ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಕಳೆದ ಬಾರಿ ಸಿಎಸ್ ಕೆಯ ಟ್ರಂಪ್ ಕಾರ್ಡ್ ಬೌಲರ್.. ಈ ಬಾರಿ ವಾಟರ್ ಬಾಯ್…

Sanath Rai by Sanath Rai
October 23, 2020
in IPL 2020, Newsbeat, ಕ್ರೀಡೆ
imran tahir csk ipl 2020 saakshatv
Share on FacebookShare on TwitterShare on WhatsappShare on Telegram

ಕಳೆದ ಬಾರಿ ಸಿಎಸ್ ಕೆಯ ಟ್ರಂಪ್ ಕಾರ್ಡ್ ಬೌಲರ್.. ಈ ಬಾರಿ ವಾಟರ್ ಬಾಯ್…

imran tahir csk ipl 2020 saakshatvಇಮ್ರಾನ್ ತಾಹೀರ್..
ದಕ್ಷಿಣ ಆಫ್ರಿಕಾದ ಲೆಗ್ ಸ್ಪಿನ್ನರ್. ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಯರ್.
2019ರ ಐಪಿಎಲ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್.
ಆದ್ರೆ ಈ ಬಾರಿಯ ಐಪಿಎಲ್ ನಲ್ಲಿ ಇಮ್ರಾನ್ ತಾಹೀರ್ ಗೆ ಚೆನ್ನೈ ಸೂಪರ್ ಕಿಂಗ್ಸ್ ಅವಕಾಶವನ್ನೇ ನೀಡಿಲ್ಲ.
ಆಡುವ 11ರ ಬಳಗದಿಂದ ದೂರ ಉಳಿದಿರುವ ಇಮ್ರಾನ್ ತಾಹೀರ್ ವಾಟರ್ ಬಾಯ್ ಆಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಮ್ರಾನ್ ತಾಹೀರ್ ಗೆ ಯಾಕೆ ಅವಕಾಶ ನೀಡಿಲ್ಲ ಎಂಬುದು ಇನ್ನೂ ನಿಗೂಢವಾಗಿದೆ.
ಸಿಎಸ್ ಕೆ ತಂಡ ಈ ಬಾರಿಯ ಟೂರ್ನಿಗೆ ಮೂವರು ಸ್ಪಿನ್ನರ್ ಗಳಿಗೆ ಅವಕಾಶ ನೀಡುತ್ತಿದೆ.
ಆದ್ರೂ ಇಮ್ರಾನ್ ತಾಹೀರ್‍ಗೆ ಅವಕಾಶವನ್ನೇ ನೀಡಿಲ್ಲ. ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿರುವ ತಾಹೀರ್ ಅವರನ್ನು ಕಡೆಗಣಿಸಿರುವುದು ಯಾಕೆ ಅನ್ನೋ ಪ್ರಶ್ನೆಗೆ ಧೋನಿಯೇ ಉತ್ತರ ನೀಡಬೇಕು.
ಇದೀಗ ಇಮ್ರಾನ್ ತಾಹೀರ್ ಆಡುವ ಬಳಗದಿಂದ ದೂರ ಉಳಿದಿರುವ ಬಗ್ಗೆ ಮಾತನಾಡಿದ್ದಾರೆ.
ಆರ್. ಅಶ್ವಿನ್ ಜೊತೆಗಿನ ಯೂ ಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಇಮ್ರಾನ್ ತಾಹೀರ್ ತನ್ನ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಈ ಹಿಂದಿನ ಒಂದು ಆವೃತಿಯಲ್ಲಿ ಫಾಫ್ ಡು ಪ್ಲೇಸಸ್ ತಂಡದ ವಾಟರ್ ಬಾಯ್ ಆಗಿದ್ದರು. ಈ ಬಾರಿ ನನಗೆ ಅದೇ ರೀತಿಯ ಅನುಭವ ಆಗಿದೆ ಎಂದು ಇಮ್ರಾನ್ ತಾಹೀರ್ ಬೇಸರದಿಂದಲೇ ಹೇಳಿಕೊಂಡಿದ್ದಾರೆ.
ಇನ್ನು ಸಿಎಸ್ ಕೆಯ ಮುಂದಿನ ಪಂದ್ಯಗಳಲ್ಲಿ ಅವಕಾಶ ಸಿಗಬಹುದಾ ಅನ್ನೋ ಪ್ರಶ್ನೆಗೆ ಇಮ್ರಾನ್ ತಾಹೀರ್ ಉತ್ತರಿಸಿದ್ದು ಹೀಗೆ..
imran tahir R Ashwin csk ipl 2020 saakshatvಈ ಬಗ್ಗೆ ನನಗೆ ಯಾವುದೇ ಸುಳಿವು ಸಿಕ್ಕಿಲ್ಲ. ಫಾಫ್ ಡು ಪ್ಲೇಸಸ್ ಕೂಡ ಆಟಗಾರರಿಗೆ ನೀರು ತೆಗೆದುಕೊಂಡು ಹೋಗುತ್ತಿದ್ದರು. ಆಗ ತುಂಬಾನೇ ನೋವು ಉಂಟು ಮಾಡುತ್ತಿತ್ತು. ಯಾಕಂದ್ರೆ ಡುಪ್ಲೇಸಸ್ ಅವರು ಟಿ-ಟ್ವೆಂಟಿಯಲ್ಲಿ ಅದ್ಭುತ ಆಟಗಾರ. ಅದೇ ಅನುಭವ ನನಗೆ ಈಗ ಆಗುತ್ತಿದೆ. ಫಾಫ್ ಡು ಪ್ಲೇಸಸ್ ಯಾವ ರೀತಿ ನೋವು ಅನುಭವಿಸಿದ್ರೂ ಎಂಬುದು ನನಗೆ ಈಗ ಗೊತ್ತಾಗಿದೆ ಎಂದು ಇಮ್ರಾನ್ ತಾಹೀರ್ ಹೇಳಿದ್ದಾರೆ.
ಹಾಗಂತ ಈ ಬಗ್ಗೆ ನನಗೆ ಕೀಳರಿಮೆ ಆಗುತ್ತಿಲ್ಲ. ಯಾಕಂದ್ರೆ ನಾನು ಆಡುತ್ತಿದ್ದಾಗ ನನಗೂ ಆಟಗಾರರು ನೀರು ತೆಗೆದುಕೊಂಡು ಬರುತ್ತಿದ್ದರು. ಈಗ ಅವರಿಗೆ ನಾನು ಸೇವೆ ಮಾಡುತ್ತಿದ್ದೇನೆ. ಇದು ನನ್ನ ಕರ್ತವ್ಯ. ನಾನು ಆಡುತ್ತೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ನನಗೆ ನನ್ನ ತಂಡ ಗೆಲ್ಲಬೇಕು ಅಷ್ಟೇ. ಒಂದು ವೇಳೆ ನನಗೆ ಅವಕಾಶ ಸಿಕ್ಕರೆ ಅತ್ಯುತ್ತಮ ಪ್ರದರ್ಶನ ನೀಡಲು ಶತ ಪ್ರಯತ್ನ ಮಾಡುತ್ತೇನೆ ಎಂದು ಇಮ್ರಾನ್ ತಾಹೀರ್ ಹೇಳುತ್ತಾರೆ.
ಒಟ್ಟಿನಲ್ಲಿ ಇಮ್ರಾನ್ ತಾಹೀರ್ ಅವರನ್ನು ಕಡೆಗಣಿಸಿರುವುದರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಹಿನ್ನಡೆಯಾಗಿದೆ. ಮುಂದಿನ ಪಂದ್ಯಗಳಲ್ಲಿ ಅವಕಾಶ ಸಿಗಬಹುದು. ಆದ್ರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಎಂಟ್ರಿಯಾಗುವ ಆಸೆ ಕಮರಿ ಹೋಗಿದೆ.
ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ನೀರಸ ಪ್ರದರ್ಶನ ನೀಡಿರುವುದು ಇದೇ ಮೊದಲ ಬಾರಿ.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026
Tags: # Imran Tahir#Faf du Plessis#saakshatvchennai super kingscskDHONIIPL 2020Mahendra Singh DhoniMS Dhoni
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram