ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Ind vs New : ಭಾರತಕ್ಕೆ ಅಮೋಘ ಜಯ..!!

Namratha Rao by Namratha Rao
January 19, 2023
in ಕ್ರಿಕೆಟ್, News, Newsbeat, Sports
india Vs Newzealand m,atch updates
Share on FacebookShare on TwitterShare on WhatsappShare on Telegram

Ind vs New : ಭಾರತಕ್ಕೆ ಅಮೋಘ ಜಯ..!!

ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರ ದ್ವಿಶತಕ ಹಾಗೂ ವೇಗಿ ಮೊಹ್ಮದ್ ಸಿರಾಜ್ ಅವರ ಮಾರಕ ದಾಳಿಯ ನೆರವಿನಿಂದ ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 12 ರನ್ಗಳ ರೋಚಕ ಗೆಲುವು ದಾಖಲಿಸಿದೆ.
ಹೈದ್ರಾಬಾದ್ನ ಉಪ್ಪಾಳ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಕ್ರಿಕೆಟ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಕಲೆ ಹಾಕಿತು. ನ್ಯೂಜಿಲೆಂಡ್ 49.2 ಓವರ್ಗಳಲ್ಲಿ 337 ರನ್ಗಳಿಗೆ ಆಲೌಟ್ ಆಯಿತು.
ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (34 ರನ್, 4 ಬೌಂಡರಿ, 2 ಸಿಕ್ಸರ್) ಮತ್ತು ಶುಭಮನ್ ಗಿಲ್ (149 ರನ್, 19 ಬೌಂಡರಿ 9 ಸಿಕ್ಸರ್) ಮೊದಲ ವಿಕೆಟ್ಗೆ 60 ರನ್ ಸೇರಿಸಿ ಉತ್ತಮ ಆರಂಭ ನೀಡಿದರು.

ನಂತರ 87 ಎಸೆತದಲ್ಲಿ ಶತಕ ಸಿಡಿಸಿದರು. ಏಕದಿನ ಕ್ರಿಕೆಟ್ನಲ್ಲಿ 3ನೇ ಶತಕ ಸಿಡಿಸಿದ ಸಾಧನೆ ಮಾಡಿದರು.

200 ರನ್ಗಳ ಸಮೀಪವಿದ್ದಾಗ ಶುಭಮನ್ 48ನೇ ಓವರ್ನಲ್ಲಿ 2 ಸಿಕ್ಸರ್ ಸಿಡಿಸಿದ್ದರು. ನಂತರ ವೇಗಿ ಫಗ್ರ್ಯೂಸನ್ ಅವರ 49ನೇ ಓವರ್ನ ಮೊದಲ ಮೂರು ಎಸೆತಗಳನ್ನು ಸಿಕ್ಸರ್ಗೆ ಅಟ್ಟಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸುವ ಜೊತೆಗೆ ದ್ವಿಶತಕ ಶತಕ ಪೂರೈಸಿದರು.

ನಂತರ ಶಿಪ್ಲಿ ಎಸೆತದಲ್ಲಿ ಶುಭಮನ್ ಫಿಲೀಪ್ಸ್ಗೆ ಕ್ಯಾಚ್ ನೀಡಿ ಹೊರ ನಡೆದರು. ನ್ಯೂಜಿಲೆಂಡ್ ಪರ ಡ್ಯಾರಿಲ್ ಮಿಚೆಲ್ 30ಕ್ಕೆ 2, ಹೆನ್ರಿ ಶಿಪ್ಲೆ 74ಕ್ಕೆ 2, ಲಾಕಿ ಫಗ್ರ್ಯೂಸನ್ 77ಕ್ಕೆ1, ಬ್ಲೇರ್ ಟಿಕ್ನರ್ 69ಕ್ಕೆ 1, ಮಿಚೆಲ್ ಸ್ಯಾಂಟ್ನರ್ 56ಕ್ಕೆ 1 ವಿಕೆಟ್ ಪಡೆದರು.

350 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ವೇಗಿಗಳ ದಾಳಿಗೆ ತತ್ತರಿಸಿತು. ಆರಂಭಿಕ ಬ್ಯಾಟರ್ ಫಿನ್ ಅಲೆನ್ 40, ಡೆವೊನ್ ಕಾನ್ವೆ 10, ಹೆನ್ರಿ ನಿಕೊಲೊಸ್ 18, ಡ್ಯಾರಿಲ್ ಮಿಚೆಲ್ 9, ನಾಯಕ ಟಾಮ್ ಲಾಥಮ್ 24 ರನ್ ಗಳಿಸಿದರು.

131 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಮೈಕಲ್ ಬ್ರೇಸ್ವೆಲ್ ಜೊತೆಗೂಡಿದ ನಾಯಕ ಮಿಚೆಲ್ ಸ್ಯಾಂಟ್ನರ್ 7ನೇ ವಿಕೆಟ್ಗೆ 162 ರನ್ ಸೇರಿಸಿ ಪಂದ್ಯದ ಗತಿ ಬದಲಿಸಿದರು.

ಈ ವೇಳೆ ದಾಳಿಗಿಳಿದ ವೇಗಿ ಮೊಹ್ಮದ್ ಸಿರಾಜ್ ಮಿಚೆಲ್ ಸ್ಯಾಂಟ್ನರ್ (57 ರನ್) ಮತ್ತು ಹೆನ್ರಿ ಶಿಪ್ಲೆ (0) ಅವರನ್ನು ಪೆವಿಲಿಯನ್ಗೆ ಅಟ್ಟಿದರು. ಸ್ಫೋಟಕ ಬ್ಯಾಟಿಂಗ್ ಮಾಡಿದ ಮೈಕಲ್ ಬ್ರೇಸ್ವೆಲ್ 57 ಎಸೆತದಲ್ಲಿ ಶತಕ ಪೂರೈಸಿದರು. ಲಾಕಿ ಫಗ್ರ್ಯೂಸನ್ 8 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

ಕೊನೆಯ ಓವರ್ನಲ್ಲಿ 20 ರನ್ ಬೇಕಿದ್ದಾಗ ವೇಗಿ ಶಾರ್ದೂಲ್ ಠಾಕೂರ್ ಅವರ ಮೊದಲ ಎಸೆತವ್ನನು ಸಿಕ್ಸರ್ಗೆ ಅಟ್ಟಿದರು. ಮೂರನೆ ಎಸೆತದಲ್ಲಿ ಶಾರ್ದೂಲ್ ಬ್ರೇಸ್ವೆಲ್ ಅವರನ್ನು ಎಲ್ಬಿ ಮಾಡಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಭಾರತ ಪರ ಮೊಹ್ಮದ್ ಸಿರಾಜ್ 46ಕ್ಕೆ 4, ಕುಲ್ದೀಪ್ ಯಾದವ್ 43ಕ್ಕೆ 2, ಶಾರ್ದೂಲ್ 54ಕ್ಕೆ 2, ಶಮಿ 69ಕ್ಕೆ 1, ಹಾರ್ದಿಕ್ 70ಕ್ಕೆ 1 ವಿಕೆಟ್ ಪಡೆದರು.
ದ್ವಿಶತಕ ಸಿಡಿಸಿದ ಶುಭಮನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ind vs New , team india win against newzealand

Tags: #saakshatvInd vs Newmatch updatesnewzealanteam india
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram