ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ಟೀಂ ಇಂಡಿಯಾಕ್ಕೆ ಆಘಾತ: ಸೂರ್ಯನಿಗೆ ಗಾಯ, ಇಶಾನ್‌ಗೆ ಜೇನು ದಾಳಿ

C Dinesh by C Dinesh
October 22, 2023
in Sports, ಕ್ರಿಕೆಟ್ ವಿಶ್ವಕಪ್ 2023
Surya and Ishan

Surya and Ishan

Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನ ಹೈವೋಲ್ಟೇಜ್‌ ಫೈಟ್‌ನಲ್ಲಿ ನ್ಯೂಜಿ಼ಲೆಂಡ್‌ ತಂಡದ ಸವಾಲು ಎದುರಿಸಲು ಭಾರತ ತಂಡ ಸಜ್ಜಾಗಿದ್ದು, ಈ ನಡುವೆ ಅಭ್ಯಾಸದ ವೇಳೆ ಸೂರ್ಯಕುಮಾರ್‌ ಯಾದವ್‌ ಹಾಗೂ ಇಶಾನ್‌ ಕಿಶನ್‌ ಗಾಯದ ಸಮಸ್ಯೆಗೆ ತುತ್ತಾಗಿರುವ ಆತಂಕ ಎದುರಾಗಿದೆ.

Suryakumar

ಭಾರತ ಹಾಗೂ ನ್ಯೂಜಿ಼ಲೆಂಡ್‌ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಇದಕ್ಕಾಗಿ ಭಾರತೀಯ ಆಟಗಾರರು ಕಠಿಣ ಅಭ್ಯಾಸ ನಡೆಸಿದ್ದಾರೆ. ಈ ನಡುವೆ ಕಳೆದ ನಾಲ್ಕು ಪಂದ್ಯಗಳಿಂದ ಬೆಂಚ್‌ ಕಾದಿದ್ದ ಸೂರ್ಯಕುಮಾರ್‌ ಸಹ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯೊಂದಿಗೆ ಅಭ್ಯಾಸದಲ್ಲಿ ತೊಡಗಿದ್ದ ಸೂರ್ಯಕುಮಾರ್‌ ಅವರ ಬಲಗೈಗೆ ಪೆಟ್ಟು ಬಿದ್ದಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ತಂಡದ ಫಿಸಿಯೋ ಸೂರ್ಯಕುಮಾರ್‌ಗೆ ಸೂಕ್ತ ಚಿಕಿತ್ಸೆ ನೀಡಿದ್ದು, ಇದಾದ ಬಳಿಕ ಸೂರ್ಯಕುಮಾರ್‌ ನೆಟ್ಸ್‌ನಲ್ಲಿ ಕಾಣಿಸಿಕೊಳ್ಳಲಿಲ್ಲ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026

Ishan Kishan

ಮತ್ತೊಂದೆಡೆ ಯುವ ವಿಕೆಟ್‌-ಕೀಪರ್‌ ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌ ಸಹ ನೆಟ್ಸ್‌ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಆದರೆ ಈ ವೇಳೆ ಜೇನು ದಾಳಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಮೈದಾನದಲ್ಲಿ ಜಂಪಿಂಗ್‌ ಮತ್ತು ರನ್ನಿಂಗ್ ಅಭ್ಯಾಸ ನಡೆಸುತ್ತಿದ್ದ ಇಶಾನ್‌ ಕಿಶನ್‌, ಜೇನು ದಾಳಿಯಿಂದ ಉಂಟಾದ ನೋವಿನಿಂದಾಗಿ ನಂತರ ಅಭ್ಯಾಸದಲ್ಲಿ ತೊಡಗಲಿಲ್ಲ. ಈ ಇಬ್ಬರು ಆಟಗಾರರಿಗೆ ಉಂಟಾಗಿರುವ ಗಾಯದ ಸಮಸ್ಯೆ ಉಲ್ಬಣಿಸುವ ಆತಂಕ ಎದುರಾಗಿದ್ದು, ಕಿವೀಸ್‌ ವಿರುದ್ಧದ ಪಂದ್ಯಕ್ಕೆ ಕಣಕ್ಕಿಳಿಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಆದರೆ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ನೀಡಿರುವ ಹೇಳಿಕೆ ಪ್ರಕಾರ, ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಬದಲಿಗೆ ಟಿ20 ಸ್ಪೆಷಲಿಸ್ಟ್‌ ಬ್ಯಾಟ್ಸ್‌ಮನ್‌ ಎನಿಸಿರುವ ಸೂರ್ಯಕುಮಾರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

IND v NZ, Team India, New Zealand, Suryakumar Yadav, Ishan Kishan

Tags: #Ishan KishanIND v NZNew ZealandSuryakumar Yadavteam india
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram