ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs SA 3rd T20 | ಆತನಿಗೆ ಚಾನ್ಸ್ ನೀಡಿ.. ಪಂತ್ ಗೆ ಜಹೀರ್ ಸಲಹೆ

Mahesh M Dhandu by Mahesh M Dhandu
June 13, 2022
in Newsbeat, Sports, ಕ್ರಿಕೆಟ್
zaheer-khan-hardik-pandya saaksha tv

zaheer-khan-hardik-pandya saaksha tv

Share on FacebookShare on TwitterShare on WhatsappShare on Telegram

Ind Vs SA 3rd T20 | ಆತನಿಗೆ ಚಾನ್ಸ್ ನೀಡಿ.. ಪಂತ್ ಗೆ ಜಹೀರ್ ಸಲಹೆ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026

ಕಟಕ್ ನಲ್ಲಿ ಪಂದ್ಯವನ್ನು ಸೋತಿರುವ ಭಾರತ ಕ್ರಿಕೆಟ್ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಗೆಲ್ಲಲೇಬೇಕು.

ಇಲ್ಲವಾದಲ್ಲಿ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್, ಏಕದಿನ ಸರಣಿಯಲ್ಲಿ ಎದುರಾದ ಪರಾಜಯಕ್ಕೆ ಪ್ರತಿಕಾರ ತೀರಿಸಿಕೊಳ್ಳುವ ಅವಕಾಶ ಮಿಸ್ ಆಗುತ್ತದೆ.

ಅಲ್ಲದೇ ರೋಹಿತ್ ಶರ್ಮಾ, ಹೆಡ್ ಕೋಚ್ ರೋಹಿತ್ ಶರ್ಮಾ ಜವಾಬ್ದಾರಿಗಳನ್ನು ತೆಗೆದುಕೊಂಡ ಬಳಿಕ ಸ್ವದೇಶದಲ್ಲಿ ಇಲ್ಲಿಯವರೆಗೂ ಸರಣಿ ಸೋತಿಲ್ಲ.

ಈಗ ಇನ್ನೊಂದು ಪಂದ್ಯ ಸೋತರೇ ಆ ಸರಣಿ ಜಯಗಳ ಯಾತ್ರೆಗೆ ಬ್ರೇಕ್ ಬೀಳಲಿದೆ.

ಇನ್ನು ಕಳೆದೆರಡು ಪಂದ್ಯಗಳಲ್ಲಿ ಸೋತಿರುವ ಟೀಂ ಇಂಡಿಯಾ ಬಗ್ಗೆ ಮಾತನಾಡಿದ ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್, ಕಾಶ್ಮೀರ್ ಸ್ಪಿಡರ್ ಉಮ್ರಾನ್ ಮಲಿಕ್ ಅವರನ್ನು ಪ್ಲೇಯಿಂಗ್ ಇಲೆವೆಲ್ ನಲ್ಲಿ ಕರೆದುಕೊಂಡು ಬರಬೇಕು.

ಮಲಿಕ್ ಟೀಂ ಇಂಡಿಯಾಗೆ ಎಕ್ಸ್ ಫ್ಯಾಕ್ಟರ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಜಹೀರ್ ಖಾನ್, ಮಲಿಕ್ ಅವರ ಎಕ್ಸ್ ಟ್ರಾ ಸ್ಪೀಡ್ ತಂಡಕ್ಕೆ ಉಪಯುಕ್ತವಾಗುತ್ತದೆ.

ind-vs-sa-3rd-t20-zaheer-khan backs umran malik saaksha tv
ind-vs-sa-3rd-t20-zaheer-khan backs umran malik saaksha tv

ಐಪಿಎಲ್ ನಲ್ಲಿ ಆತನ ಪ್ರದರ್ಶನ ನಾವೆಲ್ಲಾ ನೋಡಿದ್ದೇವೆ. ಟಿ 20 ಲೀಗ್ ನಲ್ಲಿ ಡೆವಿಡ್ ಮಿಲ್ಲರ್ ಅವರನ್ನು ಮಲಿಕ್ ಔಟ್ ಮಾಡಿದ್ದರು.

ತನ್ನ ವೇಗದ ಮೂಲಕ ಎದುರಾಳಿ ಬ್ಯಾಟರ್ ಗಳಿಗೆ ಕಡಿವಾಣ ಹಾಕಬಹುದು.

ಟೀಂ ಇಂಡಿಯಾದಲ್ಲಿ ಉಮ್ರಾನ್ ಮಲಿಕ್ ಖಂಡಿತವಾಗಿ ಪ್ರಭಾವ ಬೀರುತ್ತಾರೆ ಎಂದು ವಾದಿಸಿದ್ದಾರೆ.

ಇನ್ನು ಇಂಡೋ – ಆಫ್ರಿಕಾ ಮೂರನೇ ಟಿ 20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಅಲ್ಲಿನ ಪಿಚ್ ಚಿಕ್ಕದಾಗಿದ್ದು, ಸ್ಪಿನ್ನರ್ ಗಳು ಒತ್ತಡಕ್ಕೆ ಒಳಗಾಗುವ ಸಾಧ್ಯತೆಗಳಿವೆ.

ಹೀಗಾಗಿ ಉಮ್ರಾನ್ ಮಲಿಕ್ ಅವರನ್ನು ಪ್ಲೇಯಿಂಗ್ ಇಲೆವೆನ್ ನಲ್ಲಿ ಆಡಿಸಬೇಕು ಎಂದು ಜಹೀರ್ ಅಭಿಪ್ರಾಯಪಟ್ಟಿದ್ದಾರೆ.

ಅಂದಹಾಗೆ ಇಂಡಿಯನ್ ಪ್ರಿಮಿಯರ್ ಲೀಗ್ 2022ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದ ಉಮ್ರಾನ್ ಮಲಿಕ್ 14 ಪಂದ್ಯಗಳಲ್ಲಿ 22 ವಿಕೆಟ್ ಪಡೆದಿದ್ದಾರೆ.      

Tags: #Saaksha TVind-vs-sa-3rd-t20umran malikzaheer khan
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

by Shwetha
September 5, 2026
0

ಜಾಗತಿಕ ಆಟೋಮೊಬೈಲ್‌ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಜರ್ಮನಿಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್‌ ಭಾರೀ ಪ್ರಮಾಣದ ಪುನರ್‌ರಚನೆಗೆ ಮುಂದಾಗಿದೆ. ಸಂಸ್ಥೆಯ ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡುವುದು,...

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram