ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾದಿಂದ ವಯಸ್ಸಾದವರಲ್ಲಿ ಹೆಚ್ಚಿದ ಒಂಟಿತನ, ಆತಂಕ ಮತ್ತು ಪ್ರತ್ಯೇಕತೆಯ ಭಾವನೆಗಳು

admin by admin
July 17, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಕೊರೊನಾದಿಂದ ವಯಸ್ಸಾದವರಲ್ಲಿ ಹೆಚ್ಚಿದ ಒಂಟಿತನ, ಆತಂಕ ಮತ್ತು ಪ್ರತ್ಯೇಕತೆಯ ಭಾವನೆಗಳು

ಹೊಸದಿಲ್ಲಿ, ಜುಲೈ 17: ಇತ್ತೀಚಿನ ಸಂಶೋಧನೆಯು ಜನರು ತಮ್ಮ ವೃದ್ಧಾಪ್ಯದಲ್ಲಿ, ವಿಶೇಷವಾಗಿ 70 ರ ವಯಸ್ಸಿನಲ್ಲಿ, ಪ್ರಸ್ತುತ ನಡೆಯುತ್ತಿರುವ ಕೊರೊನಾ ಸಾಂಕ್ರಾಮಿಕ ರೋಗದಿಂದ ಹೆಚ್ಚಿನ ಒಂಟಿತನವನ್ನು ಅನುಭವಿಸುತ್ತಿದ್ದಾರೆ ಎಂದು ತೋರಿಸಿದೆ. ವರದಿಯು ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಪ್ರತ್ಯೇಕತೆಯು ಹೇಗೆ ವಯಸ್ಸಾದವರಲ್ಲಿ ಸಮಸ್ಯೆಯನ್ನು ಸೃಷ್ಟಿಸಿದೆ ಎಂದು ತೋರಿಸಿದ್ದು, ಇದನ್ನು ಐರಿಶ್ ಲಾಂಗಿಟ್ಯೂಡಿನಲ್ ಸ್ಟಡಿ ಆನ್ ಏಜಿಂಗ್ (ಟಿಲ್ಡಾ) ಮತ್ತು ಅಲೋನ್ ಸಂಶೋಧಕರು ಜಂಟಿಯಾಗಿ ಪ್ರಕಟಿಸಿದ್ದಾರೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಸಾಂಕ್ರಾಮಿಕ ರೋಗದಿಂದ ವಯಸ್ಸಾದ ಜನರಲ್ಲಿ ಒಂಟಿತನ, ಆತಂಕ ಮತ್ತು ಪ್ರತ್ಯೇಕತೆಯ ಭಾವನೆಗಳು ಹೆಚ್ಚಿರುವುದನ್ನು ಹೊಸ ದತ್ತಾಂಶದ ದಾಖಲೆಗಳು ಸೂಚಿಸಿದ್ದು, ಕೋವಿಡ್-19 ಸ್ಫೋಟಗೊಳ್ಳುವ ಮೊದಲು ವಯಸ್ಸಾದ ಜನರಲ್ಲಿನ ಒಂಟಿತನ ಮತ್ತು ಪ್ರತ್ಯೇಕತೆಯ ಅನುಭವಗಳೊಂದಿಗೆ ಇದನ್ನು ಹೋಲಿಸಲಾಗಿದೆ. ಭಾವನಾತ್ಮಕ ಯಾತನೆ, ಅವರ ಅರಿವಿನ ಅವನತಿ ಮತ್ತು ದೈಹಿಕ ಅಂಗವೈಕಲ್ಯದಿಂದ ಜನರನ್ನು ರಕ್ಷಿಸಲು ಸಾಮಾಜಿಕ ಸಂಬಂಧಗಳು ಅಗತ್ಯವೆಂದು ಈ ಹಿಂದಿನ ಸಂಶೋಧನೆಗಳು ಬಹಿರಂಗಪಡಿಸಿವೆ.
ಒಂಟಿತನ ಮತ್ತು ಸಾಮಾಜಿಕ ಪ್ರತ್ಯೇಕತೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಹಾನಿ ಉಂಟುಮಾಡುತ್ತದೆ ಎಂದು ಸಹ ಹೇಳಲಾಗಿದೆ.
ಪ್ರೋಬಯಾಟಿಕ್‌ಗಳು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನ ಹೇಳಿದೆ.

ಟಿಲ್ಡಾ ಅಧ್ಯಯನವು ಐರ್ಲೆಂಡ್‌ನಲ್ಲಿ ವಾಸಿಸುವವರ ಅನುಭವಗಳು ಮತ್ತು ಆರೋಗ್ಯ ಪದ್ಧತಿಗಳನ್ನು ಗಣನೆಗೆ ತೆಗೆದುಕೊಂಡಿದೆ. ವಯಸ್ಸಾದ ಜನರ ಮೇಲೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅನೇಕ ಪ್ರಮುಖ ಕ್ಷೇತ್ರಗಳ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನೂ ಇದು ಪರಿಶೀಲಿಸಿದೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಸಾಂಕ್ರಾಮಿಕ ರೋಗದ ಮೊದಲು 70 ಪ್ರತಿಶತದಷ್ಟು ಜನರು ತಾವು ಎಂದಿಗೂ ಒಂಟಿತನ ಅನುಭವಿಸಲಿಲ್ಲ ಎಂದು ವರದಿ ಮಾಡಿದ್ದಾರೆ. ಶೇಕಡಾ 25 ಕ್ಕಿಂತ ಕಡಿಮೆ ಜನರು ಕೆಲವು ಸಮಯ ಒಂಟಿತನ ಅನುಭವಿಸಿದರೆ, ಕೇವಲ 5 ಪ್ರತಿಶತದಷ್ಟು ಜನರು ಒಂಟಿತನವನ್ನು ಅನುಭವಿಸುತ್ತಿದ್ದಾರೆಂದು ವರದಿ ತಿಳಿಸಿತ್ತು. ಏಕಾಂಗಿಯಾಗಿ ವಾಸಿಸುವವರಲ್ಲಿ 31 ಪ್ರತಿಶತದಷ್ಟು ಜನರು ಒಂಟಿತನ ಅನುಭವಿಸುತ್ತಾರೆ. 32 ಪ್ರತಿಶತದಷ್ಟು ಜನರು ಕೆಲವೊಮ್ಮೆ ಒಂಟಿತನ ಅನುಭವಿಸುತ್ತಾರೆ ಮತ್ತು 37 ಪ್ರತಿಶತದಷ್ಟು ಜನರು ಏಕಾಂಗಿಯಾಗಿರುತ್ತಾರೆ. ಇತರರೊಂದಿಗೆ ವಾಸಿಸುವವರಲ್ಲಿ ಶೇಕಡಾ 49 ರಷ್ಟು ಜನ ಕನಿಷ್ಠ ಒಂಟಿತನ, 30 ಪ್ರತಿಶತ ಕೆಲವೊಮ್ಮೆ ಮತ್ತು 21 ಶೇಕಡಾ ಹೆಚ್ಚಾಗಿ ಒಂಟಿಯಾಗಿರುತ್ತಾರೆ.
ಅಲೋನ್‌ನ ಸಹಾಯವಾಣಿಯ ಮಾಹಿತಿಯು ಸಾಂಕ್ರಾಮಿಕ ರೋಗವು ವಯಸ್ಸಾದ ವಯಸ್ಕರಿಗೆ ಹಾನಿಯನ್ನುಂಟುಮಾಡಿದೆ ಎಂದು ಸೂಚಿಸಿದೆ. ಅಲೋನ್‌ನ ದೂರವಾಣಿ ಸ್ನೇಹಪರ ಸೇವಾ ಸ್ವಯಂಸೇವಕರು ವಯಸ್ಸಾದವರಿಗೆ ಕರೆ ಮಾಡಿ ಆರೋಗ್ಯ ಮತ್ತು ಯೋಗಕ್ಷೇಮಗಳನ್ನು ವಿಚಾರಿಸಿದರು ಮತ್ತು ಸಾಮಾಜಿಕ ಸಂವಹನದ ಸೀಮಿತ ವಿಧಾನಗಳನ್ನು ಹೊಂದಿರುವವರಿಗೆ ಸುಮಾರು 500 ಸ್ಮಾರ್ಟ್‌ಫೋನ್‌ಗಳನ್ನು ವಿತರಿಸಿದರು.

ಮಾರ್ಚ್ 9 ಮತ್ತು ಜುಲೈ 5, 2020 ರ ಅವಧಿಯಲ್ಲಿ 26,174 ಕರೆಗಳು ಬಂದಿವೆ ಎಂದು ಅಲೋನ್‌ನ ಸಂಶೋಧನೆಗಳು ತೋರಿಸಿದ್ದು, ಒಟ್ಟು ಕರೆಗಳಲ್ಲಿ 55 ಪ್ರತಿಶತ 70 ರ ಮೇಲ್ಪಟ್ಟವರಾಗಿದ್ದು, ಕರೆ ಮಾಡಿದವರಲ್ಲಿ ಶೇಕಡಾ 75 ರಷ್ಟು ಜನರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ

Tags: coronaviruslonelinessOld-ageResearchViralcoronavirus
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram