ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತಕ್ಕೆ 145 ರನ್ ಗಳ ಮುನ್ನಡೆ!!

ಭಾರತ ತಂಡಕ್ಕೆ ರಿಷಬ್ ಪಂತ್ ಆಸರೆ

Author2 by Author2
January 4, 2025
in International, Sports, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸಿಡ್ನಿ: ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ (BGT Test Series) ಕೊನೆಯ ಪಂದ್ಯದ ಮೇಲೆ ಬೌಲರ್ ಗಳು ಹಿಡಿತ ಸಾಧಿಸುತ್ತಿದ್ದರು.

2ನೇ ಇನ್ನಿಂಗ್ಸ್ ನಲ್ಲಿ ರಿಷಬ್‌ ಪಂತ್‌ (Rishabh Pant) ಸಿಡಿಲಬ್ಬರದ ಅರ್ಧ ಶತಕ ಗಳಿಸಿದ್ದು, ಭಾರತ ತಂಡಕ್ಕೆ ದಿನಾಂತ್ಯಕ್ಕೆ 32 ಓವರ್‌ ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 141 ರನ್‌ ಗಳಿಸಿದೆ. ಈ ಮೂಲಕ ಭಾರತ ತಂಡ 145 ರನ್‌ ಗಳ ಮುನ್ನಡೆ ಕಾಯ್ದುಕೊಂಡಿದೆ.

Related posts

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

July 11, 2026
mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ಮೊದಲ ದಿನದ ಅಂತ್ಯಕ್ಕೆ 3 ಓವರ್‌ಗಳಲ್ಲಿ 9 ರನ್‌ಗಳಿಗೆ 1 ವಿಕೆಟ್‌ ಕಳೆದುಕೊಂಡಿತ್ತು. 2ನೇ ದಿನದ ಆಟ ಆರಂಭಿಸಿದ ಆಸೀಸ್‌ 181 ರನ್‌ ಗಳಿಗೆ ಆಲೌಟ್‌ ಆಯಿತು. 4 ರನ್‌ ಗಳ ಅಲ್ಪ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡ ಮತ್ತೆ ಮುಗ್ಗರಿಸಿತು.
ಸಂಕಷ್ಟದಲ್ಲಿದ್ದ ಭಾರತಕ್ಕೆ ರಿಷಬ್‌ ಪಂತ್‌ ಸ್ಫೋಟಕ ಅರ್ಧಶತಕದ ಮೂಲಕ ಶಕ್ತಿ ತುಂಬಿದರು. ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ವಿಶೇಷ ಸಾಧನೆಗೂ ಪಾತ್ರರಾಗಿದ್ದಾರೆ.

ಇನ್ನುಳಿದಂತೆ ಯಶಸ್ವಿ ಜೈಸ್ವಾಲ್‌ 22ರನ್‌, ಕೆ.ಎಲ್‌ ರಾಹುಲ್‌ ಮತ್ತು ಶುಭಮನ್‌ ಗಿಲ್‌ ತಲಾ 13 ರನ್‌, ವಿರಾಟ್‌ ಕೊಹ್ಲಿ 6 ರನ್‌, ನಿತೀಶ್‌ ರೆಡ್ಡಿ 4 ರನ್‌ ಗಳಿಸಿದರು. ರವೀಂದ್ರ ಜಡೇಜಾ ಅಜೇಯ 8 ರನ್‌, ವಾಷಿಂಗ್ಟನ್‌ ಸುಂದರ್‌ ಅಜೇಯ 6 ರನ್‌ ಗಳಿಸಿದ್ದು, 3ನೇ ದಿನಕ್ಕೆ ಕ್ರೀಸ್‌ ಕಾಯ್ದಿರಿಸಿದ್ದಾರೆ.

Tags: #Rishabh Pant.AustraliaBGT Test SeriesCricketindia
ShareTweetSendShare
Join us on:

Related Posts

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram