ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಾರಾಷ್ಟ್ರ – ಬೃಹತ್ ಐಟಿ ದಾಳಿ 390 ಕೋಟಿ ಅಕ್ರಮ ಆಸ್ತಿ ವಶಕ್ಕೆ..

ಮಹಾರಾಷ್ಟ್ರದಲ್ಲಿ  ಐಟಿ  ಇಲಾಖೆ ಬೃಹತ್ ದಾಳಿ ನಡೆಸಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

Naveen Kumar B C by Naveen Kumar B C
August 11, 2022
in National, Newsbeat, ದೇಶ - ವಿದೇಶ
Income Tax raid

Income Tax raid

Share on FacebookShare on TwitterShare on WhatsappShare on Telegram

ಮಹಾರಾಷ್ಟ್ರ( Income Tax raid )– ಬೃಹತ್ ಐಟಿ ದಾಳಿ 390 ಕೋಟಿ ಅಕ್ರಮ ಆಸ್ತಿ ವಶಕ್ಕೆ..

ಮಹಾರಾಷ್ಟ್ರದಲ್ಲಿ  ಐಟಿ  ಇಲಾಖೆ ಬೃಹತ್ ದಾಳಿ ನಡೆಸಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

Related posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

June 27, 2026
ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

June 27, 2026

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬಿಸಿನೆಸ್ ಗ್ರೂಪ್ ಗಳಿಗೆ ಸೇರಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿ” ಆಸ್ತಿ ಅಥವಾ “ಲೆಕ್ಕ ರಹಿತ” ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದಂತೆ  ಎರಡು ಬಿಸಿನೆಸ್ ಗ್ರೂಪ್ ಗಳಿಗೆ ಸಂಬಂಧಿಸಿದಂತೆ ವಸತಿ ಮತ್ತು ಅಧಿಕೃತ ಕಚೇರಿಗಳ ಮೇಲೆ ಆಗಸ್ಟ್ 1 ಮತ್ತು 8 ರ ನಡುವೆ ದಾಳಿ ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ವಿವರಗಳನ್ನ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

Maharashtra | Income Tax conducted a raid at premises of a steel, cloth merchant & real estate developer in Jalna from 1-8 Aug. Around Rs 100 cr of benami property seized – incl Rs 56 cr cash, 32 kgs gold, pearls-diamonds & property papers. It took 13 hrs to count the seized cash pic.twitter.com/5r9MHRrNyR

— ANI (@ANI) August 11, 2022

ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.

Tags: income taxraid
ShareTweetSendShare
Join us on:

Related Posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram