ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs NED: ನೆದರ್ಲ್ಯಾಂಡ್‌ ವಿರುದ್ಧ ಟೀಂ ಇಂಡಿಯಾಗೆ 56 ರನ್‌ ಗಳ ಗೆಲುವು….

ಐಸಿಸಿ ಟಿ20 ವಿಶ್ವಕಪ್‌ನ ಗುಂಪು ಹಂತದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 56 ರನ್‌ಗಳಿಂದ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಲ್ಲಿ 2 ವಿಕೆಟ್‌ಗೆ 179 ರನ್ ಗಳಿಸಿತು.

Naveen Kumar B C by Naveen Kumar B C
October 27, 2022
in Newsbeat, Sports, ಕ್ರಿಕೆಟ್, ಕ್ರೀಡೆ
Bhuvi_Kohli_Rohit
Share on FacebookShare on TwitterShare on WhatsappShare on Telegram

IND vs NED: ನೆದರ್ಲ್ಯಾಂಡ್‌ ವಿರುದ್ಧ ಟೀಂ ಇಂಡಿಯಾಗೆ 56 ರನ್‌ ಗಳ ಗೆಲುವು….

ಐಸಿಸಿ ಟಿ20 ವಿಶ್ವಕಪ್‌ನ ಗುಂಪು ಹಂತದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 56 ರನ್‌ಗಳಿಂದ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಲ್ಲಿ 2 ವಿಕೆಟ್‌ಗೆ 179 ರನ್ ಗಳಿಸಿತು. 180 ರನ್‌ಗಳ ಗುರಿ ಪಡೆದ ನೆದರ್ಲೆಂಡ್ಸ್ ತಂಡ ಉತ್ತರವಾಗಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 2 ಪಂದ್ಯಗಳಿಂದ 4 ಅಂಕಗಳೊಂದಿಗೆ ಗ್ರೂಪ್‌ -2ರಲ್ಲಿ ಅಗ್ರಸ್ಥಾನಕ್ಕೇರಿದೆ. ದಕ್ಷಿಣ ಆಫ್ರಿಕಾ 2 ಪಂದ್ಯಗಳಲ್ಲಿ 3 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಎರಡು ತಂಡಗಳ ನಡುವಿನ ಪಂದ್ಯ ಭಾನುವಾರ ನಡೆಯಲಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಇನ್ನೂ ನೆದರ್ಲೆಂಡ್ಸ್ ಗೆ ಉತ್ತಮ ಆರಂಭ ಸಿಗಲಿಲ್ಲ. ಮೂರನೇ ಓವರ್ ನಲ್ಲಿ ಭುವನೇಶ್ವರ್ ಕುಮಾರ್ ವಿಕ್ರಮಜಿತ್ ಸಿಂಗ್ ಅವರನ್ನು ಪೆವಿಲಿಯನ್ ಗೆ ಕಳುಹಿಸಿದರು. 5ನೇ ಓವರ್ ನಲ್ಲಿ ಅಕ್ಸರ್ ಪಟೇಲ್ ಎಸೆತದಲ್ಲಿ ಮ್ಯಾಕ್ಸ್ ಒ’ಡೌಡ್ ಅವರ ವಿಕೆಟ್‌ ಮತ್ತು 10 ನೇ ಓವರ್‌ನಲ್ಲಿ ಬಾಸ್ ಡಿ ಲೀಡ್ ಅವರನ್ನು ಔಟ್ ಮಾಡಿದರು. ರವಿಚಂದ್ರನ್ ಅಶ್ವಿನ್ 13ನೇ ಓವರ್‌ನಲ್ಲಿ ಕಾಲಿನ್ ಅಕರ್‌ಮನ್ ಮತ್ತು ಟಾಮ್ ಕೂಪರ್ ಅವರನ್ನು ಔಟ್ ಮಾಡಿದರು. ಮೊಹಮ್ಮದ್ ಶಮಿ 16ನೇ ಓವರ್‌ನಲ್ಲಿ ಟಿಮ್ ಪ್ರಿಂಗಲ್ ಅವರನ್ನು ಔಟ್ ಮಾಡಿದರು. 17ನೇ ಓವರ್‌ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡಿದರು. ಅರ್ಷದೀಪ್ ಸಿಂಗ್ 18ನೇ ಓವರ್‌ನಲ್ಲಿ ಲೋಗನ್ ವ್ಯಾನ್ ಬೀಕ್ ಮತ್ತು ಫ್ರೆಡ್ ಕ್ಲಾಸೆನ್ ಅವರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿದರು, ಆದರೂ ಹ್ಯಾಟ್ರಿಕ್ ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಆರಂಭ ಕೂಡ ಉತ್ತಮವಾಗಿರಲಿಲ್ಲ. ಪಾಕಿಸ್ತಾನದ ವಿರುದ್ಧ ವಿಫಲವಾದ ಕೆಎಲ್ ರಾಹುಲ್ ಮೂರನೇ ಓವರ್‌ನಲ್ಲಿಯೇ ಪೆವಿಲಿಯನ್‌ಗೆ ಮರಳಿದರು. ನೆದರ್ಲೆಂಡ್ಸ್ ಪವರ್‌ಪ್ಲೇನಲ್ಲಿ ರನ್ ನೀಡದೇ ಕಟಟಿ ಈ ವೇಳೆ 9ನೇ ಓವರ್‌ ಗಳಲ್ಲಿ 50 ರನ್‌ಗಳು ಪೂರ್ಣಗೊಂಡವು. 10 ಓವರ್‌ಗಳಲ್ಲಿ 1 ವಿಕೆಟ್ ಪತನಗೊಂಡು 67 ರನ್ ಗಳಿಸಲಾಯಿತು. 11ನೇ ಓವರ್‌ನಲ್ಲಿ ರೋಹಿತ್ ಅರ್ಧಶತಕ ಪೂರೈಸಿ 53 ರನ್ ಗಳಿಸಿ ಔಟಾದರು.

ವಿರಾಟ್ ಕೊಹ್ಲಿ ಸತತ ಎರಡನೇ ಅರ್ಧಶತಕ ಗಳಿಸಿದರು. ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಸೂರ್ಯಕುಮಾರ್ ಅರ್ಧಶತಕ ಪೂರೈಸಿದರು. ಉಭಯ ತಂಡಗಳ ಆಡುವ 11ರಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

 

IND vs NED: Team India won by 56 runs against Netherlands….

Tags: Ind vs NedNetherlands
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram