ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಕಡು ಬಡತನದ ಪಟ್ಟಿಯಿಂದ ಹೊರಗೆ ಬರುತ್ತಿರುವ ಭಾರತ

ಬಡತನದಿಂದ ಆಚೆ ಬರುತ್ತಿರುವ ಭಾರತ

Author2 by Author2
March 2, 2024
in Marjala Manthana, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ನವದೆಹಲಿ: ತೀವ್ರ ಹಾಗೂ ಕಡು ಬಡತನ ತೊಡೆದು ಹಾಕುವಲ್ಲಿ ಭಾರತ ಯಶಸ್ವಿಯಾಗುತ್ತಿದೆ. ಅಂಕಿ- ಅಂಶಗಳೇ ಇದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.

10 ವರ್ಷ ಅವಧಿಯ ಬಡತನ ಸಂಬಂಧಿತ ಸಮೀಕ್ಷೆ ಆಧಾರಿತ ಮಾಹಿತಿ ಹೊರ ಬಿದ್ದಿದ್ದು, ಭಾರತವು ಅನುಭೋಗಿ ಅಥವಾ ಬಳಕೆಯ ವೆಚ್ಚಗಳನ್ನು ಅಂದಾಜು ಮಾಡಲು ಎರಡು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿದೆ. ಅವುಗಳು ಯೂನಿಫಾರ್ಮ್ ರಿಕಾಲ್ ಪಿರಿಯಡ್ ಮತ್ತು ಅಕ್ಯುರೇಟ್ ಮಾಡಿಫೈಡ್ ಮಿಕ್ಸೆಡ್ ರಿಕಾಲ್ ಪಿರಿಯಡ್ ಆಗಿವೆ.

Related posts

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

August 31, 2025
ಸೆಂಟ್ರಲ್ ರೈಲ್ವೆ ಹೊಸ ಹುದ್ದೆಗಳು 2025 – ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಳ್ಳಬೇಡಿ!

ಶಿಬರೂರು ಕೊಡಮಂತ್ತಾಯ ದೈವಸ್ಥಾನ: ಕಾರಣಿಕದ ನೆಲೆಯಲ್ಲಿ ಭಕ್ತಿ, ಪವಾಡ ಮತ್ತು ಪರಂಪರೆ

August 30, 2025

30 ದಿನಗಳ ಅವಧಿಗೆ ಕುಟುಂಬಗಳು ಮಾಡಿದ ವೆಚ್ಚದ ಕುರಿತು ಕೇಳಿದ ಪ್ರಶ್ನೆಗಳಿಗೆ ದೊರೆತ ಉತ್ತರದ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಿಗೆ ವಿಶ್ವಬ್ಯಾಂಕ್ ನಿಗದಿಪಡಿಸಿದ ಮಾನದಂಡದ ಪ್ರಕಾರ ಬಡತನದ ಅಂದಾಜು ಮಾಡಲಾಗಿದೆ ಎಂದು ವರದಿ ತಿಳಿಸಿದೆ. ವಿಶ್ವಬ್ಯಾಂಕ್ ಅಂದಾಜಿಸಿರುವ ಅಂಕಿ ಅಂಶಗಳಂತೆ ಸಮೀಕ್ಷೆಯಲ್ಲಿ ಭಾರತದ ಬಡವರ ಸಂಖ್ಯೆಯು ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುವುದನ್ನು ದತ್ತಾಂಶ ತಿಳಿಸಿವೆ.

Tags: India coming out of extreme poverty
ShareTweetSendShare
Join us on:

Related Posts

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

by Shwetha
August 31, 2025
0

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಪ್ರಮುಖ ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿದ್ದು, ಮಹಾನದಿ ಕಾವೇರಿಯ ದಡದಲ್ಲಿ ನೆಲೆಗೊಂಡಿದೆ. ಇದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೆ. ಈ...

ಸೆಂಟ್ರಲ್ ರೈಲ್ವೆ ಹೊಸ ಹುದ್ದೆಗಳು 2025 – ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಳ್ಳಬೇಡಿ!

ಶಿಬರೂರು ಕೊಡಮಂತ್ತಾಯ ದೈವಸ್ಥಾನ: ಕಾರಣಿಕದ ನೆಲೆಯಲ್ಲಿ ಭಕ್ತಿ, ಪವಾಡ ಮತ್ತು ಪರಂಪರೆ

by Shwetha
August 30, 2025
0

ದೇಲಂತಬೆಟ್ಟು, ದಕ್ಷಿಣ ಕನ್ನಡ: ತುಳುನಾಡಿನ ಕಾರಣಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ, ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರಿನ ಶ್ರೀ ಕೊಡಮಂತ್ತಾಯ ದೈವಸ್ಥಾನವು ತನ್ನ ಐತಿಹಾಸಿಕ ಹಿನ್ನೆಲೆ,ಮಹಿಮೆ ಮತ್ತು ವಿಶಿಷ್ಟ ಆಚರಣೆಗಳಿಂದಾಗಿ...

ಕಲಬುರಗಿ ಜಿಲ್ಲಾ ಪಂಚಾಯತ್ ನೇಮಕಾತಿ 2025

నిಟ್ಟೆ ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಇತಿಹಾಸ, ಮಹಿಮೆ ಮತ್ತು ವಿಶೇಷತೆ

by Shwetha
August 29, 2025
0

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ನಿಟ್ಟೆ ಸಮೀಪದ ಕೆಮ್ಮಣ್ಣು ಎಂಬ ಹಸಿರ ಸಿರಿಯ ಮಡಿಲಲ್ಲಿ ನೆಲೆಸಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು, ಭಕ್ತರ ಪಾಲಿಗೆ ಶಕ್ತಿಯ ಕೇಂದ್ರವಾಗಿಯೂ, ಇಷ್ಟಾರ್ಥ...

“ಚಾಮುಂಡಿ ಬೆಟ್ಟ ಹಿಂದೂಗಳದ್ದಲ್ಲ” – ಡಿಕೆಶಿ ಹೇಳಿಕೆಗೆ ಯದುವೀರ್ ಕಿಡಿ

ಶಕ್ತಿ ಮತ್ತು ಭಕ್ತಿಯ ಸಂಕೇತ: ಸಾತನೂರಿನ ಶ್ರೀ ಕಂಬದ ನರಸಿಂಹ ಸ್ವಾಮಿ ದಿವ್ಯಸ್ಥಳ

by Shwetha
August 28, 2025
0

ಕರ್ನಾಟಕ ರಾಜ್ಯವು ಧಾರ್ಮಿಕ ಸಂಸ್ಕೃತಿಗೆ ಹೆಸರುವಾಸಿಯಾದ ರಾಜ್ಯ. ಇಲ್ಲಿ ಅನೇಕ ಗುಡಿಗೋಪುರಗಳಿವೆ. ಈ ಗುಡಿಗೋಪುರಗಳು ರಾಜ್ಯದ ಇತಿಹಾಸವನ್ನು ಸಾರುತ್ತವೆ.ಇದಕ್ಕೆ ಮಂಡ್ಯ ಜಿಲ್ಲೆಯು ಹೊರತಾಗಿಲ್ಲ. ಇಲ್ಲಿ ಅನೇಕ ದೇವಾಲಯವಿದ್ದು,...

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ 2025 : ಹೊಸ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭ

ವಿಘ್ನಹರ ಗಣೇಶನ ಆರಾಧನೆ: ಚತುರ್ಥಿಯ ದಿವೋತ್ಸವದ ಮಹಿಮೆ

by Shwetha
August 27, 2025
0

ಗಣೇಶ ಚತುರ್ಥಿ: ವಿಘ್ನನಿವಾರಕನ ಆರಾಧನೆಯ ಮಹಾಪರ್ವ - ಆಚರಣೆಯ ಮಹತ್ವ ಮತ್ತು ವೈಶಿಷ್ಟ್ಯಗಳ ಒಂದು ಅವಲೋಕನ ಬೆಂಗಳೂರು: ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿದೆ. ವಿಘ್ನಗಳನ್ನು ನಿವಾರಿಸಿ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram