ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶ ವಾಸಿಯೋ ಎಚ್ಚರ : ಮಿತಿ ಮೀರಿದೆ ಕೊರೊನಾ ಅಟ್ಟಹಾಸ, ನಿನ್ನೆ 1 ಲಕ್ಷ ಕೇಸ್ ಪತ್ತೆ

Namratha Rao by Namratha Rao
April 5, 2021
in National, Newsbeat, ದೇಶ - ವಿದೇಶ
Corona Report
Share on FacebookShare on TwitterShare on WhatsappShare on Telegram

ದೇಶ ವಾಸಿಯೋ ಎಚ್ಚರ : ಮಿತಿ ಮೀರಿದೆ ಕೊರೊನಾ ಅಟ್ಟಹಾಸ, ನಿನ್ನೆ 1 ಲಕ್ಷ ಕೇಸ್ ಪತ್ತೆ

ನವದೆಹಲಿ : ದೇಶ್ ವಾಸಿಯೋ ಎಚ್ಚರ ಎಚ್ಚರ..! ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿ ಮೀರುತ್ತಿದೆ.

Related posts

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

July 23, 2026
ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

July 23, 2026

ಸಿಕ್ಕ ಸಿಕ್ಕ ದೇಹ ಹೊಕ್ಕುತ್ತಿರುವ ಹೆಮ್ಮಾರಿ ವೈರಸ್ ಅಟ್ಟಹಾಸ ಮೆರೆಯುತ್ತಾ ಸಾಗುತ್ತಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1 ಲಕ್ಷದ 03 ಸಾವಿರದ 558 ಹೊಸ ಕೊರೊನಾ ಪ್ರಕರಣ ವರದಿಯಾಗಿದೆ.

India

ಒಂದೇ ದಿನ 478 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1 ಕೋಟಿಯ 25 ಲಕ್ಷದ 89 ಸಾವಿರದ 067ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 1 ಲಕ್ಷದ 65 ಸಾವಿರದ 101ಕ್ಕೆ ಏರಿಕೆಯಾಗಿದೆ.

1 ಕೋಟಿಯ 25 ಲಕ್ಷದ 89 ಸಾವಿರದ 067 ಸೋಂಕಿತರ ಪೈಕಿ 1,16,82,136 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸದ್ಯ ದೇಶದಲ್ಲಿ 7 ಲಕ್ಷದ 41 ಸಾವಿರದ 830 ಸಕ್ರಿಯ ಪ್ರಕರಣಗಳಿವೆ.

parking
ಜಾಹೀರಾತು
Tags: Corona CaseCorona Virusindia
ShareTweetSendShare
Join us on:

Related Posts

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ...

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

by Shwetha
July 23, 2026
0

ಹಣಕಾಸಿನ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನವು ತನ್ನ ಆರ್ಥಿಕತೆಯನ್ನು ಉಳಿಸಿಕೊಳ್ಳಲು ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಪ್ರತಿಯಾಗಿ ಇಸ್ಲಾಮಾಬಾದ್...

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

‘ನಮ್ಮ ಸಮಯ ವ್ಯರ್ಥ ಮಾಡಬೇಡಿ’: ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ

by Shwetha
July 23, 2026
0

ದೆಹಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಅನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

by Shwetha
July 23, 2026
0

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ಎಂಬುದು ಒಂದು ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳೊಂದಿಗೆ ನಿಕಟ ಸಂಪರ್ಕ...

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಸಿಎಂ ವಿಜಯ್ ಆಗ್ರಹ

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಸಿಎಂ ವಿಜಯ್ ಆಗ್ರಹ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನೀಟ್ ಪ್ರವೇಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram