ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Russia-Ukraine War: ಪಾಕಿಸ್ತಾನದ ವಿದ್ಯಾರ್ಥಿನಿಯನ್ನು ರಕ್ಷಿಸಿದ ಭಾರತ

Vivek Biradar by Vivek Biradar
March 9, 2022
in International, Newsbeat, ದೇಶ - ವಿದೇಶ
Pakistan Student Saaksha Tv
Share on FacebookShare on TwitterShare on WhatsappShare on Telegram

ಪಾಕಿಸ್ತಾನದ ವಿದ್ಯಾರ್ಥಿನಿಯನ್ನು ರಕ್ಷಿಸಿದ ಭಾರತ – Saaksha Tv

ಪಾಕಿಸ್ತಾನ: ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕೇಂದ್ರ ಸರಕಾರ ರಕ್ಷಿಸುತ್ತಿದ್ದು, ಇವರ ಜೊತೆಗೆ ಪಾಕಿಸ್ತಾನ ವಿದ್ಯಾರ್ಥಿನಿಯನ್ನು ಕೂಡ ಸರಕಾರ ರಕ್ಷಣೆ ಮಾಡಿದೆ.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ಪಾಕಿಸ್ತಾನದ ವಿದ್ಯಾರ್ಥಿನಿ ಅಸ್ಮಾ ಶಫೀಕ್  ಅವರನ್ನು ಕೇಂದ್ರ ಸರಕಾರ ಉಕ್ರೇನ್ ನಿಂದ ಸ್ಥಳಾಂತರ ಮಾಡಿದೆ. ಉಕ್ರೇನ್​​ ರಾಜಧಾನಿ ಕೀವ್​ನಲ್ಲಿ ಪಾಕ್​ನ ಅಸ್ಮಾ ಶಫೀಕ್​ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಭಾರತೀಯ ರಾಯಭಾರ ಕಚೇರಿ ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ.

ಇದೀಗ ಅವರು ವೀಡಿಯೋವೊಂದನ್ನು ಮಾಡಿ ಪ್ರಧಾನಿ ಮೋದಿ ಹಾಗೂ ರಾಯಭಾರ ಕಚೇರಿಗೆ ಅವರು ಧನ್ಯವಾದ ಹೇಳಿದ್ದಾರೆ.

#WATCH | Pakistan's Asma Shafique thanks the Indian embassy in Kyiv and Prime Minister Modi for evacuating her.

Shas been rescued by Indian authorities and is enroute to Western #Ukraine for further evacuation out of the country. She will be reunited with her family soon:Sources pic.twitter.com/9hiBWGKvNp

— ANI (@ANI) March 9, 2022

ವೀಡಿಯೋದಲ್ಲಿ ಅವರು, ಉಕ್ರೇನ್‍ನಲ್ಲಿ ಬಹಳ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದೆ. ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಕೀವ್‍ನಲ್ಲಿ ಭಾರತೀಯ ರಾಯಭಾರಿ ಕಚೇರಿಯವರು ಎಲ್ಲಾ ರೀತಿಯ ಬೆಂಬಲ ನೀಡಿದ್ದಾರೆ. ನಮಗೆ ಕೀವ್‍ನಿಂದ ಪಾರಾಗಲು ಸಹಾಯ ಮಾಡಿದ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ತಿಳಿಸಿದರು.

ಅಸ್ಮಾ ಶಫೀಕ್ ಅವರು ಈಗ ಪಶ್ಚಿಮ ಉಕ್ರೇನ್‍ಗೆ ಹೋಗುತ್ತಿದ್ದಾರೆ. ಅಲ್ಲಿಂದ ಶೀಘ್ರದಲ್ಲೇ ಅವರು ತಮ್ಮ ಕುಟುಂಬದವರನ್ನು ಮತ್ತೆ ಸೇರಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಭಾರತೀಯ ವಿದ್ಯಾರ್ಥಿಗಳ ಜೊತೆಗೆ ನೇಪಾಳ ಹಾಗೂ ಪಾಕಿಸ್ತಾನದ ಅನೇಕ ವಿದ್ಯಾರ್ಥಿಗಳನ್ನ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದೆ. ತಮ್ಮ ದೇಶಗಳ ರಾಯಭಾರ ಕಚೇರಿ ಸರಿಯಾಗಿ ಸ್ಪಂದನೆ ನೀಡದ ಕಾರಣಕ್ಕಾಗಿ ವಿದ್ಯಾರ್ಥಿಗಳು ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ.

Tags: #Saaksha TVindiaPakistanRussiaRussia_Ukraine WarUkraine
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram