ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ind vs eng 2nd | ಅತ್ಯಂತ ಹೀನಾಯವಾಗಿ ಸೋತ ಟೀಂ ಇಂಡಿಯಾ : ಫೈನಲ್ ಗೆ ಇಂಗ್ಲೆಂಡ್

Mahesh M Dhandu by Mahesh M Dhandu
November 10, 2022
in Newsbeat, Sports, ಕ್ರೀಡೆ
ind vs eng 2nd

ind vs eng 2nd

Share on FacebookShare on TwitterShare on WhatsappShare on Telegram

ind vs eng 2nd | ಅತ್ಯಂತ ಹೀನಾಯವಾಗಿ ಸೋತ ಟೀಂ ಇಂಡಿಯಾ : ಫೈನಲ್ ಗೆ ಇಂಗ್ಲೆಂಡ್

ಟಿ 20 ವಿಶ್ವಕಪ್ ನ ಎರಡನೇ ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾದ ವಿರುದ್ಧ ಇಂಗ್ಲೆಂಡ್ ತಂಡ ಭರ್ಜರಿ 10 ವಿಕೆಟ್ ಗಳಿಂದ ಗೆಲುವು ಕಂಡಿದೆ.

Related posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

July 8, 2025
ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

July 8, 2025

ಆ ಮೂಲಕ ಮೆಗಾ ಈವೆಂಟ್ ನ ಅಂತಿಮ ಘಟ್ಟಕ್ಕೆ ಕಾಲಿಡದೇ ರೋಹಿತ್ ಶರ್ಮಾ ಸೇನೆ ವಾಪಸ್ ಆಗಿದೆ.

ಪಂದ್ಯ ಗೆಲ್ಲಲು 169 ರನ್ ಗಳ ಗುರಿಯನ್ನ ಪಡೆದ ಇಂಗ್ಲೆಂಡ್ ತಂಡ ಭಾರತೀಯ ಬೌಲರ್ ಗಳ ಮೇಲೆ ದಂಡಯಾತ್ರೆ ಮಾಡಿತು.

ಇನ್ನಿಂಗ್ಸ್ ನ ಮೊದಲ ಎಸೆತದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಇಂಗ್ಲೆಂಡ್ ತಂಡ ಇನ್ನಿಂಗ್ಸ್ ನ 16 ನೇ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ಕೇಕೆ ಹಾಕಿದೆ.

ಇಂಗ್ಲೆಂಡ್ ತಂಡದ ಪರ ಆರಂಭಿಕ ಬ್ಯಾಟರ್ ಗಳಾದ ಜೋಸ್ ಬಟ್ಲರ್ 80 ರನ್, ಅಲೆಕ್ಸ್ ಹೆಲ್ಸ್ 86 ರನ್ ಗಳಿಸಿ ಅಜೇಯರಾಗುಳಿದರು.  

ಇದಕ್ಕೂ ಮೊದಲ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರು.

ind-vs-eng-2nd-semi-final-england-won-by-10-wkts
ind-vs-eng-2nd-semi-final-england-won-by-10-wkts

ಆರಂಭಿಕ ಬ್ಯಾಟರ್ ಕೆ.ಎಲ್.ರಾಹುಲ್ ಐದು ರನ್ ಗಳಿಸಿ ಔಟ್ ಆದರು. ಇದಾದ ಬಳಿಕ ಮಿಂಚುವ ಸೂಚನೆ ನೀಡಿದ್ದ ರೋಹಿತ್ ಶರ್ಮಾ  ಆಟ 27 ರನ್ ಗಳಿಗೆ ಅಂತ್ಯವಾಯಿತು.

ಸೂರ್ಯ ಕುಮಾರ್ ಯಾದವ್ ಗೆ ಆಂಗ್ಲರು ಬೇಗ ಖೆಡ್ಡಾ ತೋಡಿದರು. ಸೂರ್ಯ 14 ರನ್ ಗಳಿಸಿ ರಶೀದ್ ಗೆ ವಿಕೆಟ್ ನೀಡಿದರು.

ಈ ಸಂಕಷ್ಟದ ಸ್ಥಿತಿಯಲ್ಲಿ ವಿರಾಟ್ ಕೊಹ್ಲಿ –ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾಗೆ ಆಸರೆಯಾದರು.

ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ನಾಲ್ಕನೇ ಅರ್ಧಶತಕ ಪೂರೈಸಿದರು.

40 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 50 ರನ್ ಗಳಿಸಿ ಔಟ್ ಆದರು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಗೇರ್ ಚೇಂಜ್ ಮಾಡಿ ಬ್ಯಾಟ್ ಬೀಸಿದ  ಹಾರ್ದಿಕ್ ಪಾಂಡ್ಯ, ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶ ನೀಡಿದರು. 33 ಎಸೆತಗಳಲ್ಲಿ 63 ರನ್ ಚಚ್ಚಿದರು.

Tags: #Saaksha TVEnglandind-vs-engsemi final
ShareTweetSendShare
Join us on:

Related Posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

by Shwetha
July 8, 2025
0

UAS Dharwad Engineer Recruitment 2025: ಕೃಷಿ ವಿಶ್ವವಿದ್ಯಾಲಯ, ಧಾರವಾಡವು ತನ್ನ ಮುಖ್ಯ ಆವರಣ ಮತ್ತು ಶಿರಸಿ, ಹನುಮನಮಟ್ಟಿ ಹಾಗೂ ಬಿಜಾಪುರದ ಇತರ ಆವರಣಗಳಲ್ಲಿ ಸಿವಿಲ್ ಹಾಗೂ...

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 8, 2025
0

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ, ಸಾರಿಗೆ ಸವಾಲುಗಳು, ಕಚೇರಿ ಕಾರ್ಯಚಟುವಟಿಕೆಗಳು, ಮತ್ತು ನಗರಾಭಿವೃದ್ದಿಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರನ್ನು ವಿಭಜಿಸುವ ಬಗ್ಗೆ ಹಲವು...

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

by Shwetha
July 8, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದಿದ್ದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದು ಪ್ರಮುಖ ಅಂಶವಾಗಿತ್ತು. ಈ ಯೋಜನೆಯಡಿ ರಾಜ್ಯದ ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram