ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ: ಭಾರತ ತಂಡ ಸೇರಿಕೊಂಡ ದೀಪಕ್‌ ಚಹರ್‌

C Dinesh by C Dinesh
November 29, 2023
in Sports, ಕ್ರಿಕೆಟ್
Deepak Chahar

Deepak Chahar

Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಹಿನ್ನೆಲೆಯಲ್ಲಿ ಯುವ ವೇಗದ ಬೌಲರ್‌ ದೀಪಕ್‌ ಚಹರ್‌, ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನ ಸೇರಿಕೊಂಡಿದ್ದಾರೆ.

ಐದು ಪಂದ್ಯಗಳ ಸರಣಿ ಹಿನ್ನೆಲೆಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗದ ಬೌಲರ್‌ ಮುಖೇಶ್‌ ಕುಮಾರ್‌, ತಮ್ಮ ವಿವಾಹದ ಹಿನ್ನಲೆಯಲ್ಲಿ ತಂಡದಿಂದ ಕೈಬಿಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಸರಣಿಯ 4ನೇ ಹಾಗೂ 5ನೇ ಟಿ20 ಪಂದ್ಯಗಳಿಂದ ಮುಖೇಶ್‌ ಕುಮಾರ್‌ ಅವರನ್ನ ತಂಡದಿಂದ ಕೈಬಿಡಲು ತೀರ್ಮಾನಿಸಿದ ಬಿಸಿಸಿಐ, ಇವರ ಸ್ಥಾನಕ್ಕೆ ದೀಪಕ್‌ ಚಹರ್‌ ಅವರನ್ನ ತಂಡಕ್ಕೆ ಆಯ್ಕೆ ಮಾಡಿದೆ.

Related posts

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

November 12, 2025
Meghalaya's Akash Kumar Choudhary

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

November 11, 2025

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಡುವ ಅವಕಾಶ ಪಡೆದಿರುವ ಮುಖೇಶ್‌ ಕುಮಾರ್‌, ವಿವಾಹದ ಕಾರಣದಿಂದಾಗಿ ಗುವಾಹತಿಯಲ್ಲಿ ನಡೆದ 3ನೇ ಟಿ20 ಪಂದ್ಯಕ್ಕೂ ಮುನ್ನ ತಂಡದಿಂದ ಕೈಬಿಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಬಿಸಿಸಿಐ, ಮುಖೇಶ್‌ ಕುಮಾರ್‌ ಅವರಿಗೆ ರಜೆ ನೀಡಿದ್ದು, ಆದರೆ ಮುಖೇಶ್‌, ಡಿ.1ರಂದು ನಾಲ್ಕನೇ ಟಿ20 ಪಂದ್ಯದ ವೇಳೆಗೆ ರಾಯ್‌ಪುರ್‌ನಲ್ಲಿ ಭಾರತ ತಂಡವನ್ನ ಸೇರಲಿದ್ದಾರೆ.

ಈ ನಡುವೆ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ದೀಪಕ್‌ ಚಹರ್‌ ಕೂಡ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ. ಚಹರ್‌ 2022ರ ಡಿಸೆಂಬರ್‌ ತಿಂಗಳಿನಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. ಗಾಯದ ಸಮಸ್ಯೆಯಿಂದಾಗಿ ಭಾರತ ತಂಡದಲ್ಲಿ ಮಾತ್ರವಲ್ಲದೇ ಐಪಿಎಲ್‌ನಲ್ಲೂ ಸಹ ಆಡುವ ಅವಕಾಶದಿಂದ ವಂಚಿತರಾಗಿದ್ದರು. ಆದರೆ ಈ ವರ್ಷದ ಸೈಯದ್‌ ಮುಷ್ತಾಕ್‌ ಅಲಿ ಟೂರ್ನಿಯಲ್ಲಿ ದೀಪಕ್‌ ಚಹರ್‌ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ರಾಜಸ್ಥಾನ್‌ ಪರ ಆಡಿರುವ 5 ಪಂದ್ಯಗಳಲ್ಲಿ 13.90 ಸರಾಸರಿಯಲ್ಲಿ 10 ವಿಕೆಟ್‌ಗಳನ್ನ ಪಡೆಯುವ ಮೂಲಕ ಮಿಂಚಿದ್ದಾರೆ.

IND v AUS, Deepak Chahar, Mukesh Kumar, Team India, Australia

Tags: #Deepak ChaharAustraliaIND v AUSMukesh Kumarteam india
ShareTweetSendShare
Join us on:

Related Posts

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

by admin
November 12, 2025
0

ಅಭಿಷೇಕ್ ಶರ್ಮಾ.. ಸದ್ಯ ವಿಶ್ವ ಟಿ-೨೦ ಕ್ರಿಕೆಟ್‌ನ ಫಿಯರ್‌ಲೆಸ್ ಬ್ಯಾಟರ್. ಆಕ್ರಮಣಕಾರಿ ಬ್ಯಾಟಿಂಗ್ ಮೂಲಕವೇ ಸದ್ದು ಮಾಡುತ್ತಿರುವ ಅಭಿಷೇಕ್ ಶರ್ಮಾ ವಿಶ್ವ ಟಿ-೨೦ಯ ನಂಬರ್ ವನ್ ಬ್ಯಾಟರ್...

Meghalaya's Akash Kumar Choudhary

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

by admin
November 11, 2025
0

ಆಕಾಶ್ ಕುಮಾರ್ ಚೌಧರಿ.. ಈ ಋತುವಿನ ದೇಸಿ ಕ್ರಿಕೆಟ್‍ನ ಹೀರೋ. ಮೇಘಾಲಯದ ವೇಗಿ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದಾನೆ. ಒಂದೇ ಓವರ್‍ನಲ್ಲಿ ಸತತ ಸಿಕ್ಸರ್ ಸಿಡಿಸಿದ್ದ...

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

by admin
November 11, 2025
0

ತವರಿನಲ್ಲಿ ಟೀಮ್ ಇಂಡಿಯಾಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಯಂಗ್ ಇಂಡಿಯಾದ ಮೇಲೆ...

shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

by admin
November 11, 2025
0

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಈ ತಿಂಗಳಿನಲ್ಲಿ...

shubman gill saakshatv team india

ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ದಾದಾ ಹೇಳುವುದೇನು..?

by admin
November 11, 2025
0

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26ರ ಹರೆಯದ ಗಿಲ್ ಬ್ಯಾಟಿಂಗ್ ಶೈಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram