ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs WI : ಕೆರಿಬಿಯನ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಚರಿತ್ರೆ

Mahesh M Dhandu by Mahesh M Dhandu
July 28, 2022
in Newsbeat, Sports, ಕ್ರಿಕೆಟ್
ind-vs-wi-team india-huge-record-most-consecutive-bilateral-odi-series-wins saaksha tv

ind-vs-wi-team india-huge-record-most-consecutive-bilateral-odi-series-wins saaksha tv

Share on FacebookShare on TwitterShare on WhatsappShare on Telegram

IND vs WI : ಕೆರಿಬಿಯನ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಚರಿತ್ರೆ

ಕೆರಿಬಿಯನ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಚರಿತ್ರೆಯನ್ನ ಸೃಷ್ಠಿಸಿದೆ.

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ವಿಂಡೀಸ್ ತಂಡವನ್ನು ತಮ್ಮದೇ ನೆಲದಲ್ಲಿ ವೈಟ್ ವಾಷ್ ಮಾಡಿದ್ದು ಇದೇ ಮೊದಲ ಬಾರಿ.

ಬುಧವಾರ ನಡೆದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 119 ರನ್ ಗಳ ಭಾರಿ ಅಂತರದಿಂದ ಸೋಲಿಸಿದೆ.

ಇದರೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸಿದೆ.

ಯುವ ಬ್ಯಾಟರ್ ಶುಭ್ ಮನ್ ಗಿಲ್ ಸೆಂಚೂರಿಗೆ ಇನ್ನೆರಡು ರನ್ ಗಳ ಅಂತರದಲ್ಲಿ ಮಳೆಯಿಂದ ಭಾರತದ ಇನ್ನಿಂಗ್ಸ್ ಕೊನೆಗೊಂಡಿತ್ತು.

ಡಕ್ವರ್ಥ್ ಲೂಯಿಸ್ ಪದ್ದತಿಯಲ್ಲಿ ಭಾರತ ನೀಡಿದ 257 ರನ್ ಗಳ ಗುರಿಯನ್ನ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಕೇವಲ 137 ರನ್ ಗಳಿಗೆ ಸರ್ವಪತನಗೊಂಡಿತು.

ಇದರೊಂದಿಗೆ ಟೀಂ ಇಂಡಿಯಾ 119 ರನ್ ಗಳ ಗೆಲುವು ಸಾಧಿಸಿತು.  ಇದರೊಂದಿಗೆ ಟೀಂ ಇಂಡಿಯಾ ಹಲವು ದಾಖಲೆಗಳನ್ನು ಬರೆದಿದೆ.

 119 ರನ್ ಗಳ ಗೆಲುವು : ವಿಂಡೀಸ್ ನಾಡಲ್ಲಿ ಭಾರತಕ್ಕೆ ಸಿಕ್ಕ ಅತಿ ದೊಡ್ಡ ಗೆಲುವು

ದ್ವಿಪಕ್ಷೀಯ ಏಕದಿನ ಸರಣಿಯ ಭಾಗವಾಗಿ 2007 ರಿಂದ 2022 ವರೆಗೂ ನೋಡಿದ್ರೆ ವೆಸ್ಟ್ ಇಂಡೀಸ್ ಮೇಲೆ ಟೀಂ ಇಂಡಿಯಾಗೆ ಇದು 12 ನೇ ಸರಣಿ ಗೆಲುವು.

ind-vs-wi-team india-huge-record-most-consecutive-bilateral-odi-series-wins saaksha tv
ind-vs-wi-team india-huge-record-most-consecutive-bilateral-odi-series-wins saaksha tv

ಅಷ್ಟೆ ಅಲ್ಲದೇ ಒಂದು ತಂಡದ ಮೇಲೆ ಅತ್ಯಧಿಕ ಏಕದಿನ ಸರಣಿ ಗೆದ್ದ ಪಟ್ಟಿಯಲ್ಲಿ ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಪಾಕಿಸ್ತಾನ ತಂಡ ಇದೆ.

ವಿಂಡೀಸ್ ತಂಡವನ್ನು ಕ್ಲೀಸ್ ಸ್ವೀಪ್ ಮಾಡಿದ ಭಾರತ ತಂಡ, ಒಂದು ಕ್ಯಾಲೆಂಡರ್ ವರ್ಷದಲ್ಲಿ ಒಂದು ತಂಡವನ್ನು ಎರಡು ಬಾರಿ ವೈಟ್ ವಾಷ್ ಮಾಡಿದ ಮೂರನೇ ತಂಡವಾಗಿದೆ.

ಈ ವರ್ಷದ ಫೆಬ್ರವರಿಯಲ್ಲಿ ಭಾರತ ಪ್ರವಾಸಕ್ಕೆ ಬಂದ ವೆಸ್ಟ್ ಇಂಡೀಸ್ ತಂಡವನ್ನು ಟೀಂ ಇಂಡಿಯಾ 3-0 ಅಂತರದೊಂದಿಗೆ ವೈಟ್ ವಾಶ್ ಮಾಡಿತ್ತು. 2001ರಲ್ಲಿ ಜಿಂಬಾಬೆ ತಂಡ ಬಾಂಗ್ಲಾದೇಶವನ್ನು ಎರಡು ಬಾರಿ ವೈಟ್ ವಾಶ್ ಮಾಡಿತ್ತು.

2006ರಲ್ಲಿ ಕೀನ್ಯ ಕ್ರಿಕೆಟ್ ತಂಡವನ್ನು ಬಾಂಗ್ಲಾದೇಶ ತಂಡ ಎರಡು ಬಾರಿ ಕ್ಲೀನ್ ಸ್ವೀಪ್ ಮಾಡಿತ್ತು.

ಈ ವರ್ಷ ಜೂನ್ – ಜುಲೈ ನಡುವೆ ವೆಸ್ಟ್ ಇಂಡೀಸ್ ತಂಡ 9 ಏಕದಿನ ಪಂದ್ಯದಲ್ಲಿ ಸೋಲು ಕಂಡಿದೆ.

ಇದಕ್ಕೂ ಮೊದಲು 2005ರ ಫೆಬ್ರವರಿ – ಆಗಷ್ಟ್ ನಡುವೆ 11 ಪಂದ್ಯ, ಅಕ್ಟೋಬರ್ 1999 ಜನವರಿ 2000ರ ನಡುವೆ 8 ಏಕದಿನ ಪಂದ್ಯ, ಜುಲೈ 2009 – ಫೆಬ್ರವರಿ 2010ರ ನಡುವೆ 8 ಏಕದಿನ ಪಂದ್ಯದಲ್ಲಿ ಸೋಲು ಕಂಡಿತ್ತು.

 

 

Tags: #Saaksha TVInd Vs WIodi-seriesteam india
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram