ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಮ್ಮ ನೆಮ್ಮದಿಯ ಹಿಂದಿದೆ ‘ಗಡಿ ಭದ್ರತಾ ಪಡೆ’..! – INDIAN ARMY

Namratha Rao by Namratha Rao
April 28, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಮ್ಮ ನೆಮ್ಮದಿಯ ಹಿಂದಿದೆ ‘ಗಡಿ ಭದ್ರತಾ ಪಡೆ’..! – INDIAN ARMY

ಭಾರತೀಯ ಸೇನೆ ಎಂದರೆ ಅದು ಕೇವಲ ಗಡಿ ಕಾಯುವ ಪಡೆ ಅಥವಾ ದೇಶ ರಕ್ಷಣೆಗಾಗಿ ಶತ್ರುಗಳ ವಿರುದ್ಧ ಕಾದಾಡುವ ಸೈನ್ಯ ಅಲ್ಲ. ಸೇನೆಯಲ್ಲಿಯೂ ಹಲವಾರು ವಿಭಾಗಗಳಿವೆ. ಪ್ರತಿಯೊಂದಕ್ಕೂ ಅದರದೇ ಆದ ಮಹತ್ವವೂ ಇದೆ. ಅದರಲ್ಲೂ ನಾವು ನೆಮ್ಮದಿಯಾಗಿ ನಿದ್ರಿಸುತ್ತೇವೆ ಎಂದರೆ ಅದರ ಹಿಂದೆ ಭಾರತದ ಗಡಿ ಭದ್ರತಾ ಪಡೆಯ ಶ್ಲಾಘನೀಯ ‌ಕಾರ್ಯವಿದೆ. ವಿಶ್ವದ ಅತಿ ದೊಡ್ಡ ಗಡಿ ಭದ್ರತಾ ಪಡೆ ಎಂಬ ಖ್ಯಾತಿಗೆ ಒಳಗಾಗಿರುವ ಭಾರತೀಯ ಗಡಿ ಭದ್ರತಾ ಪಡೆ ಬಿಎಸ್ಎಫ್ ಎಂತಲೇ ಚಿರಪರಿಚಿತ. ೧೯೬೫ರ ಡಿಸೆಂಬರ್ನಲ್ಲಿ ಬಿಎಸ್ಎಫ್ ಅಸ್ತಿತ್ವಕ್ಕೆ ಬಂತು. ವಿಶ್ವದ ಅತಿ ದೊಡ್ಡ ಗಡಿ ಭದ್ರತಾ ಸೇನೆಯಾದ ಬಿಎಸ್ಎಫ್ ಅನ್ನು ಭಾರತದ ಫಸ್ಟ್ ಲೈನ್ ಆಫ್ ಡಿಫೆನ್ಸ್ ಎಂದೇ ಬಣ್ಣಿಸಲಾಗುತ್ತದೆ. ಬಿಎಸ್‌ಎಫ್‌ ಭಾರತದ ಭೂ ಗಡಿಯನ್ನು ಕಾಪಾಡುತ್ತದೆ.

Related posts

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

April 4, 2026
ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

April 4, 2026

ಬಹುರಾಷ್ಟ್ರೀಯ ಸಂಚನ್ನು ಬೇಧಿಸುವ ಮೂಲಕ ದೇಶಕ್ಕೆ ರಕ್ಷಣೆ ಒದಗಿಸುವಲ್ಲಿ ಕಾರ್ಯೋನ್ಮುಖವಾಗಿದೆ. ಗೃಹ ಸಚಿವಾಲಯ ಆಡಳಿತಾತ್ಮಕ ನಿಯಂತ್ರಣ ವ್ಯಾಪ್ತಿಯಲ್ಲಿಯೂ ಇದು ಸೇವೆ ಸಲ್ಲಿಸುತ್ತಿದೆ. ಬಿಎಸ್‌ಎಫ್‌ ಪಡೆಯಲ್ಲಿ ಗ್ರೂಪ್‌ ಎ, ಬಿ ಮತ್ತು ಸಿ ಎಂದು ಹತ್ತಾರು ವಿಭಾಗಗಳಿವೆ. ಇದರ ಮುಖ್ಯಸ್ಥರು ನಿರ್ದೇಶಕ-ಜನರಲ್‌ (ಡಿಜಿ) ಎಂದು ಕರೆಯಲಾಗುತ್ತದೆ. ಕಾಲಕಾಲಕ್ಕೆ ವಿವಿಧ ಕಾರ್ಯಯೋಜನೆಯೊಂದಿಗೆ ರೂಪುಗೊಳ್ಳುವ ಒಕ್ಕೂಟದ ಸಶಸ್ತ್ರ ಬಿಎಸ್‌ಎಫ್‌ ಪ್ರಾರಂಭದಲ್ಲಿ ಸೀಮಿತ ಬೆಟಾಲಿಯನ್‌ಗಳ ಮೂಲಕ ಕಾರ್ಯಾಚರಿಸುತ್ತಿತ್ತು. ಆದರೆ ಪ್ರಸ್ತುತ ಎರಡೂವರೆ ಲಕ್ಷಕ್ಕೂ ಅಧಿಕ ಸಿಬ್ಬಂದಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ವಾಯು ವಿಂಗ್‌, ಮೆರೈನ್‌ ವಿಂಗ್‌, ಆರ್ಟಿಲರಿ ರೆಜಿಮೆಂಟ್ಸ್‌ ಮತ್ತು ಕಮಾಂಡೋ ಘಟಕಗಳು ಇದರ ವ್ಯಾಪ್ತಿಯಲ್ಲಿಯೇ ಬರುತ್ತವೆ. ಪ್ರಮುಖವಾಗಿ ಭಾರತ- ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ, ಭಾರತ- ಬಾಂಗ್ಲಾದೇಶದ ಗಡಿ, ಹಾಗೂ ವಾಸ್ತವ ನಿಯಂತ್ರಣ ರೇಖೆಯಲ್ಲಿ ಬಿಎಸ್ಎಫ್ ಸೈನಿಕರು ನಿಯೋಜನೆಗೊಂಡಿರುತ್ತಾರೆ.

ಭಾರತೀಯ ಸೇನೆ ಹಾಗೂ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಪಡೆಯಾಗಿ ಕೂಡಾ ಗಡಿ ಭದ್ರತಾ ಪಡೆ ಕಾರ್ಯ ನಿರ್ವಹಿಸುತ್ತದೆ. ಇಷ್ಟಲ್ಲ ವಿಶೇಷಗಳಿರುವ ಗಡಿ ಭದ್ರತಾ ಪಡೆಯಲ್ಲಿ ಮಹಿಳೆಯರೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರಾಜ್ಯದ ಯುವತಿಯರು ಸಹ ಬಿಎಸ್ಎಫ್ ಗೆ ಆಯ್ಕೆಯಾಗಿದ್ದು ಸುದ್ದಿ ಯಾಗಿತ್ತು. ಗದಗ ಜಿಲ್ಲೆಯ ರೋಣ ತಾಲೂಕಿನ ಕವಿತಾ ಹವಾಜಿ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ರಮ್ಯಾ ಮತ್ತು ಕಡಬ ತಾಲೂಕು ಕಾಣಿಯೂರು ಗ್ರಾಮದ ಯೋಗಿತಾ ಗಡಿ ಭದ್ರಾ ಪಡೆಗೆ ಆಯ್ಕೆಯಾಗಿದ್ದಾರೆ. ನಮ್ಮ ನೆಮ್ಮದಿಯ ಹಿಂದೆ ಹಗಲಿರುಳು ಶ್ರಮಿಸುವ ಈ ಯೋಧರಿಗೆ ನಿಮ್ಮ‌ ಮೆಚ್ಚುಗೆಯೂ ಇರಲಿ.

ಭಾರತದ ವಿಶೇಷ ಭದ್ರತಾ ಪಡೆ ಪ್ಯಾರಾ ಕಮಾಂಡೋಗಳ ತರಬೇತಿ ಎಷ್ಟು ಭಯಾನಯಕ ಅನ್ನೋದನ್ನ ನೀವು ತಿಳಿಯಲೇಬೇಕು..!

‘RAW’ ರಣಧೀರರು..!! ಮಣ್ಣಲ್ಲಿ ಮಣ್ಣಾದ್ರೂ ದೇಶದ ಸೀಕ್ರೆಟ್ ಬಿಟ್ಟುಕೊಡದ ನಿಸ್ಸೀಮರು… ‘RAW’ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ..!

 

Tags: armyBSFINDIAN ARMYmilitarysoilders
ShareTweetSendShare
Join us on:

Related Posts

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

by Shwetha
April 4, 2026
0

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸದ್ಯ ಬಿಡುವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಪೂರ್ತಿ ಪಾಠ, ಪ್ರವಚನ, ಬಿಸಿಯೂಟ ನಿರ್ವಹಣೆ ಸೇರಿದಂತೆ ನಾನಾ ಜವಾಬ್ದಾರಿಗಳನ್ನು ಹೊತ್ತು ಸುಸ್ತಾಗಿರುವ ಶಿಕ್ಷಕರಿಗೆ ಈಗ...

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

by Shwetha
April 4, 2026
0

ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram