ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಬೇಸಿಗೆಯಲ್ಲಿ  ದೇಹವನ್ನ ಕಾಪಾಡಿಕೊಳ್ಳಲು, ನಿರ್ಜಲಿಕರಣ ತಪ್ಪಿಸಲು ಕೆಲವು ಸಲಹೆಗಳು…  

Naveen Kumar B C by Naveen Kumar B C
March 26, 2022
in Marjala Manthana, Newsbeat, ಮಾರ್ಜಲ ಮಂಥನ
water
Share on FacebookShare on TwitterShare on WhatsappShare on Telegram

ಬೇಸಿಗೆಯಲ್ಲಿ  ದೇಹವನ್ನ ಕಾಪಾಡಿಕೊಳ್ಳಲು, ನಿರ್ಜಲಿಕರಣ ತಪ್ಪಿಸಲು ಕೆಲವು ಸಲಹೆಗಳು…

ಬೇಸಿಗೆ ಬಂದ್ರೇ ಸಾಕು ನಮ್ಮ ದೇಹಕ್ಕೆ ಅತಿಹೆಚ್ಚು ದಾಹ ಉಂಟಾಗುತ್ತೆ. ಪದೇ ಪದೇ ನೀರು ಕುಡಿಬೇಕು ಅಂತನಿಸುತ್ತೆ.  ನಿಮ್ಮ ದೇಹದಲ್ಲಿ ಎಷ್ಟು ಪ್ರಮಾಣದಲ್ಲಿ ನೀರಿದೆ ಎಂದು ಗೊತ್ತಾ ? ದೇಹಕ್ಕೆ ಎಷ್ಟು ನೀರು ಬೇಕು? ಅಥವಾ ದೇಹದಲ್ಲಿ ನೀರಿನ ಕೊರತೆ ಉಂಟಾದ್ರೆ ಯಾವ ಸಮಸ್ಯೆಗಳನ್ನು ಎದುರಿಸಬಹುದು ಎಂದು ಯೋಚಿಸಿದ್ದೀರಾ ?

ಈ ವೀಡಿಯೋದಲ್ಲಿ ನಾವು ನಿಮಗೆ ಈ ವಿಷಯಗಳ ಮೇಲೆ  ಮಾಹಿತಿ ನೀಡುತ್ತೇವೆ.  ನೀರಿನ ಕೊರತೆಯಿಂದ ಉಂಟಾಗುವ ಸಮಸ್ಯೆಗಳು, ಅದರ ಪರಿಹಾರಗಳು ಮತ್ತು ಮುನ್ನೆಚ್ಚರಿಕೆ ಕುರಿತು ತಿಳಿಸಿಕೊಡ್ತಿವಿ.

ಒಬ್ಬ ಮನುಷ್ಯನ ದೇಹಕ್ಕೆ ಎಷ್ಟು ನೀರು ಬೇಕು?

ಪ್ರತಿಯೊಬ್ಬ ವ್ಯಕ್ತಿಯ ದೇಹದ ತೂಕ ವಿಭಿನ್ನವಾಗಿರುತ್ತದೆ. ಅದಕ್ಕೆ ತಕ್ಕಂತೆ  ದೇಹದಲ್ಲಿ ನೀರಿನ ಅಗತ್ಯವೂ ಬದಲಾಗುತ್ತೆ.  ದೇಹದ ತೂಕಕ್ಕೆ ಅನುಗುಣವಾಗಿ ಎಷ್ಟು ನೀರು ಕುಡಿಯಬೇಕು ಎಂಬುದನ್ನು ನಿರ್ಧರಿಸಬೇಕಾಗುತ್ತೆ.  20 ಕೆಜಿ ತೂಕದ ದೇಹಕ್ಕೆ 1 ಲೀಟರ್ ನೀರು ಬೇಕು.  ಅದರಂತೆ, 70 ಕೆಜಿ ತೂಕದ ವ್ಯಕ್ತಿ  3.5 ಲೀಟರ್ ನೀರು ಕುಡಿಯಬೇಕು. 80 ಕೆಜಿ ತೂಕದ ವ್ಯಕ್ತಿ 4 ಲೀಟರ್ ನೀರು ಕುಡಿಯಬೇಕು.

ದೇಹದಲ್ಲಿ ಎಷ್ಟು ನೀರು ಇದೆ?

ದೇಹವನ್ನು ಆರೋಗ್ಯವಾಗಿಡಲು ಪೌಷ್ಠಿಕ ಆಹಾರ ಸೇವನೆ ಎಷ್ಟು ಅಗತ್ಯವೋ, ಶುದ್ಧ ನೀರು ಕುಡಿಯುವುದೂ ಅಷ್ಟೇ ಮುಖ್ಯ. ನಮ್ಮ ದೇಹ ಶೇಕಡ 65 ರಿಂದ 70 % ನೀರಿನಿಂದಲೇ ಆಗಿದೆ.  ನೀರು ನಮ್ಮ ದೇಹದ ಮೂಲಭೂತ ಅವಶ್ಯಕತೆ ಮಾತ್ರವಲ್ಲ, ದೇಹದಲ್ಲಿ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನೀರು ಕಡಿಮೆಯಾದಾಗ, ಜನರು ನಿರ್ಜಲೀಕರಣಕ್ಕೆ ಒಳಗಾಗುತ್ತಾರೆ ಮತ್ತು ತುಂಬಾ ದುರ್ಬಲರಾಗುತ್ತಾರೆ.

ದೇಹದಲ್ಲಿ ನೀರಿನ ಕೊರತೆ ಏಕೆ?

 ಸೂರ್ಯನ ಬಿಸಿಲಿನ ತಾಪ ಹೆಚ್ಚಾಗಿದ್ದಾಗ ದೇಹಕ್ಕೆ ಹೆಚ್ಚು ನೀರು ಬೇಕಾಗುತ್ತದೆ.  ಬೆವರುವಿಕೆ,  ಶೌಚಾಲಯಕ್ಕೆ ಹೋಗುವುದು ಅಥವಾ ಕೆಲಸದ ಸಮಯದಲ್ಲಿ ಕಡಿಮೆ ನೀರು ಕುಡಿಯುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ.

ದೇಹದಲ್ಲಿನ ನೀರಿನ ಕೊರತೆಯನ್ನು ಹೋಗಲಾಡಿಸಲು ಆಯುರ್ವೇದ ಪರಿಹಾರಗಳು

ಸೋಂಫು ಕಾಳು  – ಅನೇಕ ಸಲ ಅತಿಸಾರದಿಂದಾಗಿ, ದೇಹದ ಎಲ್ಲಾ ನೀರು ಹೊರಬರುತ್ತದೆ, ಇದರಿಂದಾಗಿ ವ್ಯಕ್ತಿಯು ನಿರ್ಜಲೀಕರಣಕ್ಕೆ ತುತ್ತಾಗುತ್ತಾನೆ.  ಅಂತಹ ಪರಿಸ್ಥಿತಿಯಲ್ಲಿ, ಒಂದು ಲೀಟರ್ ನೀರಿಗೆ ಸೋಫುಕಾಳುಗಳನ್ನ ಮಿಶ್ರಣ ಮಾಡಿ ದಿನಕ್ಕೆ ಎರಡರಿಂದ ನಾಲ್ಕು ಬಾರಿ ಕುಡಿಯಬೇಕು . ಆಯುರ್ವೇದದ ಪ್ರಕಾರ, ಸೋಂಪು ಕಾಳು ದೇಹವನ್ನ ತಂಪಾಗಿಸುತ್ತೆ.

ತುಳಸಿ-  ಎರಡು ಹನಿ ತುಳಸಿ ರಸವನ್ನ ಒಂದು ಕಪ್ ನೀರಿಗೆ ಹಾಕಿ ದಿನಕ್ಕೆರಡು ಬಾರಿ ಕುಡಿಯಿರಿ. ಇದು ನಿರ್ಜಲೀಕರಣಕ್ಕೆ ಉತ್ತಮ ಪರಿಹಾರ.  ಕಬ್ಬಿನ ರಸವನ್ನು  ನೀರಿನೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿ ಕುಡಿಯಿರಿ.

ಅಂದಹಾಗೆ, ನೀವು ಎಷ್ಟು ನೀರು ಕುಡಿದರೂ ಯಾವುದೇ ತೊಂದರೆ ಇಲ್ಲ. ಬಾಯಾರಿಕೆ ತಡೆದುಕೊಂಡಷ್ಟು ಇನ್ನೂ ಹೆಚ್ಚು ಬಾಯಾರಿಕೆ ಉಂಟಾಗುತ್ತದೆ. ಇಂಥಹ ಸಮಯದಲ್ಲಿ ನಾವು ದೇಹಕ್ಕೆ ಅಗತ್ಯ ಇರುವುದಕ್ಕಿಂತಲೂ ಹೆಚ್ಚಿನ ನೀರನ್ನ ಕುಡಿಯುತ್ತೆವೆ. ನೀರು ಹೆಚ್ಚು ಕುಡಿದಾಗ ನಿಮ್ಮ ದೇಹದ  ಕಿಡ್ನಿ ಕೂಡ ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಬೇಕಾಗುತ್ತದೆ.  ಸಮಯದಲ್ಲಿ ಮೂತ್ರಪಿಂಡಗಳು ದುರ್ಬಲವಾಗಬಹುದು. ಆದ್ದರಿಂದ, ನಿಮಗೆ ಬಾಯಾರಿಕೆಯಾದಾಗ, ನೀವು ನೀರನ್ನು ಕುಡಿಯಬೇಕು.

ಅವಸರದಲ್ಲಿ ನೀರು ಕುಡಿಯಬೇಡಿ. ಸಿಪ್ ಬೈ ಸಿಪ್  ಆರಾಮವಾಗಿ ಕುಡಿಯಿರಿ, ಇದರಿಂದಾಗಿ ಅಮೈಲೇಸ್ನಂತಹ ಕೆಲವು ಕಿಣ್ವಗಳು ಬಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆರೆತು ಹೊಟ್ಟೆಗೆ ಹೋಗುತ್ತವೆ. ಇದು ಜೀರ್ಣಶಕ್ತಿಯನ್ನು ಸುಧಾರಿಸುವುದರ ಜೊತೆಗೆ ದೇಹವನ್ನು ಫಿಟ್ ಆಗಿ ಇಡುತ್ತದೆ,  ಆದ್ದರಿಂದ ನೀವು ನೀರನ್ನು ಕುಡಿಯುವಾಗ, ಶಾಂತವಾಗಿ ಕುಡಿಯಿರಿ.

ಕೆಲವೊಂದು ಆಹಾರಗಳನ್ನ ತಿಂದ ತಕ್ಷಣ ನೀರನ್ನ ಕುಡಿಯಬಾರದು,

ಹುರಿದ ಕಾಳು ತಿಂದ ತಕ್ಷಣ ನೀರು ಕುಡಿಯಬೇಡಿ.ಇದು  ಹೊಟ್ಟೆನೋವಿಗೆ ಕಾರಣವಾಗಬಹುದು.  ಹುರಿಗಡಲೆ ತಿಂದ ತಕ್ಷಣ ನೀರು ಕುಡಿದರೆ  ಹೊಟ್ಟೆ ಉಬ್ಬರ ಶುರುವಾಗುತ್ತದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಪೇರಳೆ ಹಣ್ಣು  ತಿಂದ ನಂತರ ನೀರು ಕುಡಿಯಬಾರದು. ಇದು ಹೊಟ್ಟೆಯಲ್ಲಿ ಗ್ಯಾಸ್  ಉಂಟು ಮಾಡುತ್ತದೆ.

ಕಲ್ಲಂಗಡಿ ಮತ್ತು ಕಲ್ಲಂಗಡಿ ತಿಂದ ನಂತರ ನೀರು ಕುಡಿಯಬಾರದು. ಕಲ್ಲಂಗಡಿಯಲ್ಲಿ ಸಾಕಷ್ಟು ನೀರಿನ ಅಂಶ ಇರುತ್ತದೆ,

ಟೀ ಅಥವಾ ಕಾಫಿ ಕುಡಿದ ನಂತರ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ನಿಧಾನಗತಿಯಲ್ಲಿ ಕೆಲಸ ಮಾಡುತ್ತದೆ,  ಹೊಟ್ಟೆ ಭಾರ ಅನಿಸೋಕೆ ಶುರುವಾಗುತ್ತೆ.

ಕಡಲೆಕಾಯಿ ಅಥವಾ ಶೇಂಗಾ ತಿಂದ ತಕ್ಷಣ ನಂತರ ನೀರು ಕುಡಿಯಬಾರದು. ಇದು ಕೆಮ್ಮಿಗೆ ಕಾರಣವಾಗಬಹುದು.

Tags: dehydrationsummer
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram