ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: 5ನೇ ಬಾರಿಗೆ ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿ ನಿರಾಸೆ ಅನುಭವಿಸಿದ ರೋಹಿತ್‌

C Dinesh by C Dinesh
November 19, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Rohit Sharma

Rohit Sharma

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌-2023 ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಪ್ರದರ್ಶಿಸಿದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಮತ್ತೊಮ್ಮೆ ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿ ಭಾರೀ ನಿರಾಸೆ ಅನುಭವಿಸಿದ್ದಾರೆ.

ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ಟೂರ್ನಿಯಲ್ಲಿ ಅಬ್ಬರಿಸಿದ್ದ ರೋಹಿತ್‌, ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ನಲ್ಲೂ ಕೂಡ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಇನ್ನಿಂಗ್ಸ್‌ ಆರಂಭದಿಂದಲೇ ಆಸೀಸ್‌ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಿದ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ(47 ರನ್‌, 31 ಬಾಲ್‌, 4 ಬೌಂಡರಿ, 3 ಸಿಕ್ಸ್‌) ಟೀಂ ಇಂಡಿಯಾಕ್ಕೆ ಭರ್ಜರಿ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕ ರನ್‌ಗಳಿಕೆಯ ವೇಗವನ್ನ ಹೆಚ್ಚಿಸಿದ್ದ ರೋಹಿತ್‌, ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ರನ್‌ಗಳಿಸುವ ಆತುರದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಬೌಲಿಂಗ್‌ನಲ್ಲಿ ಟ್ರಾವಿಸ್‌ ಹೆಡ್‌ ಹಿಡಿದ ಅದ್ಭುತ ಕ್ಯಾಚ್‌ನಿಂದಾಗಿ ಅರ್ಧಶತಕದ ಹೊಸ್ತಿಲಲ್ಲಿ ಮತ್ತೊಮ್ಮೆ ಎಡವಿದರು. ಇದರೊಂದಿಗೆ ಪ್ರಸಕ್ತ‌ ಏಕದಿನ ವಿಶ್ವಕಪ್‌ನಲ್ಲಿ 5ನೇ ಬಾರಿಗೆ ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿ ನಿರಾಸೆ ಮೂಡಿಸಿದರು.

Related posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

April 26, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

Rohit Sharma

ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಪ್ರದರ್ಶಿಸಿದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ,(48(40) v ಬಾಂಗ್ಲಾದೇಶ, 46(40) v ನ್ಯೂಜಿ಼ಲೆಂಡ್‌, 40(24) v ಸೌತ್‌ ಆಫ್ರಿಕಾ) ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿದ್ದರು. ಇದಾದ ಬಳಿಕ ಸೆಮೀಸ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧವೂ 47(29) ಅರ್ಧಶತಕ ಬಾರಿಸುವಲ್ಲಿ ವಿಫಲವಾಗಿದ್ದ ಹಿಟ್‌ಮ್ಯಾನ್‌, ಇಂದು ನಡೆದ ಆಸೀಸ್‌ ವಿರುದ್ಧದ ಫೈನಲ್‌ನಲ್ಲೂ ಸಹ 47(30) ಅರ್ಧಶತಕ ಬಾರಿಸುವಲ್ಲಿ ವಿಫಲವಾಗಿ ಮತ್ತೆ ನಿರಾಸೆ ಕಂಡರು.

ರೋಹಿತ್‌ ಶರ್ಮ ಪ್ರದರ್ಶನ – 2023ರ ವಿಶ್ವಕಪ್‌ನಲ್ಲಿ
ಪಂದ್ಯಗಳು – 11
ರನ್‌ಗಳು – 597
ಸರಾಸರಿ – 54.27
ಸ್ಟ್ರೈಕ್‌ ರೇಟ್‌ – 125.94
50/100 – 3/1
ಗರಿಷ್ಠ ಸ್ಕೋರ್‌ – 131 v ಅಫ್ಘಾನಿಸ್ತಾನ

IND v AUS, Team India, Australia, Rohit Sharma, World Cup Final

Tags: AustraliaIND v AUSRohit Sharmateam indiaWorld Cup final
ShareTweetSendShare
Join us on:

Related Posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram