ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅಪ್ಘಾನಿಸ್ತಾನ್ ವಿರುದ್ಧ ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದ ಭಾರತೀಯ ಆಟಗಾರರು

ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಪ್ಪು ಪಟ್ಟಿ ಧರಿಸಿದ ಆಟಗಾರರು

Author2 by Author2
June 20, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಟಿ20 ವಿಶ್ವಕಪ್ ನಲ್ಲಿ (T20 World Cup 2024) ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ಮಧ್ಯೆ ಪಂದ್ಯ ನಡೆಯುತ್ತಿದ್ದು, ಇಂದು ರೋಹಿತ್ (Rohit Sharma) ಪಡೆ ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದಿದೆ.

ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ. ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹೀಗಾಗಿ ಡೇವಿಡ್ ಜಾನ್ಸನ್ ಅವರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ ಎಲ್ಲ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದಿದ್ದಾರೆ.

Related posts

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

July 8, 2025
ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

July 8, 2025

ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಡೇವಿಡ್ 1996 ರಲ್ಲಿ ಟೀಂ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ್ದರು. ಭಾರತದ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ದೇಶೀ ಕ್ರಿಕೆಟ್ ನಲ್ಲಿ ಕರ್ನಾಟಕ ಪರ ಅವರು 39 ಪ್ರಥಮ ದರ್ಜೆ ಪಂದ್ಯಗಳು ಮತ್ತು 33 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.

Tags: Indian players wore black armbands against Afghanistan
ShareTweetSendShare
Join us on:

Related Posts

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

by Shwetha
July 8, 2025
0

ಮಳೆಗಾಲದ ಸೊಗಸಿಗೆ ಸದಾ ಸಾಕ್ಷಿಯಾಗುವ ನಮ್ಮ ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆ ಹನಿಗಳ ನೀನಾದ ಕೇಳುವುದು ಎಂಥವರ ಮನಸ್ಸಿಗೂ ಆಹ್ಲಾದಕರ ಭಾವ ಉಂಟುಮಾಡುವ ಅನುಭೂತಿ. ನೀವು ಗಮನಿಸಿ...

ನಮ್ಮ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಮಿಂಚು..!

ನಮ್ಮ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಮಿಂಚು..!

by Shwetha
July 6, 2025
0

ಚಾಂಪಿಯನ್ ನೀರಜ್ ಚೋಪ್ರಾ ಹೆಸರಿಗೆ 2025ರ ಎನ್‍ಸಿ ಕ್ಲಾಸಿಕ್ ಚಿನ್ನದ ಪದಕ ಸೇರಿಕೊಂಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಎನ್ ಸಿ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ...

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.. ಆದ್ರೂ ಅಪಾಯಕಾರಿ ಬ್ಯಾಟರ್ ಈ ನಮ್ಮ ರಿಷಬ್ ಪಂತ್..!

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.. ಆದ್ರೂ ಅಪಾಯಕಾರಿ ಬ್ಯಾಟರ್ ಈ ನಮ್ಮ ರಿಷಬ್ ಪಂತ್..!

by Shwetha
July 6, 2025
0

ಸ್ವಲ್ಪ ಮನಸು, ಸ್ವಲ್ಪ ತಾಳ್ಮೆ ಇರುತ್ತಿದ್ರ್ರೆ ರಿಷಬ್ ಪಂತ್‍ಗೆ ಮತ್ತೊಂದು ಶತಕ ದಾಖಲಿಸಬಹುದಿತ್ತು.. ಯಾಕೋ ಏನೋ ಭೋಜನ ವಿರಾಮದ ನಂತ್ರ ಪಂತ್ ಸ್ವಲ್ಪ ನಿಧಾನಗತಿಯ ಬ್ಯಾಟಿಂಗ್‍ಗೆ ಮುಂದಾದ್ರು....

ಮತ್ತೊಂದು ದಾಖಲೆ ಬರೆದ ವೈಭವ್ ಸೂರ್ಯವಂಶಿ..!

ಮತ್ತೊಂದು ದಾಖಲೆ ಬರೆದ ವೈಭವ್ ಸೂರ್ಯವಂಶಿ..!

by Shwetha
July 6, 2025
0

ಈ ಬಾಲಕನ ಆಟಕ್ಕೆ ಏನು ಅನ್ನಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಹೊಡಿಬಡಿ ಆಟ.. ಯಾವಾಗ ಔಟ್ ಆಗ್ತಾನೋ ಗೊತ್ತಿಲ್ಲ.. ಆದ್ರೂ ಕ್ರೀಸ್‍ನಲ್ಲಿದ್ದಷ್ಟು ಸಮಯವಂತೂ ಪಕ್ಕಾ ಮನರಂಜನೆ.. ತನ್ನ ಹೆಸರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram