ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊನೆಗೂ ಈಡೇರದ ಭಾರತೀಯರ ಕನಸು.. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋಲು

Mahesh M Dhandu by Mahesh M Dhandu
January 14, 2022
in Newsbeat, Sports, ಕ್ರೀಡೆ
IND vs SA Test match South Africa won by 7 wkts saaksha tv
Share on FacebookShare on TwitterShare on WhatsappShare on Telegram

ಕೊನೆಗೂ ಈಡೇರದ ಭಾರತೀಯರ ಕನಸು.. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋಲು

ಕೊನೆಗೂ ಈಡೇರಲಿಲ್ಲ ಕೋಟ್ಯಂತರ ಭಾರತೀಯರ ಕನಸು. ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಆಸೆ ಈ ಬಾರಿಯೂ ಈಡೇರಲಿಲ್ಲ. 29 ವರ್ಷಗಳ ಕಾಯುವಿಕೆ ಮತ್ತೆ ಮುಂದುವರೆದಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಹೌದು..! ಈ ಬಾರಿ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಚರಿತ್ರೆ ಸೃಷ್ಠಿಸುತ್ತೆ ಅಂತಾ ಎಲ್ಲರು ಅಂದುಕೊಂಡಿದ್ದರು.

ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆದ್ದೆ ಗೆಲ್ಲುತ್ತೆ ಎಂಬ ವಿಶ್ವಾಸ ಭಾರತೀಯರಲ್ಲಿತ್ತು.

ಆದ್ರೆ ಕೇಟ್ ಟೌನ್ ನಲ್ಲಿ ನಡೆದ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲುಂಡಿದೆ.

ಮೊದಲೆರಡು ಪಂದ್ಯಗಳನ್ನು ತಲಾ ಒಂದು ತಂಡ ಗೆದ್ದಿದ್ದರಿಂದ ಸರಣಿ ಡ್ರಾ ಆಗಿತ್ತು. ಸರಣಿ ವಶಪಡಿಸಿಕೊಳ್ಳಲು ಕೇಪ್ ಟೌನ್ ನಲ್ಲಿ ನಡೆಯುವ ಪಂದ್ಯ ಗೆಲ್ಲಲೇ ಬೇಕಿತ್ತು.

ಇದಕ್ಕಾಗಿ ಉಭಯ ತಂಡಗಳು ಭಾರಿ ಕಸರತ್ತು ನಡೆಸಿದ್ದವು. ಆದ್ರೆ ಕೊನೆಗೆ ವಿಜಯ ಲಕ್ಷ್ಮಿ ದಕ್ಷಿಣ ಆಫ್ರಿಕಾ ಕಡೆ ನಿಂತಿದೆ.

ಪಂದ್ಯ ಗೆಲ್ಲಲು 212 ರನ್ ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತ್ತು.

IND vs SA Test match South Africa won by 7 wkts saaksha tv

ಆ ಮೂಲಕ ಮೂರು ಮ್ಯಾಚ್ ಗಳ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 223 ರನ್ ಗಳಿಗೆ ಆಲೌಟ್ ಆಯಿತು. ಈ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 79 ರನ್ , ಪೂಜಾರ 43 ರನ್ ಗಳಿಸಿದ್ದರು.

ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 210ಕ್ಕೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ ಪರ ಕೀಗನ್ ಪಿಟರ್ಸನ್ 72 ರನ್ ಗಳಿಸಿದರು. ಭಾರತದ ಪದ ಬುಮ್ರಾ 5 ವಿಕೆಟ್ ಪಡೆದು ಮಿಂಚಿದ್ದರು.

12 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ರಿಷಬ್ ಪಂತ್ ರ ಶತಕದ ನೆರವಿನಿಂದ ಭಾರತ 198 ರನ್ ಗಳಿಸಿತು. ಆ ಮೂಲಕ ದಕ್ಷಿಣ ಆಫ್ರಿಕಾಗೆ ಸರಣಿ ಗೆಲ್ಲಲು 212 ರನ್ ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡು 212 ರನ್ ಗಳಿಸಿ ಗೆಲುವಿನ ಕೇಕೆ ಹಾಕಿದೆ.

ಎರಡೂ ಇನ್ನಿಂಗ್ಸ್ ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಬ್ಯಾಟರ್ ಕೀಗನ್ ಪಿಟರ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಬಾಜನರಾಗಿದ್ದಾರೆ.

Tags: bcciCricketSouth Africateam india
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram