Monday, June 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs SA 1st ODI –  ಮಳೆಯಿಂದ ಓವರ್  ಕಡಿತ – 2 ವಿಕೆಟ್ ಪಡೆದ ಶಾರ್ದೂಲ್

ಮಳೆಯಿಂದಾಗಿ ಪಂದ್ಯವನ್ನು 40-40 ಓವರ್‌ಗಳಿಗೆ ಇಳಿಸಲಾಗಿದೆ. ಏಡೆನ್ ಮಾರ್ಕ್ರಾಮ್ ಮತ್ತು ಡಿ ಕಾಕ್ ಕ್ರೀಸ್‌ನಲ್ಲಿದ್ದಾರೆ. 15 ಓವರ್‌ಗಳ ನಂತರ ಸ್ಕೋರ್ 2 ವಿಕೆಟ್ ನಷ್ಟಕ್ಕೆ 71 ರನ್.

Naveen Kumar B C by Naveen Kumar B C
October 6, 2022
in Newsbeat, Sports, ಕ್ರಿಕೆಟ್
IND vs SA 1st ODI
Share on FacebookShare on TwitterShare on WhatsappShare on Telegram

IND vs SA 1st ODI –  ಮಳೆಯಿಂದ ಓವರ್  ಕಡಿತ – 2 ವಿಕೆಟ್ ಪಡೆದ ಶಾರ್ದೂಲ್

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ಶಿಖರ್ ಧವನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮಳೆಯಿಂದಾಗಿ ಪಂದ್ಯವನ್ನು 40-40 ಓವರ್‌ಗಳಿಗೆ ಇಳಿಸಲಾಗಿದೆ. ಏಡೆನ್ ಮಾರ್ಕ್ರಾಮ್ ಮತ್ತು ಡಿ ಕಾಕ್ ಕ್ರೀಸ್‌ನಲ್ಲಿದ್ದಾರೆ. 15 ಓವರ್‌ಗಳ ನಂತರ ಸ್ಕೋರ್ 2 ವಿಕೆಟ್ ನಷ್ಟಕ್ಕೆ 71 ರನ್.

ಶಾರ್ದೂಲ್ ಠಾಕೂರ್ ದಕ್ಷಿಣ ಆಫ್ರಿಕಾಕ್ಕೆ ಮೊದಲ  ಆಘಾತ ನೀಡಿದರು.  22 ರನ್ ಗಳಿಸಿ  ಕ್ರೀಸ್ ನಲ್ಲಿದ್ದ ಯಾನೆಮನ್ ಮಲಾನ್ ಅವರನ್ನಬಲಿ ಪಡೆದರು.  ರವಿ ಬಿಷ್ಣೋಯ್ ಮತ್ತು ರಿತುರಾಜ್ ಗಾಯಕ್ವಾಡ್ ಮೊದಲ ಏಕದಿನ ಪಂದ್ಯದ ಮೂಲಕ  ಭಾರತಕ್ಕೆ ಪದಾರ್ಪಣೆ ಮಾಡಿದ್ದಾರೆ.

Related posts

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023

ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತದ ಬಹುತೇಕ ಆಟಗಾರರು ಆಸ್ಟ್ರೇಲಿಯಾಕ್ಕೆ ತೆರಳಿರುವ ಹಿನ್ನಲೆಯಲ್ಲಿ ಈ ಸರಣಿಯಲ್ಲಿ ಯುವಕರಿಗೆ ಅವಕಾಶ ನೀಡಲಾಗುತ್ತಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ತನ್ನ ಪೂರ್ಣ ಸಾಮರ್ಥ್ಯದ ತಂಡದೊಂದಿಗೆ ಕಣಕ್ಕಿಳಿದಿದೆ.

IND vs SA 1st ODI Score, Lucknow: Shardul Picks Two; Early Wickets Keep Hosts on Top

Tags: IND vs SA 1st ODIShardul
ShareTweetSendShare
Join us on:

Related Posts

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

by Honnappa Lakkammanavar
June 4, 2023
0

ಭಾರತ ಕಿರಿಯರ ತಂಡ ಚಾಂಪಿಯನ್ ಜೂನಿಯರ್ ಹಾಕಿ ತಂಡ ಏಷ್ಯಾ ಹಾಕಿ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಭರತ ಕಿರಿಯರ ತಂಡ ನಾಲ್ಕನೆ ಬಾರಿಗೆ...

Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

by Honnappa Lakkammanavar
June 4, 2023
0

ವಿಶ್ವ ಟೆಸ್ಟ್‌ ಚಾಂಪಿಯನ್ಷಿಪ್‌ ಫೈನಲ್‌ ಪ್ರವೇಶಿಸುವ ಮೂಲಕ ಪ್ರಶಸ್ತಿ ಹೊಸ್ತಿಲಿಗೆ ಬಂದಿರುವ ಟೀಂ ಇಂಡಿಯಾ, ಜೂ.7ರಿಂದ ಆರಂಭವಾಗುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಚಾಲೆಂಜ್‌ ಎದುರಿಸಲು ಸಜ್ಜಾಗಿದೆ. ಇಂಗ್ಲೆಂಡ್‌ನ...

jayant-yadav-ashwin-reveals-jadeja-sacrifice saaksha tv

WTC Final: ರವೀಂದ್ರ ಜಡೇಜಾ, ಅಶ್ವಿನ್; ಇಬ್ಬರಲ್ಲಿ ಯಾರಿಗೆ ಅವಕಾಶ?

by Honnappa Lakkammanavar
June 4, 2023
0

ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕದನಕ್ಕೆ ಇನ್ನು ಮೂರು ದಿನ ಬಾಕಿ ಇದೆ. ಅಂತಿಮ ಮಹಾ ಕದನಕ್ಕೆ ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ...

Hockey Junior Asia Cup: ಹಾಕಿ ಚಾಂಪಿಯನ್ ಭಾರತ ಕಿರಿಯರ ತಂಡಕ್ಕೆ ಭರ್ಜರಿ ಸ್ವಾಗತ!

Hockey Junior Asia Cup: ಹಾಕಿ ಚಾಂಪಿಯನ್ ಭಾರತ ಕಿರಿಯರ ತಂಡಕ್ಕೆ ಭರ್ಜರಿ ಸ್ವಾಗತ!

by Honnappa Lakkammanavar
June 4, 2023
0

ಪುರುಷರ ಜೂನಿಯರ್ ಏಷ್ಯಾಕಪ್ ಚಾಂಪಿಯನ್ ಭಾರತಕ್ಕೆ ತಂಡಕ್ಕೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಶನಿವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಕಿರಿಯರ ಹಾಕಿ ತಂಡಕ್ಕೆ ಹಾಕಿ...

Thailand Open: ಕಠಿಣ ಹೋರಾಟ ನೀಡಿ ಸೋಲೊಪ್ಪಿಕೊಂಡ ಲಕ್ಷ್ಯಸೇನ್!

Thailand Open: ಕಠಿಣ ಹೋರಾಟ ನೀಡಿ ಸೋಲೊಪ್ಪಿಕೊಂಡ ಲಕ್ಷ್ಯಸೇನ್!

by Honnappa Lakkammanavar
June 4, 2023
0

ತಾರಾ ಶಟ್ಲರ್ ಲಕ್ಷ್ಯಸೇನ್ ಥಾಯ್ಲ್ಯಾಂಡ್ ಓಪನ್ ಟೂರ್ನಿಯಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಭಾರತದ ಹೋರಾಟ ಅಂತ್ಯವಾಗಿದೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ನಲ್ಲಿ 21...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram