ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ – ಇಂಗ್ಲೆಂಡ್ 2ನೇ ಟೆಸ್ಟ್ -ರಿಸಲ್ಟ್ ಏನಾಗಬಹುದು.. ?

admin by admin
August 16, 2021
in Newsbeat, Sports, ಕ್ರೀಡೆ
ajinkya rahane chetheshwara pujara saakshatv
Share on FacebookShare on TwitterShare on WhatsappShare on Telegram

ಭಾರತ – ಇಂಗ್ಲೆಂಡ್ 2ನೇ ಟೆಸ್ಟ್ -ರಿಸಲ್ಟ್ ಏನಾಗಬಹುದು.. ?

ajinkya rahane chetheshwara pujara saakshatv ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಅಂತಿಮ ದಿನ ಸಾಕಷ್ಟು ರೋಚಕತೆಯನ್ನು ಪಡೆದುಕೊಂಡಿದೆ. ಉಭಯ ತಂಡಗಳು ನಾಟಕೀಯ ಕುಸಿತವನ್ನು ಕಂಡ್ರೆ ಪಂದ್ಯದ ಅಂತಿಮ ದಿನ ಸ್ಪಷ್ಟ ಫಲಿತಾಂಶವನ್ನು ಕಾಣಬಹುದು. ಇಲ್ಲದೇ ಇದ್ರೆ ಡ್ರಾನಲ್ಲಿ ಅಂತ್ಯಗೊಳ್ಳುವುದು ಖಚಿತ.
ಹೌದು, ಪಂದ್ಯದ ನಾಲ್ಕನೇ ದಿನ ಟೀಮ್ ಇಂಡಿಯಾಗೆ ತನ್ನ ಎರಡನೇ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ಬೌಲರ್ ಗಳು ಕಂಟಕವಾಗಿ ಪರಿಣಮಿಸಿದ್ರು. 27 ರನ್ ಗಳ ಹಿನ್ನಡೆಯೊಂದಿಗೆ ಇನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾ ಆರಂಭದಲ್ಲೇ ಕೆ.ಎಲ್ ರಾಹುಲ್, (5 ರನ್), ರೋಹಿತ್ ಶರ್ಮಾ (21 ರನ್) ಅವರಿಗೆ ಮಾರ್ಕ್ ವುಡ್ ಪೆವಿಲಿಯನ್ ದಾರಿ ತೋರಿಸಿದ್ರು. ಹಾಗೇ ನಾಯಕ ವಿರಾಟ್ ಕೊಹ್ಲಿ (20 ರನ್ ) ಸ್ಯಾಮ್ ಕುರನ್ ಗೆ ಬಲಿಯಾದ್ರು.
ನಂತರ ತಂಡಕ್ಕೆ ಆಧಾರವಾಗಿ ನಿಂತಿದ್ದು ಚೇತೇಶ್ವರ ಪೂಜಾರ ಮತ್ತು ಉಪನಾಯಕ ಅಜಿಂಕ್ಯ ರಹಾನೆ. ಟೀಕೆ ಮಾಡಿದವರಿಗೆ ತಕ್ಕ ಉತ್ತರ ನೀಡಿದ್ದ ಪೂಜಾರ ಮತ್ತು ರಹಾನೆ ತಾವೆಷ್ಟು ಟೆಸ್ಟ್ ತಂಡಕ್ಕೆ ಉಪಯುಕ್ತ ಬ್ಯಾಟ್ಸ್ ಮೆನ್ ಗಳು ಎಂಬುದನ್ನು ಸಾಬೀತುಪಡಿಸುವಂತೆ ಬ್ಯಾಟಿಂಗ್ ನಡೆಸಿದ್ರು. ಅಲ್ಲದೆ ನಾಲ್ಕನೇ ವಿಕೆಟ್ ಗೆ 100 ರನ್ ಗಳ ಜೊತೆಯಾಟವನ್ನು ಆಡಿದ್ದರು.
ಆದ್ರೆ ಈ ಹಂತದಲ್ಲಿ ಚೇತೇಶ್ವರ ಪೂಜಾರ 45 ರನ್ ಗಳಿಸಿ ಮಾರ್ಕ್ ವುಡ್ ಗೆ ವಿಕೆಟ್ ಒಪ್ಪಿಸಿದ್ರು. ಪೂಜಾರ 206 ಎಸೆತಗಳನ್ನು ಎದುರಿಸಿದ್ದು ನಾಲ್ಕು ಬೌಂಡರಿಗಳನ್ನು ಸಿಡಿಸಿದ್ರು. ಇನ್ನೊಂದೆಡೆ ಅಜಿಂಕ್ಯ ರಹಾನೆ ಕೂಡ ಆಕರ್ಷಕ ಅರ್ಧಶತಕ ದಾಖಲಿಸಿ ಮೋಯಿನ್ ಆಲಿಗೆ ಬಲಿಯಾದ್ರು. ತಾಳ್ಮೆಯಿಂದಲೇ ಆಡಿದ್ದ ರಹಾನೆ 146 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 61 ರನ್ ದಾಖಲಿಸಿದ್ರು.
virat kohli team india saakshatvಮತ್ತೊಂದೆಡೆ ರವೀಂದ್ರ ಜಡೇಜಾ ಮೂರು ರನ್ ದಾಖಲಿಸಿ ಮೋಯಿನ್ ಆಲಿಗೆ ಕ್ಲೀನ್ ಬೌಲ್ಡ್ ಆದ್ರು. ರಿಷಬ್ ಪಂತ್ ಅಜೇಯ 14 ರನ್ ಮತ್ತು ಇಶಾಂತ್ ಶರ್ಮಾ ಅಜೇಯ 4 ರನ್ ಗಳೊಂದಿಗೆ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಟೀಮ್ ಇಂಡಿಯಾ ನಾಲ್ಕನೇ ದಿನದ ಅಂತ್ಯಕ್ಕೆ ಆರು ವಿಕೆಟ್ ಕಳೆದುಕೊಂಡು 181 ರನ್ ದಾಖಲಿಸಿದೆ.
ಟೀಮ್ ಇಂಡಿಯಾ ಮೊದಲ ಇನಿಂಗ್ಸ್ – 364
ಇಂಗ್ಲೆಂಡ್ ಮೊದಲ ಇನಿಂಗ್ಸ್ – 391
ಇಂಗ್ಲೆಂಡ್ ಗೆ 27 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ
ಟೀಮ್ ಇಂಡಿಯಾ 2ನೇ ಇನಿಂಗ್ಸ -6 ವಿಕೆಟ್ ಗೆ 181

Related posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

July 22, 2026
ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

July 22, 2026
Tags: #saakshatvAjinkya Rahanebccichetheshwara pujaraCricketEnglandICCindia england 2nd test matchKL RahuLrohith sharmaSportsteam indiavirat kohli
ShareTweetSendShare
Join us on:

Related Posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram