ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v WI: T20I ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್‌, ಕೊಹ್ಲಿಗೆ ವಿಶ್ರಾಂತಿ

ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಪಂದ್ಯ

Author2 by Author2
July 5, 2023
in Sports, ಕ್ರಿಕೆಟ್
Bhuvi_Kohli_Rohit
Share on FacebookShare on TwitterShare on WhatsappShare on Telegram

ವೆಸ್ಟ್‌ ಇಂಡೀಸ್‌ ವಿರುದ್ಧ ಐದು ಪಂದ್ಯಗಳ T20I ಸರಣಿಗೆ ಭಾರತ ತಂಡ ಪ್ರಕಟಿಸಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡದ ಪ್ರಮುಖ ಬ್ಯಾಟರ್‌ಗಳಾದ ರೋಹಿತ್‌ ಶರ್ಮ ಹಾಗೂ ವಿರಾಟ್‌ ಕೊಹ್ಲಿ ಅವರುಗಳಿಗೆ ವಿಶ್ರಾಂತಿ ನೀಡಲಾಗಿದೆ.

ಕೆರೆಬಿಯನ್ನರ ವಿರುದ್ಧದ ಟಿ20 ಪಂದ್ಯಾವಳಿಗೆ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವ ಬಿಸಿಸಿಐ, ಹಲವು ಐಪಿಎಲ್‌ ಸ್ಟಾರ್‌ಗಳನ್ನ ತಂಡಕ್ಕೆ ಆಯ್ಕೆ ಮಾಡಿದೆ. ಪ್ರಮುಖವಾಗಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಮಿಂಚಿದ್ದ ತಿಲಕ್‌ ವರ್ಮ ಅವರಿಗೆ ಟಿ20 ಸರಣಿಗೆ ಆಯ್ಕೆ ಮಾಡಿದ್ದರೆ. ಈಗಾಗಲೇ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದಿರುವ ಯಶಸ್ವಿ ಜೈಸ್ವಾಲ್‌, ಇದೀಗ ಟಿ20 ಸರಣಿಯ ತಂಡಕ್ಕೂ ಆಯ್ಕೆಯಾಗಿದ್ದಾರೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

2023ರ ಐಪಿಎಲ್‌ ಟೂರ್ನಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡ ಆರಂಭಿಕನಾಗಿ ಆಡಿದ್ದ ಜೈಸ್ವಾಲ್‌, ಆರೆಂಜ್‌ ಕ್ಯಾಪ್‌ ಪಡೆದು ಮಿಂಚಿದ್ದರು.
ಇನ್ನೂ ಬೌಲಿಂಗ್‌ ವಿಭಾಗದಲ್ಲಿ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗಿದ್ದು, ಉಮ್ರಾನ್‌ ಮಲ್ಲಿಕ್‌, ಆವೇಶ್‌ ಖಾನ್‌, ಅರ್ಶದೀಪ್‌ ಸಿಂಗ್‌ ಹಾಗೂ ಮುಖೇಶ್‌ ಕುಮಾರ್‌ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಜೊತೆಗೆ ಸ್ಪಿನ್‌ ವಿಭಾಗದಲ್ಲಿ ಯುಜ್ವೇಂದ್ರ ಚಹಲ್‌, ಕುಲ್ದೀಪ್‌ ಯಾದವ್‌, ರವಿ ಬಿಷ್ಣೋಯಿ ಅವರ ಜೊತೆಗೆ ಆಲ್ರೌಂಡರ್‌ ಅಕ್ಸರ್‌ ಪಟೇಲ್‌ ಅವರನ್ನ ಪ್ರಮುಖ ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ.

ಟಿ20 ಸರಣಿಗೆ ಇಬ್ಬರು ವಿಕೆಟ್‌ ಕೀಪರ್‌ಗಳನ್ನ ಆಯ್ಕೆ ಮಾಡಲಾಗಿದ್ದು, ಇಶಾನ್‌ ಕಿಶನ್‌ ಅವರೊಂದಿಗೆ ಸಂಜೂ ಸ್ಯಾಮ್ಸನ್‌ಗೆ ಟಿ20 ಸರಣಿಯಲ್ಲಿ ಅವಕಾಶ ನೀಡಲಾಗಿದೆ. ಉಳಿದಂತೆ ಪ್ರಮುಖ ಬ್ಯಾಟರ್‌ಗಳ ಸ್ಥಾನದಲ್ಲಿ ಸೂರ್ಯಕುಮಾರ್‌ ಯಾದವ್‌, ಶುಭ್ಮನ್‌ ಗಿಲ್‌ ಕಾಣಿಸಿಕೊಂಡಿದ್ದರೆ. ನಿರೀಕ್ಷೆಯಂತೆ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರು ಕೆರೆಬಿಯನ್ನರ ವಿರುದ್ಧದ ಟಿ20 ಸರಣಿಯಲ್ಲಿ ತಂಡವನ್ನ ಮುನ್ನಡೆಸಲಿದ್ದಾರೆ.
ಪ್ರವಾಸಿ ಭಾರತ ಹಾಗೂ ಅತಿಥೇಯ ವೆಸ್ಟ್‌ ಇಂಡೀಸ್‌ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್‌ 3ರಿಂದ ಆರಂಭವಾಗಲಿದ್ದು, 13ರವರೆಗೆ ನಡೆಯಲಿದೆ. ಎರಡು ತಂಡಗಳು ಎರಡು ಪಂದ್ಯಗಳ ಟೆಸ್ಟ್‌ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿ ಬಳಿಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ.
ಭಾರತ ಟಿ20 ಪಂದ್ಯ:
ಇಶಾನ್‌ ಕಿಶನ್‌, ಶುಭ್ಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ತಿಲಕ್‌ ವರ್ಮ, ಸೂರ್ಯಕುಮಾರ್‌ ಯಾದವ್‌, ಸಂಜೂ ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಅಕ್ಸರ್‌ ಪಟೇಲ್, ಯುಜ್ವೇಂದ್ರ ಚಹಲ್‌, ಕುಲ್ದೀಪ್‌ ಯಾದವ್, ರವಿ ಬಿಷ್ಣೋಯಿ, ಅರ್ಶದೀಪ್‌ ಸಿಂಗ್‌, ಉಮ್ರಾನ್‌ ಮಲ್ಲಿಕ್‌, ಅವೇಶ್‌ ಖಾನ್‌ ಹಾಗೂ ಮುಖೇಶ್‌ ಕುಮಾರ್‌.

Tags: IND v WIsports karnatakaT20I seriesteam indiawest indies
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram