ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs AUS 1st ODI : ಭಾರತಕ್ಕೆ ಐದು ವಿಕೆಟ್ ಗಳ ಜಯ ; ಏಕದಿನದಲ್ಲಿ ಕಂಬ್ಯಾಕ್ ಮಾಡಿದ ಕೆ ಎಲ್ ರಾಹುಲ್ … 

5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ಕೆಎಲ್ ರಾಹುಲ್ ಕ್ರೀಸ್ ನಲ್ಲಿ ನಿಂತು ಅಮೋಘ ಆಟವಾಡಿ  91 ಎಸೆತಗಳಲ್ಲಿ 75 ರನ್ ಗಳಿಸಿದರು. ಇದು ಅವರ 13ನೇ ಅರ್ಧಶತಕವಾಗಿದೆ. ಕೆಎಲ್ ರಾಹುಲ್ ಗೆ ರವೀಂದ್ರ ಜಡೇಜಾ ಉತ್ತಮ ಬೆಂಬಲ ನೀಡಿದರು. ರವೀಂದ್ರ ಜಡೇಜಾ 69 ಎಸೆತಗಳಲ್ಲಿ 45 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 39.5 ಓವರ್‌ಗಳಲ್ಲಿ 191 ರನ್ ಗಳಿಸಿತು. 5 ವಿಕೆಟ್‌ಗಳ ಜಯ ಸಾಧಿಸಿತು.

Naveen Kumar B C by Naveen Kumar B C
March 18, 2023
in Newsbeat, Sports, ಕ್ರಿಕೆಟ್, ಕ್ರೀಡೆ
K L rahul
Share on FacebookShare on TwitterShare on WhatsappShare on Telegram

IND vs AUS 1st ODI : ಭಾರತಕ್ಕೆ ಐದು ವಿಕೆಟ್ ಗಳ ಜಯ ; ಏಕದಿನದಲ್ಲಿ ಕಂಬ್ಯಾಕ್ ಮಾಡಿದ ಕೆ ಎಲ್ ರಾಹುಲ್ …

 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ  ಟೀಂ ಇಂಡಿಯಾ  ಗೆಲುವು ಸಾಧಿಸಿದೆ.  ಕೆಎಲ್ ರಾಹುಲ್ ಟೀಂ ಇಂಡಿಯಾವನ್ನ ಗೆಲುವಿನತ್ತ ಮುನ್ನಡೆನಿನ್ನೆ   ವಾಂಖೆಡೆ  ಸ್ಟೇಡಿಯಂನಲ್ಲಿ  ನಡೆದ ಮೊದಲ ಪಂದ್ಯದಲ್ಲಿ  ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು.

ಗುರಿ ಬೆನ್ನತ್ತುವಲ್ಲಿ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಮೊದಲಿಗೆ ಎಡವಿದರು. ಆರಂಭಿಕರಾದ ಇಶಾನ್ ಕಿಶನ್ (3 ರನ್), ವಿರಾಟ್ ಕೊಹ್ಲಿ (4) ಮತ್ತು ಸೂರ್ಯಕುಮಾರ್ ಯಾದವ್ (0) ಸೇರಿದಂತೆ ಶುಭಮನ್ ಗಿಲ್ (20) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಹಾರ್ದಿಕ್ ಪಾಂಡ್ಯ 30 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರು. ಒಂದು ಹಂತದಲ್ಲಿ ಟೀಂ ಇಂಡಿಯಾ ಗೆಲ್ಲುತ್ತಾ? ಅನುಮಾನಗಳಿದ್ದವು.

ಆದರೆ, 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ಕೆಎಲ್ ರಾಹುಲ್ ಕ್ರೀಸ್ ನಲ್ಲಿ ನಿಂತು ಅಮೋಘ ಆಟವಾಡಿ  91 ಎಸೆತಗಳಲ್ಲಿ 75 ರನ್ ಗಳಿಸಿದರು. ಇದು ಅವರ 13ನೇ ಅರ್ಧಶತಕವಾಗಿದೆ. ಕೆಎಲ್ ರಾಹುಲ್ ಗೆ ರವೀಂದ್ರ ಜಡೇಜಾ ಉತ್ತಮ ಬೆಂಬಲ ನೀಡಿದರು. ರವೀಂದ್ರ ಜಡೇಜಾ 69 ಎಸೆತಗಳಲ್ಲಿ 45 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 39.5 ಓವರ್‌ಗಳಲ್ಲಿ 191 ರನ್ ಗಳಿಸಿತು. 5 ವಿಕೆಟ್‌ಗಳ ಜಯ ಸಾಧಿಸಿತು.

ಟೀಂ ಇಂಡಿಯಾದ ಎಲ್ಲಾ ಬ್ಯಾಟ್ಸ್ ಮನ್ ಗಳು ವಿಫಲವಾದಾಗ ಕೆಎಲ್ ರಾಹುಲ್ ಅಮೋಘವಾಗಿ ಆಡಿದ ರೀತಿ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿತ್ತು. ಇತ್ತೀಚೆಗಷ್ಟೇ ಕೆಎಲ್ ರಾಹುಲ್ ಟೆಸ್ಟ್ ಪಂದ್ಯಗಳಲ್ಲಿ ದಯನೀಯವಾಗಿ ವಿಫಲರಾಗಿ ತೀವ್ರ ಟೀಕೆ ಎದುರಿಸಿದ್ದರು. ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಾರದು ಎಂದು ಕೆಲವರು ಹೇಳಿದರು. ಇಂದು ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಗೆಲ್ಲಿಸಿದ್ದಾರೆ. ಆಸ್ಟ್ರೇಲಿಯಾದ ಬೌಲರ್‌ಗಳ ಪೈಕಿ  ಸ್ಟಾರ್ಕ್ 3 ಮತ್ತು ಸ್ಟೊಯಿನಿಸ್ 2 ವಿಕೆಟ್ ಪಡೆದಿದ್ದಾರೆ.

ಇದಕ್ಕೂ ಮೊದಲು ಭಾರತದ ಬೌಲರ್‌ಗಳ ಅಬ್ಬರಕ್ಕೆ ಆಸ್ಟ್ರೇಲಿಯ 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟಾಯಿತು. ಆಸೀಸ್ ಬ್ಯಾಟ್ಸ್‌ಮನ್‌ಗಳ ಪೈಕಿ ಮಿಚೆಲ್ ಮಾರ್ಷ್ (81) ಹೊರತುಪಡಿಸಿದರೆ ಉಳಿದ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಗಮನಾರ್ಹ ಸ್ಕೋರ್ ಮಾಡಲಿಲ್ಲ. ಭಾರತದ ಬೌಲರ್‌ಗಳಲ್ಲಿ ಶಮಿ ಮತ್ತು ಸಿರಾಜ್  ಕ್ರಮವಾಗಿ  2  3 ವಿಕೆಟ್,   ರವೀಂದ್ರ ಜಡೇಜಾ 2 ವಿಕೆಟ್, ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

IND vs AUS 1st ODI: India win by five wickets; KL Rahul made a comeback in ODI…

Related posts

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

December 10, 2025
ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

December 10, 2025
Tags: IND vs AUS 1st ODIindiaKL RahuL
ShareTweetSendShare
Join us on:

Related Posts

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

by admin
December 10, 2025
0

ವೈದಿಕ ಜ್ಯೋತಿಷ್ಯದ ಪ್ರಕಾರ 2026ರಲ್ಲಿ ಕೆಲವು ರಾಶಿಗಳಿಗೆ ಶುಭಕಾಲ ಆರಂಭವಾಗಲಿದೆ. 500 ವರ್ಷಗಳ ನಂತರ ಶನಿದೇವರು ತಮ್ಮ ನಕ್ಷತ್ರ ಪುಂಜಗಳನ್ನು ಮೂರು ಬಾರಿ ಬದಲಾಯಿಸುತ್ತಾರೆ. ಜನವರಿ 20ರಂದು...

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

by Shwetha
December 10, 2025
0

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋಗೆ ಕೇಂದ್ರ ಸರ್ಕಾರ ಬಲವಾದ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ವಿಮಾನಗಳ ವಿಳಂಬ ಮತ್ತು ರದ್ದತಿಯಿಂದ ಪ್ರಯಾಣಿಕರು ಅನುಭವಿಸಿದ ಪರದಾಟವನ್ನು...

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟದ ಕುರಿತು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದ್ದ ಹಲವು ಪ್ರಶ್ನೆಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸುವರ್ಣ ವಿಧಾನಸೌಧದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram