ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

VIRAT KOHLI : ನೂರನೇ ಪಂದ್ಯದಲ್ಲಿ 18ಕ್ಕೆ ವಿರಾಟ್ ಸುಸ್ತು

Mahesh M Dhandu by Mahesh M Dhandu
February 9, 2022
in Newsbeat, Sports, ಕ್ರೀಡೆ
T20 World Cup

T20 World Cup

Share on FacebookShare on TwitterShare on WhatsappShare on Telegram

VIRAT KOHLI : ನೂರನೇ ಪಂದ್ಯದಲ್ಲಿ 18ಕ್ಕೆ ವಿರಾಟ್ ಸುಸ್ತು

ವಿಶ್ವಕ್ರಿಕೆಟ್ ನ ಕಿಂಗ್ ವಿರಾಟ್ ಕೊಹ್ಲಿ, ಇಂದು ನರೇಂದ್ರ ಮೋದಿ ಮೈದಾನದಲ್ಲಿ  ಕಣಕ್ಕಿಳಿಯುವ ಮೂಲಕ ಭಾರತದ ನೆಲದಲ್ಲಿ 100ನೇ ಪಂದ್ಯವಾಡುತ್ತಿದ್ದಾರೆ.  ಇದರೊಂದಿಗೆ ಭಾರತದಲ್ಲಿ ನೂರು ಪಂದ್ಯಗಳನ್ನಾಡಿದ ಭಾರತೀಯ ಕ್ರಿಕೆಟರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನಲ್ಲಿದ್ದಾರೆ. india west indies 2nd odi virat-kohli-out for 18 saaksha tv

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ಕೊಹ್ಲಿಗಿಂತ ಮೊದಲು ಕೇವಲ ನಾಲ್ಕು ಆಟಗಾರರು ಮಾತ್ರ ಭಾರತದಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ.  

ಸಚಿನ್ ತೆಂಡೂಲ್ಕರ್ ತವರಿನಲ್ಲಿ 164 ಪಂದ್ಯಗಳನ್ನು ಆಡಿದ್ದು, ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

127 ಪಂದ್ಯಗಳನ್ನು ಆಡಿರುವ ಎಂಎಸ್ ಧೋನಿ ಎರಡನೇ, 113 ಏಕದಿನ ಆಡಿರುವ ಮೊಹಮ್ಮದ್ ಅಜರುದ್ದೀನ್ ಮೂರನೇ ಸ್ಥಾನದಲ್ಲಿದ್ದಾರೆ.

 

india west indies 2nd odi virat-kohli-out for 18 saaksha tv

ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ 108 ಪಂದ್ಯ ಆಡಿದ್ದಾರೆ.   ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ತವರಿನಲ್ಲಿ ನೂರನೇ ಪಂದ್ಯವಾಡುತ್ತಿದ್ದಾರೆ.

ಇಂದಿನ ಪಂದ್ಯದಲ್ಲಿ  ಟಾಸ್ ಸೋತು ಭಾರತ ಬ್ಯಾಟಿಂಗ್ ಆರಂಭಿಸಿದೆ. ವಿರಾಟ್ ಕೊಹ್ಲಿ 18 ರನ್ ಗಳಿಗೆ ಔಟ್ ಆಗಿದ್ದಾರೆ. 

ಇದರೊಂದಿಗೆ ವಿರಾಟ್ ಕೊಹ್ಲಿ ಭಾರತದಲ್ಲಿ ನೂರು ಪಂದ್ಯಗಳಲ್ಲಿ ಬ್ಯಾಟ್ ಬೀಸಿ 5020 ರನ ಗಳಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 8 ರನ್‌ಗಳ ಬಾರಿಸಿ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ಭಾರತದಲ್ಲಿ 5000 ರನ್ ಗಳಿಸಿದ ಸಾಧನೆ ಮಾಡಿದರು.

ಅವರು ತಮ್ಮ ನೆಲದಲ್ಲಿ ಕಡಿಮೆ ಇನ್ನಿಂಗ್ಸ್‌ನಲ್ಲಿ 5000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Tags: #Saaksha TVCricketvirat kohli
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram