Monday, March 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಿಸ್ಟರ್ ಚೇತನ್ ಶರ್ಮಾ…! ಪೃಥ್ವಿ ಶಾ, ಪಡಿಕ್ಕಲ್ ಗಿಂತಲೂ ಅದ್ಭುತ ಆಟಗಾರನೇ ಅಭಿಮನ್ಯು ಈಶ್ವರನ್ ?

admin by admin
July 6, 2021
in Newsbeat, Sports, ಕ್ರೀಡೆ
chethan sharma team india selection comitee saakshatv
Share on FacebookShare on TwitterShare on WhatsappShare on Telegram

ಮಿಸ್ಟರ್ ಚೇತನ್ ಶರ್ಮಾ…! ಪೃಥ್ವಿ ಶಾ, ಪಡಿಕ್ಕಲ್ ಗಿಂತಲೂ ಅದ್ಭುತ ಆಟಗಾರನೇ ಅಭಿಮನ್ಯು ಈಶ್ವರನ್ ?

abhimanue eshwaran team india saakshatvಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಬಿಸಿಸಿಐ ಮತ್ತು ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕಾರಣ ಶುಬ್ಮನ್ ಗಿಲ್ ಗಾಯಗೊಂಡಿದ್ದಾರೆ. ಅವರ ಬದಲಿಗೆ ಪಶ್ಚಿಮ ಬಂಗಾಳದ ಅಭಿಮನ್ಯು ಈಶ್ವರನ್ ಅವರನ್ನು ಇಂಗ್ಲೆಂಡ್ ಗೆ ಕಳುಹಿಸುವ ನಿಧಾರ ತೆಗೆದುಕೊಂಡಿರುವುದು.
ಹಾಗೇ ನೋಡಿದ್ರೆ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಶುಬ್ಮನ್ ಗಿಲ್ ಗಾಯಗೊಳ್ಳುತ್ತಿದ್ದಂತೆ ಇಬ್ಬರು ಬದಲಿ ಆರಂಭಿಕ ಬ್ಯಾಟ್ಸ್ ಮೆನ್ ಗಳನ್ನು ಕಳುಹಿಸಿಕೊಡುವಂತೆ ಆಯ್ಕೆ ಸಮಿತಿಗೆ ಮನವಿ ಮಾಡಿತ್ತು. ಆದ್ರೆ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಿಲ್ಲ. ಜೊತೆಗೆ ಅಭಿಮನ್ಯು ಈಶ್ವರನ್ ಅವರನ್ನು ಕಳುಹಿಸುವ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಮನಸ್ಸು ಮಾಡಿದ್ದರು. ಈ ನಡುವೆ, ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರ ಗಮನಕ್ಕೆ ತರಲಿಲ್ಲ.
ಇದೀಗ ಅಭಿಮನ್ಯು ಈಶ್ವರನ್ ಅವರ ಆಯ್ಕೆಯಂತೂ ಕ್ರಿಕೆಟ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ದೇಸಿ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಲ್ಲ. ಜೊತೆಗೆ ಟೆಸ್ಟ್ ಕ್ರಿಕೆಟ್ ನ ಕೌಶಲ್ಯಗಳು ಇಲ್ಲ. ಹೀಗಾಗಿ ಅಭಿಮನ್ಯು ಈಶ್ವರನ್ ಆಯ್ಕೆಯ ಬಗ್ಗೆ ಈಗಾಗಲೇ ಅಪಸ್ವರ ಕೇಳಿಬರುತ್ತಿದೆ.
ಉತ್ತರ ಪ್ರದೇಶ ಮೂಲದ ಅಭಿಮನ್ಯು ಈಶ್ವರನ್ ಅವರು ಪಶ್ಚಿಮ ಬಂಗಾಳ ಪರ 19 ವಯೋಮಿತಿ ಮತ್ತು ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿದ್ದಾರೆ.
64 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿರುವ ಅಭಿಮನ್ಯು 4401 ರನ್ ದಾಖಲಿಸಿದ್ದಾರೆ. ಇದರಲ್ಲಿ 13 ಶತಕ ಹಾಗೂ 18 ಅರ್ಧಶತಕಗಳಿವೆ. ಸರಾಸರಿ 44ರಂತೆ ಕಲೆ ಹಾಕಿದ್ದಾರೆ. ಇನ್ನು 62 ಲೀಸ್ಟ್ ಎ ಪಂದ್ಯಗಳನ್ನು ಆಡಿರುವ ಅಭಿಮನ್ಯು ಈಶ್ವರನ್, 2875 ರನ್ ಗಳಿಸಿದ್ದು, ಆರು ಶತಕ ಹಾಗೂ 18 ಅರ್ಧಶತಕಗಳನ್ನು ದಾಖಲಿಸಿದ್ದಾರೆ.
devdutt padikkal saakshatv team indiaಹಾಗೇ 19 ಟಿ-ಟ್ವೆಂಟಿ ಪಂದ್ಯಗಳಲ್ಲಿ 471 ರನ್ ಗಳಿಸಿದ್ದು, ಒಂದು ಶತಕ ಮತ್ತು 2 ಅರ್ಧಶತಕಗಳನ್ನು ದಾಖಲಿಸಿದ್ದಾರೆ .
ಆದ್ರೆ ಅಭಿಮನ್ಯು ಈಶ್ವರನ್ ಅವರು ಈ ಹಿಂದಿನ ರಣಜಿ ಋತುವಿನಲ್ಲಿ ನಿರೀಕ್ಷಿತ ಮಟ್ಟದ ಯಶ ಸಾಧಿಸಿಲ್ಲ. ಅದರ ಜೊತೆಗೆ ಪೃಥ್ವಿ ಶಾ, ದೇವದತ್ ಪಡಿಕ್ಕಲ್ ನಂತಹ ಆಟಗಾರರು ದೇಶಿ ಕ್ರಿಕೆಟ್ ನಲ್ಲಿ ರನ್ ಮಳೆಯನ್ನೇ ಸುರಿಸಿದ್ದಾರೆ. ಅದರಲ್ಲೂ ಪೃಥ್ವಿ ಶಾ ಅತ್ಯುತ್ತಮ ಲಯದಲ್ಲಿದ್ದಾರೆ. ತಂಡಕ್ಕೆ ಮತ್ತೆ ಕಮ್ ಬ್ಯಾಕ್ ಮಾಡುವ ಹಾದಿಯಲ್ಲಿದ್ದಾರೆ. ಇಂತಹುದರಲ್ಲಿ ಅದ್ಭುತ ಫಾರ್ಮ್ ನಲ್ಲಿರುವ ಪಡಿಕ್ಕಲ್ ಮತ್ತು ಪೃಥ್ವಿ ಶಾ ಅವರನ್ನು ಬಿಟ್ಟು ಅಭಿಮನ್ಯು ಈಶ್ವರನ್ ಅವರಿಗೆ ಮಣೆ ಹಾಕಿರುವುದು ಅಚ್ಚರಿಯನ್ನುಂಟು ಮಾಡುತ್ತಿದೆ.
ಇನ್ನೊಂದೆಡೆ ಇಂಗ್ಲೆಂಡ್ ನಲ್ಲಿರುವ ಟೀಮ್ ಇಂಡಿಯಾಗೆ ಆರಂಭಿಕರ ಸಮಸ್ಯೆ ಏನು ಇಲ್ಲ. ಯಾಕಂದ್ರೆ ಕೆ.ಎಲ್. ರಾಹುಲ್, ಮಯಾಂಕ್ ಅಗರ್ ವಾಲ್ ಕೂಡ ತಂಡದಲ್ಲಿದ್ದಾರೆ. ರೋಹಿತ್ ಶರ್ಮಾ ಕೂಡ ಇದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ಬೇಕಾಗಿದ್ದಾರೆ.

Related posts

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

March 27, 2023
Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023

ಒಂದು ವೇಳೆ, ಪೃಥ್ವಿ ಶಾ ಅಥವಾ ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆ ಮಾಡುತ್ತಿದ್ರೆ, ಟೀಮ್ ಇಂಡಿಯಾಗೆ ಕೆ.ಎಲ್. ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಬಹುದಿತ್ತು.
ಒಟ್ಟಿನಲ್ಲಿ ಆಯ್ಕೆ ಸಮಿತಿ, ಬಿಸಿಸಿಐ, ನಾಯಕ, ಕೋಚ್ ಸೇರಿದಂತೆ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ನಲ್ಲಿ ಭಿನ್ನಾಭಿಪ್ರಾಯಗಳಿರುವುದರಲ್ಲಿ ಯಾವುದೇ ಸಂದೇಹವಿಲ್ಲ.

prithvi shaw rahul dravid team india saakshatvಇನ್ನು ಟೀಮ್ ಇಂಡಿಯಾದ ಆಯ್ಕೆಯ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಕೂಡ ಅಸಮಾಧಾನ ಕೂಡ ವ್ಯಕ್ತಪಡಿಸಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿ ಬಹಿರಂಗವಾಗಿಯೇ ತಂಡದ ಆಟಗಾರರ ಆಯ್ಕೆಯ ಬಗ್ಗೆ ಹೇಳಿಕೆ ನೀಡಿದ್ದರು. ಇದನ್ನೆಲ್ಲಾ ಗಮನಿಸಿದಾಗ ಟೀಮ್ ಇಂಡಿಯಾದಲ್ಲಿ ಯಾವುದು ಕೂಡ ಸರಿ ಇಲ್ಲ ಎಂಬ ಭಾವನೆ ಬರುತ್ತಿದೆ.

Tags: #jai sha#Prithvi ShawAbhimanyu EaswaranbcciCricketdadadevduttt padikkaldhethan sharmaICCSourav GangulySportsteam indiatest cricket
ShareTweetSendShare
Join us on:

Related Posts

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

by Naveen Kumar B C
March 27, 2023
0

ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನಿಗೆ ಯಾವ ರೀತಿಯಲ್ಲಿ ಲಾಭವಾಗುತ್ತದೆ ಎಂಬುದು ತಿಳಿದಿದೆಯೇ ? ಸಂಧ್ಯಾಕಾಲದಲ್ಲಿ...

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

by Naveen Kumar B C
March 26, 2023
0

5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....

Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

by Naveen Kumar B C
March 26, 2023
0

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ  ವೀಕೆಂಡ್ ವಿತ್...

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

by Naveen Kumar B C
March 26, 2023
0

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ…. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24...

ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

by Naveen Kumar B C
March 26, 2023
0

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ LVM 3 ರಾಕೆಟ್ ಅನ್ನ ಯಶಸ್ವಿಯಾಗಿ ಉಡಾವಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

March 27, 2023
Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram