ADVERTISEMENT

92 ವರ್ಷಗಳ ನಂತರ ದಾಖಲೆ ಬರೆದ ಭಾರತ

ಗೆಲುವಿಗಿಂತ ಸೋಲಿನ ಸಂಖ್ಯೆ ಕಡಿಮೆ ಮಾಡಿಕೊಂಡ ಭಾರತ

ಚೆನ್ನೈ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಟೂರ್ನಿಯ ಮೊದಲ ಪಂದ್ಯವನ್ನು ಭಾರತ ಗೆದ್ದು ಬೀಗಿದೆ. ಈ ಮೂಲಕ 92 ವರ್ಷಗಳ ನಂತರ ಭಾರತ ಸಾಧನೆಯೊಂದನ್ನು ಮಾಡಿದೆ.

2 ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶ (Bangladesh) ತಂಡವನ್ನು ಸೋಲಿಸುವ ಮೂಲಕ ಸೋಲುಗಳ ಸಂಖ್ಯೆಗಿಂತ ಗೆಲುವಿನ ಸಂಖ್ಯೆ ಹೆಚ್ಚಿಸಿಕೊಂಡು ಭಾರತ (Team India) ಹೊಸ ದಾಖಲೆ ನಿರ್ಮಿಸಿದೆ.

Related posts

ಭಾರತವು 1932 ರಲ್ಲಿ ಸಿ.ಕೆ ನಾಯ್ಡು ಅವರ ನಾಯಕತ್ವದಲ್ಲಿ ಮೊದಲ ಟೆಸ್ಟ್ ಪಂದ್ಯ ಆಡಿತ್ತು. ಆ ಪಂದ್ಯದಲ್ಲಿ 158 ರನ್‍ ಗಳ ಸೋಲು ಕಂಡಿತ್ತು. ಆ ಪಂದ್ಯದ ನಂತರ, ಭಾರತವು ಸೋಲುಗಳ ಸಂಖ್ಯೆಗಿಂತ ಹೆಚ್ಚಿನ ಗೆಲುವಿನ ಸಂಖ್ಯೆಯನ್ನು ಪಡೆಯಲು ಎಂದಿಗೂ ಯಶಸ್ವಿಯಾಗಿರಲಿಲ್ಲ. ಆದರೆ, ಈಗ ಬಾಂಗ್ಲಾ ವಿರುದ್ಧ 280 ರನ್‍ ಗಳ ಜಯ ಸಾಧಿಸಿ 92 ವರ್ಷಗಳ ನಂತರ ಗೆಲುವಿನ ಸಂಖ್ಯೆ ಹೆಚ್ಚಿಸಿಕೊಂಡಿದೆ.

ಬಾಂಗ್ಲಾದೇಶದ ವಿರುದ್ಧದ ಜಯವು ಟೆಸ್ಟ್ ಇತಿಹಾಸದಲ್ಲಿ ಭಾರತದ 179ನೇ ಜಯವಾಗಿದೆ. ಇಲ್ಲಿಯವರೆಗೆಆಸ್ಟ್ರೇಲಿಯಾ: 414ರಲ್ಲಿ ಗೆಲುವು; 232 ಸೋಲು ಕಂಡಿದೆ. ಇನ್ನುಳಿದಂತೆ ಇಂಗ್ಲೆಂಡ್: 397 ಗೆಲುವು; 325 ಸೋಲು, ದಕ್ಷಿಣ ಆಫ್ರಿಕಾ: 179 ಗೆಲುವು; 161 ಸೋಲು, ಭಾರತ: 179 ಗೆಲುವು; 178 ಸೋಲು, ಪಾಕಿಸ್ತಾನ: 148 ಗೆಲುವು; 144 ಸೋಲು ಕಂಡ ಸಾಧನೆ ಮಾಡಿವೆ.

Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...