ADVERTISEMENT
Saturday, December 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತಕ್ಕೆ ಲಸಿಕೆ ಬೇಕು, ನಿಮ್ಮ ಕಣ್ಣೀರಲ್ಲ : ಮನಮೋಹನ್ ಸಿಂಗ್

Mahesh M Dhandu by Mahesh M Dhandu
May 24, 2021
in National, Newsbeat, ದೇಶ - ವಿದೇಶ
Manmohan Singh
Share on FacebookShare on TwitterShare on WhatsappShare on Telegram

ಭಾರತಕ್ಕೆ ಲಸಿಕೆ ಬೇಕು, ನಿಮ್ಮ ಕಣ್ಣೀರಲ್ಲ : ಮನಮೋಹನ್ ಸಿಂಗ್ Manmohan Singh

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ನಾಯಕರಾಗಿ ವಿಫಲರಾಗಿದ್ದಾರೆ. ಭಾರತಕ್ಕೆ ಲಸಿಕೆ ಬೇಕು, ನಿಮ್ಮ ಕಣ್ಣೀರಲ್ಲ.

Related posts

December 13, 2025
ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

December 13, 2025

ದೇಶಕ್ಕಾಗಿ ಏನಾದರೂ ಮಾಡಿ. ಇಲ್ಲದಿದ್ದರೆ ತಕ್ಷಣ ರಾಜೀನಾಮೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ.

ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಪ್ರತಿ ನಿತ್ಯ ದೇಶದಲ್ಲಿ ಸಾವಿರಾರು ಮಂದಿ ಮೃತಪಡುತ್ತಿದ್ದಾರೆ.

Manmohan Singh

ಈ ಕುರಿತು ಟ್ವೀಟ್ ಮಾಡಿದ ಮನಮೋಹನ್ ಸಿಂಗ್, ಕೊರೊನಾ ಜಗತ್ತಿನ ಎಲ್ಲಾ ದೇಶಗಳನ್ನು ಭಾಧಿಸಿದೆ.

ಕೆನಡಾದ ಪ್ರಧಾನಿ, ಅಮೆರಿಕ ಅಧ್ಯಕ್ಷ, ಇಟಲಿ ಮತ್ತು ಯುಕೆ ಪ್ರಧಾನಿ ಸೇರಿದಂತೆ ಅನೇಕ ನಾಯಕರು ಕಣ್ಣೀರು ಹಾಕಲಿಲ್ಲ. ಆದ್ರೆ ನಮ್ಮ ಪ್ರಧಾನಿ ಮೋದಿ ಮಾತ್ರ ಕಣ್ಣೀರಿಟ್ಟರು.

ಪಿಎಂ ಮೋದಿ ದೇಶದ ನಾಯಕರಾಗಿ ವಿಫಲರಾಗಿದ್ದಾರೆ. ಭಾರತಕ್ಕೆ ಲಸಿಕೆ ಬೇಕು, ನಿಮ್ಮ ಕಣ್ಣೀರಲ್ಲ. ದೇಶಕ್ಕಾಗಿ ಏನಾದರೂ ಮಾಡಿ. ಇಲ್ಲದಿದ್ದರೆ ತಕ್ಷಣ ರಾಜೀನಾಮೆ ನೀಡಿ ಎಂದು ಒತ್ತಾಯಿಸಿದ್ದಾರೆ.

corona cases

Tags: Corona VirusManmohan SinghNarendra modi
ShareTweetSendShare
Join us on:

Related Posts

by admin
December 13, 2025
0

ಆಂಜನೇಯ ಅಷ್ಟೋತ್ತರ ಮಂತ್ರ ಓದಿ: ಫಲ ತಿಳಿಯಿರಿ ಮಂಗಳೂರು:- ಮಂಗಳವಾರದಂದು ಭಗವಾನ್ ಆಂಜನೇಯನನ್ನು ಪ್ರಾರ್ಥಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಿ ಉತ್ತುಂಗಕ್ಕೇರುತ್ತೀರಿ. ಹನುಮಾನ್ ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ....

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

by Shwetha
December 13, 2025
0

ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮನ್ನು ಮತ್ತೆ ಬಿಜೆಪಿ...

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ನೀಡಿಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ನೀಡಿಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

by Shwetha
December 13, 2025
0

ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆಗೆ ಬಣ್ಣ ಹಚ್ಚಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಬಳಿಕ ಪರಿಸ್ಥಿತಿ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಬಸ್ ಫ್ರೀ ಬೇಕೆಂದು ಕೇಳಿದವರ್ಯಾರು? ನೌಕರರಿಗೆ ಸಂಬಳ ನೀಡಲು ಹಣವಿಲ್ಲ! ಸರ್ಕಾರದ ಗ್ಯಾರಂಟಿ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

by Shwetha
December 13, 2025
0

ಹುಬ್ಬಳ್ಳಿ-ಧಾರವಾಡ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಾದ ಉಚಿತ ಬಸ್ ಪ್ರಯಾಣ ಮತ್ತು ಜನೌಷಧಿ ಕೇಂದ್ರಗಳ ಎತ್ತಂಗಡಿ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಐತಿಹಾಸಿಕ...

ಕಾಂಗ್ರೆಸ್ ಕುಟುಂಬವೇ ನಮ್ಮ ಶಕ್ತಿ, ಪ್ರೀತಿಯ ಆಹ್ವಾನಕ್ಕೆ ಇಲ್ಲ ಎನ್ನಲಾರೆ: ಟೀಕೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಉತ್ತರ

ಕಾಂಗ್ರೆಸ್ ಕುಟುಂಬವೇ ನಮ್ಮ ಶಕ್ತಿ, ಪ್ರೀತಿಯ ಆಹ್ವಾನಕ್ಕೆ ಇಲ್ಲ ಎನ್ನಲಾರೆ: ಟೀಕೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಉತ್ತರ

by Shwetha
December 13, 2025
0

ಬೆಳಗಾವಿ: ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನಮಾನಗಳಿಗಿಂತ ಹೆಚ್ಚಾಗಿ ಜನರೊಂದಿಗೆ ಬೆರೆತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗುವುದೇ ಮುಖ್ಯವಾಗಿರುತ್ತದೆ. ಬೆಳಗಾವಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram