ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2021ರ ಟಿ-ಟ್ವೆಂಟಿ ವಿಶ್ವಕಪ್ – ಫೈನಲ್ ನಲ್ಲಿ ಭಾರತ – ಪಾಕ್ ಮುಖಾಮುಖಿ- ಕಪ್ ಗೆಲ್ಲೋದು ಮಾತ್ರ ಪಾಕಿಸ್ತಾನವಂತೆ..!

admin by admin
July 23, 2021
in Newsbeat, Sports, ಕ್ರೀಡೆ
india pakistan saakshatv t-20 wolrd cup
Share on FacebookShare on TwitterShare on WhatsappShare on Telegram

2021ರ ಟಿ-ಟ್ವೆಂಟಿ ವಿಶ್ವಕಪ್ – ಫೈನಲ್ ನಲ್ಲಿ ಭಾರತ – ಪಾಕ್ ಮುಖಾಮುಖಿ- ಕಪ್ ಗೆಲ್ಲೋದು ಮಾತ್ರ ಪಾಕಿಸ್ತಾನವಂತೆ..!

virat kohli team india pakistan babar azam saakshatv t-20 world cupಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಇನ್ನೂ ಎರಡು ಮೂರು ತಿಂಗಳು ಇವೆ. ಭಾರತದ ಆಯೋಜನೆಯ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಈ ಬಾರಿ ಯುಎಇ ನಲ್ಲಿ ಆಯೋಜನೆ ಮಾಡಲಾಗುತ್ತಿದೆ.
ಈಗಾಗಲೇ ವಿಶ್ವಕಪ್ ಟೂರ್ನಿಯ ದಿನಾಂಕ ಫಿಕ್ಸ್ ಆಗಿದೆ. ಅದಕ್ಕೆ ತಕ್ಕಂತೆ ತಂಡಗಳು ಪೂರ್ವ ಸಿದ್ಧತೆಗಳು ನಡೆಸುತ್ತಿವೆ.
ಇನ್ನೊಂದೆಡೆ ಈ ಬಾರಿಯ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಬಣದಲ್ಲಿವೆ. ಅಲ್ಲದೆ ಲೀಗ್ ಪಂದ್ಯದಲ್ಲೇ ಮುಖಾಮುಖಿಯಾಗಲಿವೆ.
ಅಂದ ಹಾಗೇ, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೋರಾಟಕ್ಕೆ ಈಗಿನಿಂದಲೇ ಕಿಚ್ಚು ಹಚ್ಚಲಾಗುತ್ತಿದೆ. ಆದ್ರೆ ನೆನಪಿಡಿ, ಅದು ಏಕದಿನ ವಿಶ್ವಕಪ್ ಆಗಿರಲಿ, ಟಿ-ಟ್ವೆಂಟಿ ವಿಶ್ವಕಪ್ ಆಗಿರಲಿ, ಪಾಕಿಸ್ತಾನಕ್ಕೆ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ. ನನ್ನ ನೀನು ಗೆಲ್ಲಲಾರೆ ಅಂತ ವಿಶ್ವಕಪ್ ಟೂರ್ನಿಗಳಲ್ಲಿ ಮುಖಾಮುಖಿಯಾದಾಗ ಭಾರತೀಯ ಅಭಿಮಾನಿಗಳು ಪಾಕ್ ಅಭಿಮಾನಿಗಳನ್ನು ಸವಾಲು ಹಾಕುತ್ತಾರೆ. ಅದೇ ರೀತಿ ಈ ಬಾರಿಯ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ.
ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ಅಂದ್ರೆ ಅದು ಆಟಕ್ಕಿಂತ ಹೆಚ್ಚಾಗಿ ಯುದ್ಧದಂತೆ ಬಣ್ಣಿಸಲಾಗುತ್ತದೆ. ಅದೇನೇ ಇರಲಿ, ಈ ನಡುವೆ ಈ ಬಾರಿಯ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಯಾರು ಗೆಲ್ತಾರೆ ? ಯಾವ ಯಾವ ತಂಡಗಳು ಫೈನಲ್ ನಲ್ಲಿ ಕಾದಾಟ ನಡೆಸುತ್ತವೆ ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ.
shoib akhtar pakistan t-20 wolrdcup saakshatvಹೌದು, ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಆಕ್ತರ್ ಪ್ರಕಾರ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತವೆ. ಚೊಚ್ಚಲ 2007ರ ವಿಶ್ವಕಪ್ ಪುನಾರವರ್ತನೆಯಾಗುತ್ತದೆ. ಆದ್ರೆ ಫೈನಲ್ ನಲ್ಲಿ ಈ ಬಾರಿ ಗೆಲ್ಲುವುದು ಪಾಕಿಸ್ತಾನ ಅಂತ ಶೋಯಿಬ್ ಅಖ್ತರ್ ಹೇಳಿದ್ದಾರೆ.
ಅದು ಅಲ್ಲದೆ ಯುಎಇ ಅಂಗಣಗಳು ಭಾರತ ಮತ್ತು ಪಾಕಿಸ್ತಾನಕ್ಕೆ ಪೂರಕವಾಗಿರಲಿವೆ. ಹೀಗಾಗಿ ಈ ಎರಡು ತಂಡಗಳು ಫೈನಲ್ ಪ್ರವೇಶಿಸುತ್ತವೆ. ಆದ್ರೆ ಪ್ರಶಸ್ತಿ ಗೆಲ್ಲುವುದು ವಿರಾಟ್ ಬಳಗವಲ್ಲ. ಬದಲಾಗಿ ಬಾಬರ್ ಅಝಮ್ ಬಳಗ ಗೆಲ್ಲಲಿದೆ ಎಂದು ಹೇಳಿದ್ದಾರೆ.
ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 11 ಬಾರಿ ಮುಖಾಮುಖಿಯಾಗಿವೆ. ಈ 11 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಿದೆ. ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗಿಲ್ಲ.
ಇನ್ನು 2016ರ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಭಾರತ ಪಾಕ್ ತಂಡವನ್ನು ಆರು ವಿಕೆಟ್ ಗಳಿಂದ ಸೋಲಿಸಿತ್ತು. ಹಾಗೇ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಪಾಕ್ ತಲೆಬಾಗಿತ್ತು. ಮತ್ತೊಂದೆಡೆ 2017ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಭಾರತ ತಂಡವನ್ನು ಪರಾಭವಗೊಳಿಸಿತ್ತು. ಐಸಿಸಿ ಟೂರ್ನಿಗಳಲ್ಲಿ ಭಾರತ ಪಾಕ್‍ಗೆ ಸೋತಿದ್ದು ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾತ್ರ. ಆದ್ರೆ ವಿಶ್ವಕಪ್ ಟೂರ್ನಿಗಳಲ್ಲಿ ಸೋತಿಲ್ಲ. ಅದು ಈ ಬಾರಿಯ ಟಿ-ಟ್ವೆಂಟಿ ವಿಶ್ವಕಪ್ ನಲ್ಲೂ ಮುಂದುವರಿಯುತ್ತದೆ. ಆದ್ರೆ ಶೋಯಿಬ್ ಅಖ್ತರ್ ಸುಮ್ಮನೆ ಪಾಕ್ ಗೆಲ್ಲುತ್ತೆ ಅಂತ ಹಗಲು ಕನಸು ಕಾಣುತ್ತಿದ್ದಾರೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026
Tags: babar azambcciICCindiaindo pak in wolrd cupPakistanShoaib Akhtart-20 world cup 2021team indiaUAEvirat kohliworld cricket
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram