿಗೇಡಿಗಳು ಇಮ್ರಾನ್ ಖಾನ್  ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.

Related posts

yash , pepsi

Yash : ಪೆಪ್ಸಿ ಜಾಹಿರಾತು ಒಪ್ಪಿ ತಪ್ಪು ಮಾಡಿದ್ರಾ ಯಶ್..?? ನೆಟ್ಟಿಗರು ಗರಂ..!!

January 27, 2023
hardik pandya

T20 Match : ಹಾರ್ದಿಕ್ ನೇತೃಥ್ವದಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಮೊದಲ ಪಂದ್ಯ

January 27, 2023

ಪಾಕಿಸ್ತಾನದ ಮಾಧ್ಯಮಗಳ ವರದಿಯ ಪ್ರಕಾರ  ಮಾಜಿ ಪ್ರಧಾನಿ ಇಮ್ರಾನ್ ಖಾನ್  ಅವರ ಕಾಲಿಗೆ ಬುಲೆಟ್ ಬಿದ್ದು ಗಾಯಗಳಾಗಿವೆ.  ಆದರೇ ಇಮ್ರಾನ್  ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಇಮ್ರಾನ್ ಮೇಲೆ ಗುಂಡು ಹಾರಿಸಿದ ಶಂಕಿತ ವ್ಯಕ್ತಿಯನ್ನ ಬಂಧಿಸಲಾಗಿದೆ. ಪಿಟಿಐ ನಾಯಕ ಫೈಸಲ್ ಜಾವೇದ್ ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಜಿಯೋ ಸುದ್ದಿಯ ಪ್ರಕಾರ, ಪ್ರಧಾನಿ ಶೆಹಬಾಜ್ ಷರೀಫ್ ಇಮ್ರಾನ್ ಖಾನ್ ಮೇಲಿನ ದಾಳಿಯನ್ನು ಖಂಡಿಸಿದರು ಮತ್ತು ಆಂತರಿಕ ಸಚಿವ ರಾಣಾ ಸನಾವುಲ್ಲಾ ಅವರಿಗೆ ಪಾಕಿಸ್ತಾನದ ಇನ್ಸ್ಪೆಕ್ಟರ್-ಜನರಲ್ ಆಫ್ ಪೊಲೀಸ್ ಮತ್ತು ಪಂಜಾಬ್ ಮುಖ್ಯ ಕಾರ್ಯದರ್ಶಿಯಿಂದ ವರದಿಯನ್ನು ಕೇಳುವಂತೆ ಆದೇಶಿಸಿದರು.

ಇಮ್ರಾನ್ ಖಾನ್ ಅಕ್ಟೋಬರ್ 29 ರಂದು ಸರ್ಕಾರದ ವಿರುದ್ಧ ಲಾಹೋರ್‌ನಿಂದ ಇಸ್ಲಾಮಾಬಾದ್‌ ಗೆ ಸುದೀರ್ಘ ರ್ಯಾಲಿಯನ್ನ ಪ್ರಾರಂಭಿಸಿದರು. ನವೆಂಬರ್ 4 ರಂದು ಇಸ್ಲಾಮಾಬಾದ್ ತಲುಪಲು ರ್ಯಾಲಿ ನಿಗದಿಯಾಗಿತ್ತು.

Imran Khan shot at during Gujranwala rally, out of danger

Tags: IMRAN KHANshot
ShareTweetSendShare
Join us on:

Related Posts

yash , pepsi

Yash : ಪೆಪ್ಸಿ ಜಾಹಿರಾತು ಒಪ್ಪಿ ತಪ್ಪು ಮಾಡಿದ್ರಾ ಯಶ್..?? ನೆಟ್ಟಿಗರು ಗರಂ..!!

by Namratha Rao
January 27, 2023
0

Yash : ಪೆಪ್ಸಿ ಜಾಹಿರಾತು ಒಪ್ಪಿ ತಪ್ಪು ಮಾಡಿದ್ರಾ ಯಶ್..?? ನೆಟ್ಟಿಗರು ಗರಂ..!! ರಾಕಿಂಗ್ ಸ್ಟಾರ್ ಯಶ್ ಅವರ ಮೇನಿಯಾ ಆಲ್ ಓವರ್ ಇಂಡಿಯಾ ಇದೆ.. KGF...

hardik pandya

T20 Match : ಹಾರ್ದಿಕ್ ನೇತೃಥ್ವದಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಮೊದಲ ಪಂದ್ಯ

by Namratha Rao
January 27, 2023
0

T20 Match : ಹಾರ್ದಿಕ್ ನೇತೃಥ್ವದಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಮೊದಲ ಪಂದ್ಯ T20 : ಧೋನಿ ತವರಿನಲ್ಲಿ ಭಾರತ, ನ್ಯೂಜಿಲೆಂಡ್ ಫೈಟ್ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ...

ಬಿಳಿ ಎಕ್ಕದ ಗಣಪತಿಯನ್ನ ಈ ರೀತಿ ಪೂಜೆಮಾಡಿ ಪ್ರತಿಷ್ಠಾಪನೆ ಮಾಡಿದರೆ ತುಂಬಾ ಒಳ್ಳೆಯ ಪ್ರತಿಫಲ ದೊರಕುತ್ತದೆ ….

Astrology ರಥಸಪ್ತಮಿ 28/01/2023 ರಂದು! ನಿಮ್ಮ ಎಲ್ಲಾ ಪಾಪಗಳನ್ನು ದೂರ ಮಾಡಲು ಎಕ್ಕದ ಎಲೆಯ ಸ್ನಾನ ಮಾಡುವುದು ಹೇಗೆ ಗೋತ್ತಾ..?

by Namratha Rao
January 27, 2023
0

Astrology ರಥಸಪ್ತಮಿ 28/01/2023 ರಂದು! ನಿಮ್ಮ ಎಲ್ಲಾ ಪಾಪಗಳನ್ನು ದೂರ ಮಾಡಲು ಎಕ್ಕದ ಎಲೆಯ ಸ್ನಾನ ಮಾಡುವುದು ಹೇಗೆ ಗೋತ್ತಾ..?   ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ...

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

by Namratha Rao
January 26, 2023
0

ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ.. ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ...

Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

by Namratha Rao
January 26, 2023
0

ಬೆಂಗಳೂರು : ಕರ್ನಾಟಕ ಸಾಫ್ಟ್ ವೇರ್ ಇಂಜಿನಿಯರ್ ಗಳು ಮತ್ತು ಸ್ಟಾರ್ಟ್ಅಪ್ ಗಳಿಗೆ ಅಗ್ರ ಆಯ್ಕೆಯಾಗಿರುವ ಒಂದು ನಗರವಿದ್ದರೆ ಅದು ಬೆಂಗಳೂರು. ಭಾರತದ ಸಿಲಿಕಾನ್ ವ್ಯಾಲಿ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Surya grahan 2022 | 12 ರಾಶಿಗಳ ಮೇಲೆ ಸೂರ್ಯಗ್ರಹಣದ ಲಾಭ ನಷ್ಟ ಹೇಗಿದೆ? ಯಾರಿಗೆ ಕಾದಿರಿ ಸೂರ್ಯ ಗ್ರಹಣದ ಗ್ರಹಚಾರ.!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

yash , pepsi

Yash : ಪೆಪ್ಸಿ ಜಾಹಿರಾತು ಒಪ್ಪಿ ತಪ್ಪು ಮಾಡಿದ್ರಾ ಯಶ್..?? ನೆಟ್ಟಿಗರು ಗರಂ..!!

January 27, 2023
hardik pandya

T20 Match : ಹಾರ್ದಿಕ್ ನೇತೃಥ್ವದಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಮೊದಲ ಪಂದ್ಯ

January 27, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram