ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ ಇಂಗ್ಲೆಂಡ್ ಟೆಸ್ಟ್ – ವಿರಾಟ್ ವರ್ಸಸ್ ಆಂಡರ್ಸನ್ | ಅಂಕಿ ಅಂಶಗಳು ಏನು ಹೇಳ್ತಾವೆ..!

admin by admin
January 30, 2021
in Newsbeat, Sports, ಕ್ರೀಡೆ
India England
Share on FacebookShare on TwitterShare on WhatsappShare on Telegram

ಭಾರತ ಇಂಗ್ಲೆಂಡ್ ಟೆಸ್ಟ್ – ವಿರಾಟ್ ಕೊಹ್ಲಿ ವರ್ಸಸ್ ಜೇಮ್ಸ್ ಆಂಡರ್ಸನ್… ಅಂಕಿ ಅಂಶಗಳು ಏನು ಹೇಳ್ತಾವೆ..!

ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ರೋಚಕವಾಗಿ ನಡೆಯಲಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಎಂಟ್ರಿಯಾಗಲು ಉಭಯ ತಂಡಗಳಿಗೆ ಈ ಟೆಸ್ಟ್ ಸರಣಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಹೀಗಾಗಿ ವಿಶ್ವ ಕ್ರಿಕೆಟ್ ನ ಬಲಿಷ್ಠ ತಂಡ ಎಂಬ ಹೆಗ್ಗಳಿಕೆ ಪಡೆದುಕೊಳ್ಳಲು ಉಭಯ ತಂಡಗಳಿಗೆ ಇಂದು ಟೆಸ್ಟಿಂಗ್ ಟೈಮ್ ಆಗಲಿದೆ. ಮುಖ್ಯವಾಗಿ ಎಲ್ಲರ ಕಣ್ಣು ಈಗ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಇಂಗ್ಲೆಂಡ್ ನಾಯಕ ಜಾಯ್ ರೂಟ್ ಮೇಲೆ ಬಿದ್ದಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಈ ನಡುವೆ ಉಭಯ ತಂಡಗಳ ಆಟಗಾರರ ಪೈಕಿ ಯಾರ ನಡುವೆ ಜಿದ್ದಾಜಿದ್ದಿನ ಫೈಟ್ ನಡೆಯುತ್ತೆ ಅನ್ನೋ ಕುತೂಹಲವೂ ಇದೆ. ಈಗಾಗಲೇ ಆರ್. ಅಶ್ವಿನ್ ಮತ್ತು ಬೆನ್ ಸ್ಟೋಕ್ಸ್ ನಡುವೆ ಪೈಪೋಟಿ ನಡುವೆ ಸಿಕ್ಕಾಪಟ್ಟೆ ಪೈಪೋಟಿ ನಡೆಯಬಹುದು ಅನ್ನೋದು ಕ್ರಿಕೆಟ್ ಪಂಡಿತರ ಲೆಕ್ಕಚಾರವಾಗಿದೆ. ಅದೇ ರೀತಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ರನ್ ದಾಹದಿಂದ ಬಳಲುತ್ತಿದ್ದಾರೆ. 2020ರ ವರ್ಷವನ್ನು ಬಹುತೇಕ ಕೋವಿಡ್ ಆವರಿಸಿಕೊಂಡಿತ್ತು. ಹಾಗೇ ಆಸ್ಟ್ರೇಲಿಯಾ ವಿರುದ್ದದ ಕೊಹ್ಲಿ ಕೇವಲ ಒಂದು ಪಂದ್ಯವನ್ನು ಆಡಿದ್ದರು. ಆದ್ರೆ ಕೋಹ್ಲಿ ಬ್ಯಾಟ್ ನಿಂದ ಹೆಚ್ಚು ರನ್ ಗಳು ಹರಿದುಬಂದಿರಲಿಲ್ಲ.
ಇದೀಗ ಅಪ್ಪನಾಗಿದ್ದ ಖುಷಿಯಲ್ಲಿರುವ ವಿರಾಟ್ ಕೊಹ್ಲಿ ರನ್ ಹಸಿವನ್ನು ನೀಗಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. ಅದೇ ರೀತಿ ವಿರಾಟ್ ಕೊಹ್ಲಿ ಅವರನ್ನು ಕಟ್ಟಿ ಹಾಕಲು ಇಂಗ್ಲೆಂಡ್ ಆಟಗಾರರು ಕೂಡ ಪ್ಲಾನ್ ಮಾಡಿಕೊಂಡಿದ್ದಾರೆ.

India England

ಮುಖ್ಯವಾಗಿ ಇಂಗ್ಲೆಂಡ್ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ವಿರಾಟ್ ಕೊಹ್ಲಿಗೆ ನಡುವಿನ ಹೋರಾಟ ಯಾವ ಮಟ್ಟದಲ್ಲಿರುತ್ತೆ ಅನ್ನೋದನ್ನು ಕಾದು ನೋಡಬೇಕು.

ಕೊಹ್ಲಿ ವರ್ಸಸ್ ಆಂಡರ್ಸನ್ 2012 -2014
ಎಸೆತಗಳು – 131
ರನ್ ಗಳು -42
ಔಟಾಗಿದ್ದು – 5 ಬಾರಿ
ಸರಾಸರಿ -8.40
ಸ್ಟ್ರೈಕ್ ರೇಟ್ – 26.20

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನ ಆರಂಭದ ದಿನಗಳಲ್ಲಿ ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಲು ವಿಫಲರಾಗಿದ್ದರು. 2012ರಿಂದ 2014ರ ಸರಣಿಗಳಲ್ಲಿ ವಿರಾಟ್ ಕೊಹ್ಲಿ ಅವರನ್ನು ಕಾಡಿದ್ದು ಜೇಮ್ಸ್ ಆಂಡರ್ಸನ್
ಜೇಮ್ಸ್ ಅಂಡರ್ಸನ್ ಅವರ 131 ಎಸೆತಗಳಲ್ಲಿ ವಿರಾಟ್ ಗಳಿಸಿದ್ದು 42 ರನ್ ಗಳು ಮಾತ್ರ. ಹಾಗೇ ಐದು ಬಾರಿ ವಿಕೆಟ್ ಒಪ್ಪಿಸಿದ್ದರು. ಸರಾಸರಿ 8.40 ಹಾಗೂ ಸ್ಟ್ರೈಕ್ ರೇಟ್ 32.06.

ಆದ್ರೆ 2016ರಿಂದ ಇಲ್ಲಿಯವರೆಗೆ ವಿರಾಟ್ ಕೊಹ್ಲಿ ಜೇಮ್ಸ್ ಆಂಡರ್ಸನ್ ಗೆ ಕಂಟಕವಾಗಿ ಪರಿಣಮಿಸಿದ್ದಾರೆ. ಆಂಡರ್ಸನ್ ಅವರ 382 ಎಸೆತಗಳಲ್ಲಿ ವಿರಾಟ್ ಕೊಹ್ಲಿ 47.91ರ ಸರಾಸರಿಯಲ್ಲಿ 183 ರನ್ ದಾಖಲಿಸಿದ್ದಾರೆ. ಆದ್ರೆ ಒಂದು ಬಾರಿಯೂ ವಿಕೆಟ್ ಒಪ್ಪಿಸಿಲ್ಲ.

India England

ಇನ್ನು 2020ರಲ್ಲಿ ವಿರಾಟ್ ಹೆಸರಿನಲ್ಲಿ ಟೆಸ್ಟ್ ಶತಕ ದಾಖಲಾಗಿಲ್ಲ. ಆದ್ರೆ ಜೇಮ್ಸ್ ಆಂಡರ್ಸನ್ ಹೆಸರಿನಲ್ಲಿ 600 ಟೆಸ್ಟ್ ವಿಕೆಟ್ ಗಳ ಸಾಧನೆ ಅಚ್ಚೊತ್ತಿದೆ. ಇದೀಗ ಜೇಮ್ಸ್ ಆಂಡರ್ಸನ್ ತನ್ನ ಕ್ರಿಕೆಟ್ ಬದುಕಿನ ಇಳಿ ವಯಸ್ಸಿನಲ್ಲಿದ್ದಾರೆ. ಆದ್ರೆ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದ್ದಾರೆ. ಹಾಗೇ ರನ್ ದಾಹದಲ್ಲೂ ಇದ್ದಾರೆ.

ಒಟ್ಟಾರೆ ಜೇಮ್ಸ್ ಆಂಡರ್ಸನ್ ಅವರ ಅನುಭವದ ಜೊತೆಗೆ ಮಾರಕ ದಾಳಿಗೆ ವಿರಾಟ್ ಕೊಹ್ಲಿ ಬ್ಯಾಟ್ಸ್ ತಕ್ಕ ಉತ್ತರ ನೀಡುತ್ತಾ ಅನ್ನೋದನ್ನು ಕಾದು ನೋಡಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: englendindiatest cricketvirat kohli
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram