ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND VS AUS 2nd  ODI :  ಏಕದಿನ  ಇತಿಹಾಸದಲ್ಲೇ ಹೀನಾಯ ಸೋಲು ಕಂಡ  ಭಾರತ –  ಆಸೀಸ್ ಗೆ 10 ವಿಕೆಟ್ ಗಳ ಜಯ…. 

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಮೊದಲ ಬ್ಯಾಟಿಂಗ್   ಇಳಿದ ಭಾರತ  26 ಓವರ್‌ಗಳಲ್ಲಿ 117 ರನ್‌  ಗಳಿಗೆ ಸರ್ವಪತನ ಕಂಡಿತು.   ಸಾಧಾರಣ ಮೊತ್ತ ಬೆನ್ನತ್ತಿದ  ಆಸೀಸ್ ಪಡೆ  118 ರನ್‌ಗಳ ಗುರಿಯನ್ನು 11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಸಾಧಿಸಲಾಯಿತು.

Naveen Kumar B C by Naveen Kumar B C
March 19, 2023
in Newsbeat, Sports, ಕ್ರಿಕೆಟ್, ಕ್ರೀಡೆ
IND vs AUS
Share on FacebookShare on TwitterShare on WhatsappShare on Telegram

IND VS AUS 2nd  ODI :  ಏಕದಿನ  ಇತಿಹಾಸದಲ್ಲೇ ಹೀನಾಯ ಸೋಲು ಕಂಡ  ಭಾರತ –  ಆಸೀಸ್ ಗೆ 10 ವಿಕೆಟ್ ಗಳ ಜಯ….

ಏಕದಿನ  ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇಂದು ಭಾರತದ್ದಾಗಿದೆ.   ಭಾರತ  ಆಸ್ಟ್ರೇಲಿಯಾ ನಡುವೆ ನಡೆದ  ಎರಡನೇ ಏಕದಿನ   ಆಸ್ಟ್ರೇಲಿಯಾ  ತಂಡ ಭರ್ಜರಿ  ಜಯ ಗಳಿಸಿದೆ.  234  ಎಸೆತಗಳು ಭಾಕಿ ಇರುವಾಗಲೇ  ತಡ ಗೆಲುವಿನ ದಡ  ಮುಟ್ಟುವ ಮೂಲಕ ದಾಖಲೆ ಬರೆದಿದೆ.

 

ಏಕದಿನ  ಇತಿಹಾಸದಲ್ಲೇ ಭಾರತಕ್ಕ  ಇದು ಅತಿದೊಡ್ಡ ಸೋಲಾಗಿದೆ.  ಹಿಂದಿನ ಸಾರಿ 212 ಎಸೆತಗಳು ಇರುವಾಗಲೇ ಭಾರತ ಸೋಲನ್ನಪ್ಪಿತ್ತು.  2019 ರಲ್ಲಿ ಹ್ಯಾಮಿಲ್ಟನ್‌ನಲ್ಲಿ ನ್ಯೂಜಿಲೆಂಡ್ ತಂಡ  10 ವಿಕೆಟ್ ಗಳಿಂದ ಸೋಲಿಸಿತ್ತು.

 

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಮೊದಲ ಬ್ಯಾಟಿಂಗ್   ಇಳಿದ ಭಾರತ  26 ಓವರ್‌ಗಳಲ್ಲಿ 117 ರನ್‌  ಗಳಿಗೆ ಸರ್ವಪತನ ಕಂಡಿತು.   ಸಾಧಾರಣ ಮೊತ್ತ ಬೆನ್ನತ್ತಿದ  ಆಸೀಸ್ ಪಡೆ  118 ರನ್‌ಗಳ ಗುರಿಯನ್ನು 11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಸಾಧಿಸಲಾಯಿತು.

ಆಸೀಸ್ ತಂಡದ  ವೇಗದ ಬೌಲರ್ ಗಳು ಮತ್ತು ಓಪನರ್ ಬ್ಯಾಟರ್ ಗಳು  ಎಂದಿಗೂ ಮರೆಯಲಾಗದ ಸೋಲಿನ ಕಥೆ ಬರೆದಿದ್ದಾರೆ.  ಆರಂಭಿಕರಾದ ಟ್ರಾವಿಸ್ ಹೆಡ್ (ಔಟಾಗದೆ 51) ಮತ್ತು ಮಿಚೆಲ್ ಮಾರ್ಷ್ (ಅಜೇಯ 66) 66 ಎಸೆತಗಳಲ್ಲಿ ಅಜೇಯ 121 ರನ್ ಜೊತೆಯಾಟ ಆಡಿ ತಂಡವನ್ನ ಸುಲಭವಾಗಿ ಗೆಲ್ಲಿಸಿದ್ದಾರೆ.  ಇದಕ್ಕೂ ಮೊದಲು  ಮಿಚೆಲ್ ಸ್ಟಾರ್ಕ್ 5 ವಿಕೆಟ್ ಶಾನ್ ಅಬಾಟ್ 3 ಮತ್ತು ನಾಥನ್ ಎಲ್ಲಿಸ್ ಎರಡು ವಿಕೆಟ್ ಪಡೆದು  ಬ್ಯಾಟಿಂಗ್ ಬೆನ್ನೆಲುವು  ಮುರಿದು ಹಾಕಿದರು.

ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿ ರೋಚಕ ತಿರುವು ಕಂಡಿದೆ.   ಇದೀಗ ಎರಡೂ ತಂಡಗಳು 1-1 ರಿಂದ ಸಮಬಲ ಸಾಧಿಸಿವೆ. ಮೂರನೇ ಮತ್ತು ನಿರ್ಣಾಯಕ ಪಂದ್ಯ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ.

IND VS AUS 2nd ODI: India, who suffered a crushing defeat in the history of ODIs, won by 10 wickets for Aussies…

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026
Tags: AussiesIND VS AUS 2nd  ODIindia
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram