ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಿಸ್ಟರ್ ಚೇತನ್ ಶರ್ಮಾ…! ಪೃಥ್ವಿ ಶಾ, ಪಡಿಕ್ಕಲ್ ಗಿಂತಲೂ ಅದ್ಭುತ ಆಟಗಾರನೇ ಅಭಿಮನ್ಯು ಈಶ್ವರನ್ ?

admin by admin
July 6, 2021
in Newsbeat, Sports, ಕ್ರೀಡೆ
chethan sharma team india selection comitee saakshatv
Share on FacebookShare on TwitterShare on WhatsappShare on Telegram

ಮಿಸ್ಟರ್ ಚೇತನ್ ಶರ್ಮಾ…! ಪೃಥ್ವಿ ಶಾ, ಪಡಿಕ್ಕಲ್ ಗಿಂತಲೂ ಅದ್ಭುತ ಆಟಗಾರನೇ ಅಭಿಮನ್ಯು ಈಶ್ವರನ್ ?

abhimanue eshwaran team india saakshatvಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಬಿಸಿಸಿಐ ಮತ್ತು ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕಾರಣ ಶುಬ್ಮನ್ ಗಿಲ್ ಗಾಯಗೊಂಡಿದ್ದಾರೆ. ಅವರ ಬದಲಿಗೆ ಪಶ್ಚಿಮ ಬಂಗಾಳದ ಅಭಿಮನ್ಯು ಈಶ್ವರನ್ ಅವರನ್ನು ಇಂಗ್ಲೆಂಡ್ ಗೆ ಕಳುಹಿಸುವ ನಿಧಾರ ತೆಗೆದುಕೊಂಡಿರುವುದು.
ಹಾಗೇ ನೋಡಿದ್ರೆ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಶುಬ್ಮನ್ ಗಿಲ್ ಗಾಯಗೊಳ್ಳುತ್ತಿದ್ದಂತೆ ಇಬ್ಬರು ಬದಲಿ ಆರಂಭಿಕ ಬ್ಯಾಟ್ಸ್ ಮೆನ್ ಗಳನ್ನು ಕಳುಹಿಸಿಕೊಡುವಂತೆ ಆಯ್ಕೆ ಸಮಿತಿಗೆ ಮನವಿ ಮಾಡಿತ್ತು. ಆದ್ರೆ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಿಲ್ಲ. ಜೊತೆಗೆ ಅಭಿಮನ್ಯು ಈಶ್ವರನ್ ಅವರನ್ನು ಕಳುಹಿಸುವ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಮನಸ್ಸು ಮಾಡಿದ್ದರು. ಈ ನಡುವೆ, ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರ ಗಮನಕ್ಕೆ ತರಲಿಲ್ಲ.
ಇದೀಗ ಅಭಿಮನ್ಯು ಈಶ್ವರನ್ ಅವರ ಆಯ್ಕೆಯಂತೂ ಕ್ರಿಕೆಟ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ದೇಸಿ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಲ್ಲ. ಜೊತೆಗೆ ಟೆಸ್ಟ್ ಕ್ರಿಕೆಟ್ ನ ಕೌಶಲ್ಯಗಳು ಇಲ್ಲ. ಹೀಗಾಗಿ ಅಭಿಮನ್ಯು ಈಶ್ವರನ್ ಆಯ್ಕೆಯ ಬಗ್ಗೆ ಈಗಾಗಲೇ ಅಪಸ್ವರ ಕೇಳಿಬರುತ್ತಿದೆ.
ಉತ್ತರ ಪ್ರದೇಶ ಮೂಲದ ಅಭಿಮನ್ಯು ಈಶ್ವರನ್ ಅವರು ಪಶ್ಚಿಮ ಬಂಗಾಳ ಪರ 19 ವಯೋಮಿತಿ ಮತ್ತು ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿದ್ದಾರೆ.
64 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿರುವ ಅಭಿಮನ್ಯು 4401 ರನ್ ದಾಖಲಿಸಿದ್ದಾರೆ. ಇದರಲ್ಲಿ 13 ಶತಕ ಹಾಗೂ 18 ಅರ್ಧಶತಕಗಳಿವೆ. ಸರಾಸರಿ 44ರಂತೆ ಕಲೆ ಹಾಕಿದ್ದಾರೆ. ಇನ್ನು 62 ಲೀಸ್ಟ್ ಎ ಪಂದ್ಯಗಳನ್ನು ಆಡಿರುವ ಅಭಿಮನ್ಯು ಈಶ್ವರನ್, 2875 ರನ್ ಗಳಿಸಿದ್ದು, ಆರು ಶತಕ ಹಾಗೂ 18 ಅರ್ಧಶತಕಗಳನ್ನು ದಾಖಲಿಸಿದ್ದಾರೆ.
devdutt padikkal saakshatv team indiaಹಾಗೇ 19 ಟಿ-ಟ್ವೆಂಟಿ ಪಂದ್ಯಗಳಲ್ಲಿ 471 ರನ್ ಗಳಿಸಿದ್ದು, ಒಂದು ಶತಕ ಮತ್ತು 2 ಅರ್ಧಶತಕಗಳನ್ನು ದಾಖಲಿಸಿದ್ದಾರೆ .
ಆದ್ರೆ ಅಭಿಮನ್ಯು ಈಶ್ವರನ್ ಅವರು ಈ ಹಿಂದಿನ ರಣಜಿ ಋತುವಿನಲ್ಲಿ ನಿರೀಕ್ಷಿತ ಮಟ್ಟದ ಯಶ ಸಾಧಿಸಿಲ್ಲ. ಅದರ ಜೊತೆಗೆ ಪೃಥ್ವಿ ಶಾ, ದೇವದತ್ ಪಡಿಕ್ಕಲ್ ನಂತಹ ಆಟಗಾರರು ದೇಶಿ ಕ್ರಿಕೆಟ್ ನಲ್ಲಿ ರನ್ ಮಳೆಯನ್ನೇ ಸುರಿಸಿದ್ದಾರೆ. ಅದರಲ್ಲೂ ಪೃಥ್ವಿ ಶಾ ಅತ್ಯುತ್ತಮ ಲಯದಲ್ಲಿದ್ದಾರೆ. ತಂಡಕ್ಕೆ ಮತ್ತೆ ಕಮ್ ಬ್ಯಾಕ್ ಮಾಡುವ ಹಾದಿಯಲ್ಲಿದ್ದಾರೆ. ಇಂತಹುದರಲ್ಲಿ ಅದ್ಭುತ ಫಾರ್ಮ್ ನಲ್ಲಿರುವ ಪಡಿಕ್ಕಲ್ ಮತ್ತು ಪೃಥ್ವಿ ಶಾ ಅವರನ್ನು ಬಿಟ್ಟು ಅಭಿಮನ್ಯು ಈಶ್ವರನ್ ಅವರಿಗೆ ಮಣೆ ಹಾಕಿರುವುದು ಅಚ್ಚರಿಯನ್ನುಂಟು ಮಾಡುತ್ತಿದೆ.
ಇನ್ನೊಂದೆಡೆ ಇಂಗ್ಲೆಂಡ್ ನಲ್ಲಿರುವ ಟೀಮ್ ಇಂಡಿಯಾಗೆ ಆರಂಭಿಕರ ಸಮಸ್ಯೆ ಏನು ಇಲ್ಲ. ಯಾಕಂದ್ರೆ ಕೆ.ಎಲ್. ರಾಹುಲ್, ಮಯಾಂಕ್ ಅಗರ್ ವಾಲ್ ಕೂಡ ತಂಡದಲ್ಲಿದ್ದಾರೆ. ರೋಹಿತ್ ಶರ್ಮಾ ಕೂಡ ಇದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ಬೇಕಾಗಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಒಂದು ವೇಳೆ, ಪೃಥ್ವಿ ಶಾ ಅಥವಾ ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆ ಮಾಡುತ್ತಿದ್ರೆ, ಟೀಮ್ ಇಂಡಿಯಾಗೆ ಕೆ.ಎಲ್. ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಬಹುದಿತ್ತು.
ಒಟ್ಟಿನಲ್ಲಿ ಆಯ್ಕೆ ಸಮಿತಿ, ಬಿಸಿಸಿಐ, ನಾಯಕ, ಕೋಚ್ ಸೇರಿದಂತೆ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ನಲ್ಲಿ ಭಿನ್ನಾಭಿಪ್ರಾಯಗಳಿರುವುದರಲ್ಲಿ ಯಾವುದೇ ಸಂದೇಹವಿಲ್ಲ.

prithvi shaw rahul dravid team india saakshatvಇನ್ನು ಟೀಮ್ ಇಂಡಿಯಾದ ಆಯ್ಕೆಯ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಕೂಡ ಅಸಮಾಧಾನ ಕೂಡ ವ್ಯಕ್ತಪಡಿಸಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿ ಬಹಿರಂಗವಾಗಿಯೇ ತಂಡದ ಆಟಗಾರರ ಆಯ್ಕೆಯ ಬಗ್ಗೆ ಹೇಳಿಕೆ ನೀಡಿದ್ದರು. ಇದನ್ನೆಲ್ಲಾ ಗಮನಿಸಿದಾಗ ಟೀಮ್ ಇಂಡಿಯಾದಲ್ಲಿ ಯಾವುದು ಕೂಡ ಸರಿ ಇಲ್ಲ ಎಂಬ ಭಾವನೆ ಬರುತ್ತಿದೆ.

Tags: #jai sha#Prithvi ShawAbhimanyu EaswaranbcciCricketdadadevduttt padikkaldhethan sharmaICCSourav GangulySportsteam indiatest cricket
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram