ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India | 23 ವರ್ಷಗಳ ನಂತರ ಇಂಗ್ಲೆಂಡ್ ನಲ್ಲಿ ಭಾರತಕ್ಕೆ ಸರಣಿ

Mahesh M Dhandu by Mahesh M Dhandu
September 22, 2022
in Newsbeat, Sports, ಕ್ರೀಡೆ
india-womens-beat-england

india-womens-beat-england

Share on FacebookShare on TwitterShare on WhatsappShare on Telegram

India | 23 ವರ್ಷಗಳ ನಂತರ ಇಂಗ್ಲೆಂಡ್ ನಲ್ಲಿ ಭಾರತಕ್ಕೆ ಸರಣಿ

ಇಂಗ್ಲೆಂಡ್ ನೆಲದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಹೊಸ ಚರಿತ್ರೆಯನ್ನು ನಿರ್ಮಿಸಿದೆ.

Related posts

Meghalaya's Akash Kumar Choudhary

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

November 11, 2025
teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

November 11, 2025

ಬರೋಬ್ಬರಿ 23 ವರ್ಷಗಳ ನಂತರ ಬ್ರಿಟಿಷ್ ನೆಲದಲ್ಲಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಹರ್ಮನ್ ಪ್ರಿತ್ ಕೌರ್ ತುಫಾನಿ ಇನ್ನಿಂಗ್ಸ್ ನೊಂದಿಗೆ ಭಾರತ ಮಹಿಳಾ ತಂಡ 88 ರನ್ ಗಳ ಅಂತರ ಗೆಲುವು ಸಾಧಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 333 ರನ್ ಗಳನ್ನು ಗಳಿಸಿದರು.

ಭಾರತ ಕ್ಯಾಪ್ಟನ್ ಹರ್ಮನ್ ಪ್ರಿತ್ ಕೌರ್ 111 ಎಸೆತಗಳಲ್ಲಿ 143 ರನ್ ಗಳಿಸಿದರು.

ಭಾರತದ ಪರ ಓಪನರ್ ಶಫಾಲಿ ವರ್ಮಾ 8 ರನ್, ಸ್ಮೃತಿ ಮಂದಾನ 40 ರನ್, ಯಸ್ತಿಕ ಭಾಟಿಯಾ 26 ರನ್ ಗಳಿಸಿದರು.

india-womens-beat-england
india-womens-beat-england

ಹರ್ಮನ್ ಆಕರ್ಷಕ ಬ್ಯಾಟಿಂಗ್ ಮಾಡಿ ಏಕದಿನ ಕ್ರಿಕೆಟ್ ನಲ್ಲಿ 5 ನೇ ಶತಕ ಸಿಡಿಸಿದರು.

ಹರ್ಲಿನ್ ಡಿಯಾಲ್ 58 ರನ್, ಪೂಜಾ ವಸ್ತ್ರಾಕರ್ 18 ರನ್, ದೀಪ್ತಿ ಶರ್ಮಾ 15 ರನ್ ಗಳಿಸಿದರು.

ಭಾರಿ ಸ್ಕೋರ್ ಗುರಿಯೊಂದಿಗೆ ಕಣಕ್ಕಿಳಿದ ಇಂಗ್ಲೆಂಡ್ ತಂಡ 44.2  ಓವರ್ ಗಳಲ್ಲಿ 245 ರನ್ ಗಳಿಗೆ ಆಲ್ ಔಟ್ ಆಯ್ತು. ಡಿನಿಯಲ್ ವ್ಯಾಟ್ 65 ರನ್ ಗಳನ್ನು ಗಳಿಸಿದ್ದು ಬಿಟ್ಟರೇ ಬೇರೆ ಯಾರು ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲಲಿಲ್ಲ.

ಭಾರತ ಪರ ರೇಣುಕಾ ಸಿಂಗ್ 4 ವಿಕೆಟ್, ದಯಾಲನ್ ಹೇಮಲತಾ 2 ವಿಕೆಟ್, ದೀಪ್ತಿ ಶರ್ಮಾ, ಶಫಾಲಿ ವರ್ಮಾ ತಲಾ ಒಂದು ವಿಕೆಟ್ ಪಡೆದರು.

ಇದರೊಂದಿಗೆ ಟೀಂ ಇಂಡಿಯಾ ಮೂರು ಮ್ಯಾಚ್ ಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ 2 -0 ಅಂತರದಲ್ಲಿ ಗೆದ್ದುಕೊಂಡಿದೆ.  

Tags: #Saaksha TVEnglandindia-womensseries
ShareTweetSendShare
Join us on:

Related Posts

Meghalaya's Akash Kumar Choudhary

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

by admin
November 11, 2025
0

ಆಕಾಶ್ ಕುಮಾರ್ ಚೌಧರಿ.. ಈ ಋತುವಿನ ದೇಸಿ ಕ್ರಿಕೆಟ್‍ನ ಹೀರೋ. ಮೇಘಾಲಯದ ವೇಗಿ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದಾನೆ. ಒಂದೇ ಓವರ್‍ನಲ್ಲಿ ಸತತ ಸಿಕ್ಸರ್ ಸಿಡಿಸಿದ್ದ...

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

by admin
November 11, 2025
0

ತವರಿನಲ್ಲಿ ಟೀಮ್ ಇಂಡಿಯಾಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಯಂಗ್ ಇಂಡಿಯಾದ ಮೇಲೆ...

shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

by admin
November 11, 2025
0

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಈ ತಿಂಗಳಿನಲ್ಲಿ...

shubman gill saakshatv team india

ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ದಾದಾ ಹೇಳುವುದೇನು..?

by admin
November 11, 2025
0

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26ರ ಹರೆಯದ ಗಿಲ್ ಬ್ಯಾಟಿಂಗ್ ಶೈಲಿ...

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram