ADVERTISEMENT
Wednesday, April 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Indian culture : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

ನಮ್ಮ ದಾಂಪತ್ಯದಲ್ಲಿ ಗೊಂದಲವಾದಾಗ ಮೊದಲು ಪಾರ್ವತಿ ದೇವಿ ಸಹಿತ ರುದ್ರದೇವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವೃತರೂಪದಲ್ಲಿ ಕೆಲವು ದಿನ ಪೂಜೆ, ಪ್ರದಕ್ಷಿಣೆ, ನಮಸ್ಕಾರ ಮಾಡಿ ಅನುಗ್ರಹ ಪಡೆದರೆ, ನಿಶ್ಚಿತವಾಗಿ ಸಂಸಾರ ಸುಭದ್ರವಾಗಿರಲು ಬೇಕಾದ ಸೌಭಾಗ್ಯ ಪಾರ್ವತಿ ದೇವಿ ಮನೋಭಿಮಾನಿಗಳಾದ ಮಂಗಲಮಯ ರುದ್ರದೇವರು ತೋರಿಸಿಕೊಡುತ್ತಾರೆ. ಸಂಯಮದಿಂದ ಇದ್ದರೆ ನಮ್ಮ ದಾಂಪತ್ಯ ಇತರರಿಗೂ ದಾರಿದೀಪವಾಗುದರಲ್ಲಿ ಸಂಶಯವೇ ಇಲ್ಲ.

Naveen Kumar B C by Naveen Kumar B C
February 6, 2023
in Newsbeat, Life Style, ಜೀವನಶೈಲಿ
Rama Sitha
Share on FacebookShare on TwitterShare on WhatsappShare on Telegram

ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

ಭಾರತೀಯ ಸಂಸ್ಕೃತಿಯ ಉಳಿವಿಗೆ ಗೃಹಸ್ಥಜೀವನ ಸುಭದ್ರವಾದ ಅಡಿಪಾಯ ಒದಗಿಸುವಂಥದ್ದು. ಆದರೆ ಈಗೀಗ ಆ ಗೃಹಸ್ಥ ಜೀವನದಲ್ಲಿ ದಾಂಪತ್ಯಜೀವನದಲ್ಲಿ ಹೆಚ್ಚಾಗಿ ಬಿರುಕು ಕಾಣಿಸಿ ಕೊಳ್ಳುತ್ತಿದೆ. ಗಂಡ ಹೆಂಡತಿ ಬೇರೆ ಬೇರೆಯಾಗುತ್ತಿದ್ದಾರೆ. ಡಿವೋರ್ಸ ತೆಗೆದುಕೊಳ್ಳುತ್ತಿದ್ದಾರೆ. ತಮಗಾದ ಮಕ್ಕಳ ಮೇಲೆ, ಕುಟುಂಬಗಳ ಮೇಲೆ, ಸಮಾಜದ ಮೇಲೆ ಯಾವ ಪ್ರಭಾವ ಬೀರುತ್ತದೆ ಎನ್ನುವ ವಿಚಾರ ಯಾರಿಗೂ ಇಲ್ಲ. ಕೇವಲ ಸ್ವಾರ್ಥಕ್ಕಾಗಿ, ಕೇವಲ ತನ್ನ ಸುಖದ ಹಪಾಹಪಿಗಾಗಿ ಶಾಸ್ತ್ರಕ್ಕೆ ವಿರುದ್ಧವಾಗಿ ಹೋಗುತ್ತಿದ್ದಾನೆ.

ಡಿವೋರ್ಸ ತೆಗೆದುಕೊಳ್ಳುವ ವ್ಯಕ್ತಿ ಬೇರೆಯಾಗುವದಕ್ಕೆ ಕಾರಣಗಳನ್ನು ಕೊಟ್ಟು ಪ್ರಬಲವಾಗಿ ಪ್ರತಿಪಾದಿಸುತ್ತಾನೆ. ಅವನು(ಳು) ಹಾಗಿದ್ದಾನೆ(ಳೆ) ಹೀಗಿದ್ದಾನೆ(ಳೆ) ಇಂತಹ ದೋಷಗಳು ಇವೆ. ಹೊಂದಾಣಿಕೆಯ ಸ್ವಭಾವ ಅವನ(ಳ)ದು ಅಲ್ಲ. ಇತ್ಯಾದಿ. ನಮ್ಮ ಹಿಂದಿನ ತಲೆಮಾರಿನಲ್ಲಿ ಯಾರೂ ಪರಿಪೂರ್ಣರು ಆಗಿದ್ದಿಲ್ಲ. ಹಿಂದಕ್ಕೂ ಜಗಳವಾಗುತ್ತಿದ್ದವು. ಆದರೂ ಅನ್ಯೋನ್ಯವಾಗಿಯೇ ಇರುತ್ತಿದ್ದರು. ನಾವು ಎಷ್ಟೇ ಮದುವೆಗಳಾಗೋಣ. ಆದರೆ ಸ್ವಲ್ಪವಾದರೂ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜೊತೆಯಾಗಿ ಇರಲು ಸಾಧ್ಯವೇ ಇಲ್ಲ. ಹೊಂದಿಕೊಳ್ಳುವ ಸ್ವಭಾವವಿಲ್ಲ ಎಂದು ಕಾರಣ ಕೊಟ್ಟು ಮೂರು ಜನರನ್ನು ಬಿಟ್ಟು, ನಾಲ್ಕನೇ ಮದುವೆಯಾಗಿ ಅವನ ಜೊತೆಗಾದರೂ ಹೊಂದಾಣಿಕೆ ಮಾಡಿಕೊಂಡೇ ಬದುಕುವದಾದರೆ ಆ ಕೆಲಸ ಮೊದಲಿಗೆ ಮದುವೆಯಾದ ಗಂಡನ ಜೊತೆಗೇ ಮಾಡಬಹುದಲ್ಲವೇ ?

ನಮ್ಮ ದೇವತೆಗಳನ್ನು ನೋಡಿ. ವಿಷ್ಣು ಲಕ್ಷ್ಮೀದೇವಿಯ ಜೊತೆಗೆ ಅನಾದಿ ಕಾಲದಿಂದ ಇದ್ದಾನೆ. ಬ್ರಹ್ಮದೇವರು ಸರಸ್ವತೀಯ ಜೊತೆಗೆ ಅನಾದಿಕಾಲದಿಂದ ಇದ್ದಾರೆ. ರುದ್ರದೇವರು ಪಾರ್ವತೀದೇವಿಯ ಜೊತೆಗೆ ಬಹು ಪ್ರೀತಿಯಿಂದ ಕೈಲಾಸದಲ್ಲಿ ಇದ್ದದ್ದು ಕೇಳುತ್ತೇವೆ. ಇಂದ್ರ ಶಚಿ, ಯಮ ಶ್ಯಾಮಲಾ, ವರುಣ ಗಂಗಾ ಮೊದಲಾದ ದೇವತೆಗಳು ಅವತಾರದಲ್ಲೂ ಪ್ರಾಯಃ ತಮ್ಮ ಸಂಗಾತಿಯನ್ನು ಬಿಡುವದಿಲ್ಲ.

ಸಂಗಾತಿಯ ಜೊತೆಗೆ ಸುಖದ ಸಹಬಾಳ್ವೆಗೆ ಸಮನ್ವಯವೇ ಸಹಕಾರಿ. ಪರಸ್ಪರ ವಿಚಾರ ಹಂಚಿಕೊಂಡು, ವಿಚಾರ ಮಾಡಿ ಅಹಂಕಾರವನ್ನು ತೊರೆದು ನಿರ್ಣಯ ಕೈಗೊಳ್ಳುತ್ತ ಹೋದರೆ ಯಾವ ವಿರೋಧವೂ ಇರುವದಿಲ್ಲ. ಮನೆ ಮಕ್ಕಳ ಪಾಲನೆ ವಿಚಾರದಲ್ಲಿ ಹೆಂಡತಿಯ ನಿರ್ಣಯ, ಲೌಕಿಕ ವ್ಯವಹಾರದಲ್ಲಿ ಗಂಡನ ನಿರ್ಣಯ ಹೀಗೆ ಯಾವುದರಲ್ಲಿ ಯಾರಿಗೆ ನೈಪುಣ್ಯವಿದೆಯೋ ಅವರಿಗೆ ಆಗ ಪ್ರಾಮುಖ್ಯತೆ ಕೊಡುತ್ತಿದ್ದರೆ ಪ್ರಾಯ ಜಗಳ ಉದ್ಭವಿಸುವದಿಲ್ಲ. ವಿರಸವಾಗುವದಿಲ್ಲ. ಎಲ್ಲದರಲ್ಲಿ ಸರಸವೇ ಇರುತ್ತದೆ. ಶ್ರೀಮದಾಚಾರ್ಯರು ನಮ್ಮ ದಾಂಪತ್ಯಜೀವನದಲ್ಲಿ ಬಿರುಕು ಬಂದಾಗ ಉಮಾಹರ ಚಿಂತನೆಯನ್ನು ಹೇಳಿದ್ದಾರೆ. ಮದುವೆ ಮಾಡುಕೊಳ್ಳುವ ಕನ್ಯೆ ಪಾರ್ವತಿಸಹಿತರಾದ ರುದ್ರದೇವರ ಪೂಜೆಯನ್ನು ಮಾಡಿಯೇ ಅಕ್ಷತೆಯ ಮಂಟಪಕ್ಕೆ ಬರುತ್ತಾಳೆ

ಉಮಾ ವೈ ವಾಕ್‌ ಸಮುದ್ದಿಷ್ಟಾ ಮನೋ ರುದ್ರ ಉದಾಹೃತಃ । ತದೇತನ್ಮಿಥುನಂ ಜ್ಞಾತ್ವಾ ನ ದಾಂಪತ್ಯಾದ್ವಿಹೀಯತೆ ॥

ನಮ್ಮ ದಾಂಪತ್ಯದಲ್ಲಿ ಗೊಂದಲವಾದಾಗ ಮೊದಲು ಪಾರ್ವತಿ ದೇವಿ ಸಹಿತ ರುದ್ರದೇವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವೃತರೂಪದಲ್ಲಿ ಕೆಲವು ದಿನ ಪೂಜೆ, ಪ್ರದಕ್ಷಿಣೆ, ನಮಸ್ಕಾರ ಮಾಡಿ ಅನುಗ್ರಹ ಪಡೆದರೆ, ನಿಶ್ಚಿತವಾಗಿ ಸಂಸಾರ ಸುಭದ್ರವಾಗಿರಲು ಬೇಕಾದ ಸೌಭಾಗ್ಯ ಪಾರ್ವತಿ ದೇವಿ ಮನೋಭಿಮಾನಿಗಳಾದ ಮಂಗಲಮಯ ರುದ್ರದೇವರು ತೋರಿಸಿಕೊಡುತ್ತಾರೆ. ಸಂಯಮದಿಂದ ಇದ್ದರೆ ನಮ್ಮ ದಾಂಪತ್ಯ ಇತರರಿಗೂ ದಾರಿದೀಪವಾಗುದರಲ್ಲಿ ಸಂಶಯವೇ ಇಲ್ಲ.

Indian culture: The best idea in Indian culture is to keep marriage strong.

Related posts

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

April 8, 2026
ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

April 8, 2026
Tags: indian culture
ShareTweetSendShare
Join us on:

Related Posts

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

by Shwetha
April 8, 2026
0

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಬಗ್ಗೆ ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೇರಳದಲ್ಲಿ ನಡೆದ ಚುನಾವಣಾ...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಮುಡಾ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ED; CM ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ

ಮುಡಾ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ED; CM ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ

by Shwetha
April 8, 2026
0

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ B-ರಿಪೋರ್ಟ್‌ಗೆ ವಿರುದ್ಧವಾಗಿ ಈಗ ಇಡಿ ಹೈಕೋರ್ಟ್‌ಗೆ...

ಬ್ರೇಕಿಂಗ್: ದ್ವಿತೀಯ PUC ಫಲಿತಾಂಶ ಏಪ್ರಿಲ್ 9ರಂದು ಪ್ರಕಟ

ಬ್ರೇಕಿಂಗ್: ದ್ವಿತೀಯ PUC ಫಲಿತಾಂಶ ಏಪ್ರಿಲ್ 9ರಂದು ಪ್ರಕಟ

by Shwetha
April 8, 2026
0

ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. 2025–26ನೇ ಸಾಲಿನ ದ್ವಿತೀಯ PUC ಫಲಿತಾಂಶವು ಏಪ್ರಿಲ್ 9ರಂದು ಅಧಿಕೃತವಾಗಿ ಪ್ರಕಟವಾಗಲಿದೆ ಎಂದು...

ಏಕರೂಪ ನಾಗರಿಕ ಸಂಹಿತೆ ಹಾಗೂ ಒಂದು ದೇಶ ಒಂದು ಚುನಾವಣೆಗೆ ವೇದಿಕೆ ಸಜ್ಜು ಭವಿಷ್ಯದ ಬೃಹತ್ ಯೋಜನೆಗಳ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ

ಏಕರೂಪ ನಾಗರಿಕ ಸಂಹಿತೆ ಹಾಗೂ ಒಂದು ದೇಶ ಒಂದು ಚುನಾವಣೆಗೆ ವೇದಿಕೆ ಸಜ್ಜು ಭವಿಷ್ಯದ ಬೃಹತ್ ಯೋಜನೆಗಳ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ

by Shwetha
April 8, 2026
0

ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಂಭೀರ ಹೆಜ್ಜೆಗಳನ್ನಿಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram